Friday, January 7, 2011







ಪ್ರತಿಬಾ ಕಾರಂಜಿಯಲ್ಲಿ ತಾಲೂಕಿನಿಂದ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾಥರಿಗಲುಚಿಕ್ಕನಾಯಕನಹಲ್ಲಿ
,ಜ.05: 2010-11ನೇ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪಧರ್ೆಯಲ್ಲಿ ತಾಲೂಕಿನ ಶಾಲೆಗಳಿಂದ ವಿದ್ಯಾಥರ್ಿಗಳು ಪ್ರಥಮ ಸ್ಥಾನಗಳಿಸಿ ವಿಜೇತರಾಗಿದ್ದಾರೆ.ಹುಳಿಯಾರಿನ ಉದರ್ು ಶಾಲೆ ಆರ್ಬೀನಾ ಬಾಬು ಭಾಷಣ ಸ್ಫದರ್ೆ, ಗೋಡೆಕೆರೆ ಸಕರ್ಾರಿ ಪ್ರೌಡಶಾಲೆ ಛದ್ಮವೇಷ ಸ್ಪಧರ್ೆ, ಕುಪ್ಪೂರು ವಿವೇಕಾನಂದ ಪ್ರೌಡಶಾಲೆ ಪವನ್ ಕ್ಲೇ ಮಾಡೆಲಿಂಗ್, ಗೋಡೆಕೆರೆ ಸಕರ್ಾರಿ ಪ್ರೌಡಶಾಲೆ ಸಿ.ಶಿವರಾಜು ಮಿಮಿಕ್ರ, ಚಿನಾಹಳ್ಳಿ ಡಿವಿಪಿ ಶಾಲೆ ಪ್ರಮೋದ್ ಸಿ.ಎನ್. ಚಿತ್ರಕಲೆ, ಹುಳಿಯಾರು ಉದರ್ುಶಾಲೆ ಹಬೀಬುಲ್ಲಾ ಗಝಲ್, ಚಿನಾಹಳ್ಳಿ ನಿರ್ವಣೇಶ್ವರ ಪ್ರೌಡಶಾಲೆ ಜಾನಪದ ನೃತ್ಯ, ಸ್ಪದರ್ೆಯಲ್ಲಿ ವಿಜೇತರಾಗಿದ್ದಾರೆ.
ಸಾಂಸ್ಕೃತಿಕ ತಾಲೂಕು ಚಿಕ್ಕನಾಯಕನಹಳ್ಳಿ : ಸಿ.ಬಿ.ಲೋಕೇಶ್ಚಿಕ್ಕನಾಯಕನಹಳ್ಳಿ,ಜ.05: ಕಲೆಯ ತವರೂರಾಗಿರುವ ನಮ್ಮ ತಾಲ್ಲೂಕು ಜನಪದ ಹಾಗೂ ಯಕ್ಷಗಾನ ಕಲಾವಿದರ ಬೀಡಾಗಿದೆ ಎಂದು ಪತ್ರಕರ್ತ ಸಿ.ಬಿ. ಲೋಕೆಶ್ ಬಣ್ಣಿಸಿದ್ದಾರೆ.ಪಟ್ಟಣದ ಬನಶಂಕರಿ ಕಲ್ಯಾಣ ಮಂಟಪದಲ್ಲಿ ದೇವಾಂಗ ಸಂಘದವರು ಆಯೋಜಿಸಿದ್ದ ಹೊಸವರ್ಷದ ಕಾರ್ಯಕ್ರಮದ ಉಧ್ಘಾಟನೆ ನೆರವೇರಿಸಿ ಮಾತನಾಡಿದ ಅವರು ನೇಕಾರರು ಆಥರ್ಿಕ ಸಂಕಷ್ಟಗಳಲ್ಲಿದ್ದರೂ ಧಾಮರ್ಿಕ ಕಾರ್ಯಕ್ರಮಗಳು ಹಾಗೂ ಕಲಾ ಪ್ರದರ್ಶನಗಳಿಗೆ ಎಂದೂ ಬಡತನ ಮಾಡದೆ ಸಾಂಸ್ಕೃತಿಕವಾಗಿ ಉತ್ಸವಗಳು, ಯಕ್ಷಗಾನದ ಬಯಲು ನಾಟಕ, ಯುವ ವೀರಗಾಸೆಗಳನ್ನು ಸಂಘದವರೆಲ್ಲ ಸೇರಿ ಒಟ್ಟಾಗಿ ಕೂಡಿ ವಿಜೃಂಭಣೆಯಿಂದ ಕಾರ್ಯಕ್ರಮಗಳನ್ನು ನೆರವೇರಿಸುತ್ತಿರುವುದರಿಂದಲೇ ತಾಲೂಕು ಕಲೆಯ ಬೀಡಾಗಿದೆ ಎಂದ ಅವರು, ನಮ್ಮೂರಿನ ಬನಶಂಕರಮ್ಮ ಅಮ್ಮನವರ ಉತ್ಸವ ಸಣ್ಣ ಮಕ್ಕಳ ಮೇಲೆ ಕಳಸವನ್ನು ಹೊರಿಸಿ ಮೆರವಣಿಗೆ ಹೋಗುವುದು ಉತ್ತಮ ಸಾಂಪ್ರದಾಯಕವಾಗಿದ್ದು ಇದರಿಂದ ಮಕ್ಕಳಿಗೆ ದೇವರ ಬಗ್ಗೆ ಭಕ್ತಿ ಹೆಚ್ಚಾಗುತ್ತದೆ ಎಂದು ಹೇಳಿದರು. ದೇವಾಂಗ ಸಂಘದ ಕಾರ್ಯದಶರ್ಿ ಸಿ.ಎ.ಕುಮಾರಸ್ವಾಮಿ ಮಾತನಾಡಿ ನೇಕಾರರ ಬದುಕು ಅತ್ಯಂತ ದುಸ್ತರವಾಗಿದ್ದುಜೀವನ ನಿರ್ವಹಣೆ ಬಹಳ ಕಷ್ಟಕರವಾಗಿದೆ. ಜೀವನೋಪಾಯ ಕೂಲಿ ಕೊಡುವಂತಹ ಪರಿಸ್ಥಿತಿ ಬಂದಿದೆ.ಬನದ ಹುಣ್ಣಿಮೆ ಶ್ರೀ ಬನಶಂಕರಿ ಅಮ್ಮನವರ ಜನ್ಮ ದಿನವಾಗಿದ್ದ ಈ ದಿನವನ್ನು ದೇವಾಂಗ ಜನಾಂಗದವರು ಬಹಳ ವಿಜೃಂಭಣೆಯಿಂದ ನಡೆಸಲು ಇದೇ 19ರ ಬುಧವಾರ ಮುಂಜಾನೆ ಕೆರೆ-ಬಾವಿಯಿಂದ ಅಮ್ಮನವರ ಕಳಸವನ್ನು ವೀರಮಕ್ಕಳೊಂದಿಗೆ ಕರೆತರುತ್ತಾರೆ ವಿವಿಧ ಭಜನಾ ತಂಡಗಳ ಜನಪದ ತಂಡಗಳು ಮೆರವಣಿಗೆಯೊಂದಿಗೆ ದೇವಾಲಯವನ್ನು ತಲುಪುತ್ತವೆ ನಂತರ ಸುಮಂಗಲಿಯರಿಂದ ಸಹಸ್ರ ಕುಂಕುಮಾರ್ಚನೆ ಕಾರ್ಯಕ್ರಮ ಏರ್ಪಡಿಸಿರುತ್ತಾರೆ. ಮಧ್ಯಾಹ್ನ 12.00 ಗಂಟೆಗೆ ಅಮ್ಮನವರನ್ನು ರಥದಲ್ಲಿ ಕೂರಿಸಿ ಮೆರವಣಿಗೆಯನ್ನು ಮಾಡಲಾಗುತ್ತದೆ. ದೇವಾಲಯಕ್ಕೆ ತಲುಪಿದ ನಂತರ ವೀರ ಮಕ್ಕಳಿಂದ ಅಲಗುಸೇವೆ ಕಾರ್ಯಕ್ರಮವನ್ನು ಏರ್ಪಡಿಸಿದೆ ನಂತರ ಪ್ರಸಾದ ವಿನಿಯೋಗ ಇರುತ್ತದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಶೇಷಪ್ಪ ಸಿ.ಜಿ. ಅಧ್ಯಕ್ಷತೆಯನ್ನ ವಹಿಸಿ ಮಾತನಾಡಿದರು, ಎಸ್ ಶಂಕರಪ್ಪನವರು ಪ್ರಾಥರ್ಿಸಿದರೆ , ಸಿ.ಟಿ. ಜಯಕೃಷ್ಣ ಸ್ವಾಗತಸಿ, ಎಂ. ಬನಶಂಕರಯ್ಯನವರು ವಂದಿಸಿದರು.