Monday, June 28, 2010

ಚಿಕ್ಕನಾಯಕನಹಳ್ಳಿ,ಜೂ.28: ಯು.ಪಿ.ಎ ಸಕರ್ಾರದಲ್ಲಿ ಮನಮೋಹನ್ ಸಿಂಗ್, ಚಿದಂಬರಂ, ಶರಾದ್ಪವಾರ್, ಎಸ್.ಎಂ.ಕೃಷ್ಣರಂತಹ ಆಥರ್ಿಕ ತಜ್ಞರಿದ್ದು ಸಾರ್ವಜನಿಕರ ದಿನನಿತ್ಯ ಅಗತ್ಯವಾದ ತೈಲಗಳ ಬೆಲೆಗಳನ್ನು ಏರಿಸಿರುವದು ಖಂಡನೀಯ ಎಂದು ಮಾಜಿ ಶಾಸಕ ಕೆ.ಎಸ್.ಕಿರಣ್ಕುಮಾರ್ ಆರೋಪಿಸಿದರು.
ಪಟ್ಟಣದ ನೆಹರು ಸರ್ಕಲ್ನಿಂದ ತಾಲೂಕು ಕಛೇರಿಯವರಗೆ ಪ್ರತಿಭಟನೆಂ ನೇತೃತ್ವ ವಹಿಸಿ ಮಾತನಾಡಿದ ಅವರು ಯು.ಪಿ.ಏ ಸಕರ್ಾರವು ತೈಲಗಳ ಬೆಲೆಗಳನ್ನು ಹೆಚ್ಚಿಸಿದ ನಂತರ ರಸಗೊಬ್ಬರದ ಬೆಲೆಯೂ ಏರಿಕೆಯಾಗುವ ಸಂಭವ ಹೆಚ್ಚಾಗಿದ್ದು, ದಿನನಿತ್ಯದ ಅಗತ್ಯ ವಸ್ತುಗಳ ಬೆಲೆಗಳನ್ನು ಏರಿಸಿ ಬಡವ ಮತ್ತು ಮಧ್ಯಮ ವರ್ಗದವರ ಜೀವನ ಕೆಳಸ್ಥರದಲ್ಲಿ ಸಾಗುವ ಭೀತಿ ಕಾಡುತ್ತಿದೆ ಎಂದ ಅವರು ತೈಲ ಉತ್ಪನ್ನಗಳ ಬೆಲೆ ಏರಿಕೆಯಿಂದ ಸಾಗಾಣಿಕೆ ವೆಚ್ಚ ಹೆಚ್ಚಾಗಿ ಎಲ್ಲಾ ವಸ್ತುಗಳ ಬೆಲೆಗಳು ಗಗನಕ್ಕೇರಲಿದ್ದು ಬೆಲೆ ಇಳಿಕೆ ಮಾಡುವವರೆಗೂ ಈ ಹೋರಾಟ ನಿರಂತರವಾಗಿ ನಡೆಯುತ್ತದೆ ಎಂದು ಆಗ್ರಹಿಸಿದರು.
ತಾಲೂಕು ಬಿ.ಜೆ.ಪಿ ಮುಖಂಡ ಶ್ರೀನಿವಾಸಮೂತರ್ಿ ಮಾತನಾಡಿ ಅಟಲ್ ಬಿಹಾರಿ ವಾಜಪೇಯಿ ಅಧಿಕಾರದಲ್ಲಿದ್ದಾಗ ಕೇವಲ 3 ಬಾರಿ ಮಾತ್ರ ತೈಲ ಬೆಲೆಗಳನ್ನು ಹೆಚ್ಚಿಸಿದ್ದರು ಆದರೆ ಯು.ಪಿ.ಏ ಸಕರ್ಾರ ಅಧಿಕಾರಕ್ಕೆ ಬಂದಾಗ ಹಲವು ಬಾರಿ ತೈಲದ ಉತ್ಪನ್ನಗಳನ್ನು ಅತ್ಯಧಿಕ ಬೆಲೆ ಏರಿಸಿ ಜನಸಾಮಾನ್ಯರಿಗೆ ಆಥರ್ಿಕ ಹೊರೆ ನೀಡುತ್ತಿದ್ದಾರೆ ಎಂದರು.
ಪ್ರತಿಭಟನೆಯಲ್ಲಿ ತಾಲೂಕು ಬಿ.ಜೆ.ಪಿ ಅಧ್ಯಕ್ಷ ಶಿವಣ್ಣ(ಮಿಲ್ಟ್ರಿ), ತಾ.ಪಂ.ಸದಸ್ಯ ಶಿವನಂಜಪ್ಪ, ಜಯದೇವಪ್ಪ, ಅ.ಭಾ.ವಿ.ಪ ತಾಲೂಕು ಘಟಕದ ಅಧ್ಯಕ್ಷ ರಾಕೇಶ್, ಕಾರ್ಯದಶರ್ಿ ಚೇತನ್ಪ್ರಸಾದ್ ಹಾಜರಿದ್ದರು.
