Thursday, December 1, 2011



ವರ್ತಕರ ಸಂಘದಿಂದ ಪ್ರತಿಭಟನೆ  
ಚಿಕ್ಕನಾಯಕನಹಳ್ಳಿ,ಡಿ.01 : ದೇಶದ ಚಿಲ್ಲರೆ ವ್ಯಾಪರ ಕ್ಷೇತ್ರದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಗೆ ಕೇಂದ್ರ ಸಕರ್ಾರ ಅನುಮತಿ ನೀಡಲು ನಿರಾಕರಿಸಿರುವುದನ್ನು ವಿರೋಧಿಸಿ ಪಟ್ಟಣದ ದಿನಸಿ ವರ್ತಕರ ಸಂಘ, ಚಿನ್ನಬೆಳ್ಳಿ ವರ್ತಕರ ಸಂಘ, ಜವಳಿ ವರ್ತಕರ ಸಂಘ, ಫ್ಯಾನ್ಸಿ ವರ್ತಕರ ಸಂಘ, ಎಲೆಕ್ಟ್ರಿಕಲ್ ವರ್ತಕರ ಸಂಘ, ಮೊಬೈಲ್ ವರ್ತಕರ ಸಂಘ ಹಾಗೂ ಎಲ್ಲಾ ವರ್ತಕರ ಸಂಘದವರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ವರ್ತಕರ ಸಂಘದ ಈಶ್ವರ್ಭಾಗವತ್, ಚಂದ್ರಶೇಖರ್ ಶ್ರೀನಿವಾಸ್ ಸೇರಿದಂತೆ ಹಲವರು ಭಾಗವಹಿಸಿದ್ದರು.

No comments:

Post a Comment