Sunday, June 26, 2011



ಶಿಕ್ಷಣದ ಜೊತೆಗೆ ಕ್ರೀಡೆ ಕಡೆ ಮಕ್ಕಳು ಗಮನ ಹರಿಸಲಿಚಿಕ್ಕನಾಯಕನಹಳ್ಳಿ,ಜೂ.26 ; ಚಿಕ್ಕನಾಯಕನಹಳ್ಳಿ,ಜೂ.26 ; ವಿದ್ಯಾಥರ್ಿಗಳು ವಿದ್ಯಾಭ್ಯಾದ ಜೊತೆ ಕ್ರೀಡಾ ಚಟುವಟಿಕೆಗಳಿಗೂ ಹೆಚ್ಚು ಗಮನ ಹರಿಸುವಂತೆ ಶಿಕ್ಷಕ ಸದಾನಂದ ದೊಂಗ್ರೇ ಹೇಳಿದರು.ಪಟ್ಟಣದ ದೇಶೀಯ ವಿದ್ಯಾಪೀಠದ ಬಾಲಕಿಯರ ಪ್ರೌಡಶಾಲೆಯಲ್ಲಿ ನಡೆದ ಸೋದರಿ ಬಳಗ ಕ್ರೀಡಾ ಸಂಘ, ವಿಜ್ಞಾನ ಸಂಘದ ಉದ್ಘಾಟನೆ ನೆರವೇರಿಸಿ ಮಾತನಾಡಿ ವಿದ್ಯಾಥರ್ಿಗಳು ಶಿಕ್ಷಣ ಜೊತೆಗೆ ಕ್ರೀಡೆಗಳಲ್ಲಿ ಭಾಗವಹಿಸುವದರಿಂದ ಶಾರೀರಿಖವಾಗಿ, ಮಾನಸಿಕವಾಗಿ ಸದೃಡವಾಗುವ ಜೊತೆಗೆ ಮನಸ್ಸು ಉಲ್ಲಾಸವಾಗುವುದು ಎಂದರು.ಕಾರ್ಯಕ್ರಮದಲ್ಲಿ ದೇಶೀಯ ವಿದ್ಯಾಪೀಠ ಪ್ರೌಡಶಾಲಾ ಕಾರ್ಯದಶರ್ಿ ಸಿ.ಎಸ್.ನಟರಾಜ್ ಅಧ್ಯಕ್ಷತೆ ವಹಿಸಿದ್ದರು.ಶಾಲಾ ಶಿಸ್ತು ಸಮಿತಿ ಅಧ್ಯಕ್ಷ ಜಿ.ತಿಮ್ಮಯ್ಯ ಮಕ್ಕಳಿಗೆ ಶಾಲಾ ಸಮವಸ್ತ್ರ ವಿತರಿಸಿದರು.ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಸಿ.ಆರ್.ನಾಗಲಿಂಗಯ್ಯ, ದೈಹಿಕ ಶಿಕ್ಷಕ ನರಸಿಂಹಮೂತರ್ಿ, ರಾಮಸ್ವಾಮಿ ಮುಂತಾದವರು ಹಾಜರಿದ್ದರು.ಕಾರ್ಯಕ್ರಮವನ್ನು ಈರಣ್ಣ ಸ್ವಾಗತಿಸಿ ನಿರೂಪಿಸಿದರು, ನಾಗೇಂದ್ರಪ್ಪ ವಂದಿಸಿದರು. ಶಿಕ್ಷಕ ಸದಾನಂದ ದೊಂಗ್ರೇ ಹೇಳಿದರು.ಪಟ್ಟಣದ ದೇಶೀಯ ವಿದ್ಯಾಪೀಠದ ಬಾಲಕಿಯರ ಪ್ರೌಡಶಾಲೆಯಲ್ಲಿ ನಡೆದ ಸೋದರಿ ಬಳಗ ಕ್ರೀಡಾ ಸಂಘ, ವಿಜ್ಞಾನ ಸಂಘದ ಉದ್ಘಾಟನೆ ನೆರವೇರಿಸಿ ಮಾತನಾಡಿ ವಿದ್ಯಾಥರ್ಿಗಳು ಶಿಕ್ಷಣ ಜೊತೆಗೆ ಕ್ರೀಡೆಗಳಲ್ಲಿ ಭಾಗವಹಿಸುವದರಿಂದ ಶಾರೀರಿಖವಾಗಿ, ಮಾನಸಿಕವಾಗಿ ಸದೃಡವಾಗುವ ಜೊತೆಗೆ ಮನಸ್ಸು ಉಲ್ಲಾಸವಾಗುವುದು ಎಂದರು.ಕಾರ್ಯಕ್ರಮದಲ್ಲಿ ದೇಶೀಯ ವಿದ್ಯಾಪೀಠ ಪ್ರೌಡಶಾಲಾ ಕಾರ್ಯದಶರ್ಿ ಸಿ.ಎಸ್.ನಟರಾಜ್ ಅಧ್ಯಕ್ಷತೆ ವಹಿಸಿದ್ದರು.ಶಾಲಾ ಶಿಸ್ತು ಸಮಿತಿ ಅಧ್ಯಕ್ಷ ಜಿ.ತಿಮ್ಮಯ್ಯ ಮಕ್ಕಳಿಗೆ ಶಾಲಾ ಸಮವಸ್ತ್ರ ವಿತರಿಸಿದರು.ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಸಿ.ಆರ್.ನಾಗಲಿಂಗಯ್ಯ, ದೈಹಿಕ ಶಿಕ್ಷಕ ನರಸಿಂಹಮೂತರ್ಿ, ರಾಮಸ್ವಾಮಿ ಮುಂತಾದವರು ಹಾಜರಿದ್ದರು.ಕಾರ್ಯಕ್ರಮವನ್ನು ಈರಣ್ಣ ಸ್ವಾಗತಿಸಿ ನಿರೂಪಿಸಿದರು, ನಾಗೇಂದ್ರಪ್ಪ ವಂದಿಸಿದರು.

No comments:

Post a Comment