1ಚಿಕ್ಕನಾಯಕನಹಳ್ಳಿ,ಜೂ.28: ಯು.ಪಿ.ಎ ಸಕರ್ಾರದಲ್ಲಿ ಮನಮೋಹನ್ ಸಿಂಗ್, ಚಿದಂಬರಂ, ಶರಾದ್ಪವಾರ್, ಎಸ್.ಎಂ.ಕೃಷ್ಣರಂತಹ ಆಥರ್ಿಕ ತಜ್ಞರಿದ್ದು ಸಾರ್ವಜನಿಕರ ದಿನನಿತ್ಯ ಅಗತ್ಯವಾದ ತೈಲಗಳ ಬೆಲೆಗಳನ್ನು ಏರಿಸಿರುವದು ಖಂಡನೀಯ ಎಂದು ಮಾಜಿ ಶಾಸಕ ಕೆ.ಎಸ್.ಕಿರಣ್ಕುಮಾರ್ ಆರೋಪಿಸಿದರು.
ಪಟ್ಟಣದ ನೆಹರು ಸರ್ಕಲ್ನಿಂದ ತಾಲೂಕು ಕಛೇರಿಯವರಗೆ ಪ್ರತಿಭಟನೆಂ ನೇತೃತ್ವ ವಹಿಸಿ ಮಾತನಾಡಿದ ಅವರು ಯು.ಪಿ.ಏ ಸಕರ್ಾರವು ತೈಲಗಳ ಬೆಲೆಗಳನ್ನು ಹೆಚ್ಚಿಸಿದ ನಂತರ ರಸಗೊಬ್ಬರದ ಬೆಲೆಯೂ ಏರಿಕೆಯಾಗುವ ಸಂಭವ ಹೆಚ್ಚಾಗಿದ್ದು, ದಿನನಿತ್ಯದ ಅಗತ್ಯ ವಸ್ತುಗಳ ಬೆಲೆಗಳನ್ನು ಏರಿಸಿ ಬಡವ ಮತ್ತು ಮಧ್ಯಮ ವರ್ಗದವರ ಜೀವನ ಕೆಳಸ್ಥರದಲ್ಲಿ ಸಾಗುವ ಭೀತಿ ಕಾಡುತ್ತಿದೆ ಎಂದ ಅವರು ತೈಲ ಉತ್ಪನ್ನಗಳ ಬೆಲೆ ಏರಿಕೆಯಿಂದ ಸಾಗಾಣಿಕೆ ವೆಚ್ಚ ಹೆಚ್ಚಾಗಿ ಎಲ್ಲಾ ವಸ್ತುಗಳ ಬೆಲೆಗಳು ಗಗನಕ್ಕೇರಲಿದ್ದು ಬೆಲೆ ಇಳಿಕೆ ಮಾಡುವವರೆಗೂ ಈ ಹೋರಾಟ ನಿರಂತರವಾಗಿ ನಡೆಯುತ್ತದೆ ಎಂದು ಆಗ್ರಹಿಸಿದರು.
ತಾಲೂಕು ಬಿ.ಜೆ.ಪಿ ಮುಖಂಡ ಶ್ರೀನಿವಾಸಮೂತರ್ಿ ಮಾತನಾಡಿ ಅಟಲ್ ಬಿಹಾರಿ ವಾಜಪೇಯಿ ಅಧಿಕಾರದಲ್ಲಿದ್ದಾಗ ಕೇವಲ 3 ಬಾರಿ ಮಾತ್ರ ತೈಲ ಬೆಲೆಗಳನ್ನು ಹೆಚ್ಚಿಸಿದ್ದರು ಆದರೆ ಯು.ಪಿ.ಏ ಸಕರ್ಾರ ಅಧಿಕಾರಕ್ಕೆ ಬಂದಾಗ ಹಲವು ಬಾರಿ ತೈಲದ ಉತ್ಪನ್ನಗಳನ್ನು ಅತ್ಯಧಿಕ ಬೆಲೆ ಏರಿಸಿ ಜನಸಾಮಾನ್ಯರಿಗೆ ಆಥರ್ಿಕ ಹೊರೆ ನೀಡುತ್ತಿದ್ದಾರೆ ಎಂದರು.
ಪ್ರತಿಭಟನೆಯಲ್ಲಿ ತಾಲೂಕು ಬಿ.ಜೆ.ಪಿ ಅಧ್ಯಕ್ಷ ಶಿವಣ್ಣ(ಮಿಲ್ಟ್ರಿ), ತಾ.ಪಂ.ಸದಸ್ಯ ಶಿವನಂಜಪ್ಪ, ಜಯದೇವಪ್ಪ, ಅ.ಭಾ.ವಿ.ಪ ತಾಲೂಕು ಘಟಕದ ಅಧ್ಯಕ್ಷ ರಾಕೇಶ್, ಕಾರ್ಯದಶರ್ಿ ಚೇತನ್ಪ್ರಸಾದ್ ಹಾಜರಿದ್ದರು.

ಚಿಕ್ಕನಾಯಕನಹಳ್ಳಿ,ಜೂ.28: ಬಿ.ಸಿ.ಎಂ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾಥರ್ಿನಿಲಯದಲ್ಲಿ 2010-11 ನೇ ಸಾಲಿಗೆ ಖಾಲಿ ಇರುವ ಸ್ಥಾನಗಳಿಗೆ ವಿದ್ಯಾಥರ್ಿನಿಯರಿಂದ ಪ್ರವೇಶಕ್ಕಾಗಿ ಅಜರ್ಿಯನ್ನು ಆಹ್ವಾನಿಸಲಾಗಿದೆ.
ವಿದ್ಯಾಥರ್ಿನಿಲಯಕ್ಕೆ ಪ್ರವೇಶ ಪಡೆಯಬಯಸುವ ವಿದ್ಯಾಥರ್ಿಗಳು ಸಕರ್ಾರಿ ಅಂಗೀಕೃತ ಶಿಕ್ಷಣ ಸಂಸ್ಥೆಗಳಲ್ಲಿ ಮೆಟ್ರಿಕ್ ನಂತರದ ಕೋಸರ್್ಗಳಾದ ಪಿ.ಯು.ಸಿ, ಪದವಿ, ವೃತ್ತಿಶಿಕ್ಷಣ, ಕೋಸರ್್ಗಳು ಇತ್ಯಾದಿಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾಥರ್ಿಗಳಿಗೆ ಪ್ರವೇಶ ನೀಡಲಾಗುವುದು ಮತ್ತು ವಿದ್ಯಾಥರ್ಿ ನಿಲಯಗಳು ಇರುವ ಸ್ಥಳಗಳು ಕಾಲೇಜುಗಳಿಂದ 5ಕಿ.ಮೀ ಗಿಂತ ದೂರದ ಸ್ಥಳಗಳಿಂದ ಬರುವ ವಿದ್ಯಾಥಿಗಳಿಗೆ ಮಾತ್ರ ಪ್ರವೇಶಾವಕಾಶ ಕಲ್ಪಿಸಲಾವುದು. ಸ್ಥಳೀಯ ವಿದ್ಯಾಥರ್ಿಗಳು ಪ್ರವೇಶಕ್ಕೆ ಅನರ್ಹರು.
ಈ ವಸತಿ ನಿಲಯಕ್ಕೆ ಪ್ರವೇಶ ಪಡೆಯಲು ವರ್ಗ 2ಎ, 2ಬಿ, 3ಎ, ಮತ್ತು 3ಬಿ ವರ್ಗ, ಹಿಂದುಳಿದ ವರ್ಗಗಳ ವಿದ್ಯಾಥರ್ಿಗಳ ಕುಟುಂಬದ ವಾಷರ್ಿಕ ವರಮಾನ ಮಿತಿ 15ಸಾವಿರ, ಹಾಗೂ ಪ್ರವರ್ಗ1, ಎಸ್.ಸಿ, ಮತ್ತು ಎಸ್.ಟಿ ವಿದ್ಯಾಥರ್ಿಗಳಿಗೆ 50920 ಗಳನ್ನು ನಿಗದಿಪಡಿಸಿದೆ. ವಿದ್ಯಾಥರ್ಿಯು ಹಿಂದಿನ ವರ್ಷದ ವಾಷರ್ಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಪ್ರವೇಶ ಬಯಸುವ ವಿದ್ಯಾಥರ್ಿಗಳು ಅಜರ್ಿಯನ್ನು ಸಂಬಂದಿಸಿದ ವಿದ್ಯಾಥರ್ಿನಿಲಯದ ನಿಲಯಪಾಲಕರಿಂದ ಪಡೆದು ಜುಲೈ 19ರ ಸಂಜೆ 5ಗಂಟೆಯೊಳಗಾಗಿ ನಿಲಯ ಪಾಲಕರಿಗೆ ಸಲ್ಲಿಸಬೇಕೆಂದು ಕಾರ್ಯನಿವರ್ಾಹಕ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
5ಸಾವಿರ, ಹಾಗೂ ಪ್ರವರ್ಗ1, ಎಸ್.ಸಿ, ಮತ್ತು ಎಸ್.ಟಿ ವಿದ್ಯಾಥರ್ಿಗಳಿಗೆ 50920 ಗಳನ್ನು ನಿಗದಿಪಡಿಸಿದೆ. ವಿದ್ಯಾಥರ್ಿಯು ಹಿಂದಿನ ವರ್ಷದ ವಾಷರ್ಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಪ್ರವೇಶ ಬಯಸುವ ವಿದ್ಯಾಥರ್ಿಗಳು ಅಜರ್ಿಯನ್ನು ಸಂಬಂದಿಸಿದ ವಿದ್ಯಾಥರ್ಿನಿಲಯದ ನಿಲಯಪಾಲಕರಿಂದ ಪಡೆದು ಜುಲೈ 19ರ ಸಂಜೆ 5ಗಂಟೆಯೊಳಗಾಗಿ ನಿಲಯ ಪಾಲಕರಿಗೆ ಸಲ್ಲಿಸಬೇಕೆಂದು ಕಾರ್ಯನಿವರ್ಾಹಕ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.