Saturday, January 8, 2011



ಹಾಲು ಉತ್ಪದಾಕರಿಗೆ ಸಿಮ್ ಕಾಡರ್್ ವಿತರಣೆ
ಚಿಕ್ಕನಾಯಕನಹಳ್ಳಿ,ಜ.08: ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಏರ್ಟೆಲ್ ದೂರಸಂಪರ್ಕ ಕಂಪನಿಯ ಸಿಮ್ ವಿತರಣೆ ಮತ್ತು ಅಜೋಲಾ ಪ್ರಾತ್ಯಕ್ಷತೆ ಕಾರ್ಯಕ್ರಮವನ್ನು ಇದೇ 10ರಂದು ಏರ್ಪಡಿಸಲಾಗಿದೆ.
ಪಟ್ಟಣದ ಶಾರದಾ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಿದ್ದು ತು.ಹಾ.ಒಕ್ಕೂಟದ ಅಧ್ಯಕ್ಷ ಶಿವನಂಜಪ್ಪ ಹಳೇಮನೆ ಅಧ್ಯಕ್ಷತೆ ವಹಿಸಲಿದ್ದು ತು.ಹಾ.ಒ.ಕಾರ್ಯನಿವರ್ಾಹಕ ನಿದರ್ೇಶಕ ಡಾ.ಕೆ.ಸ್ವಾಮಿ ಉದ್ಘಾಟಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ತು.ಹಾ.ಒ ವ್ಯವಸ್ಥಾಪಕರಾದ ಜಿ.ಎಂ.ಚಂದ್ರಪ್ಪ, ಡಿ.ಅಶೋಕ್, ಸುರೇಶ್ನಾಯಕ್ ಆಗಮಿಸಲಿದ್ದು ಮುಖ್ಯ ಅತಿಥಿಗಳಾಗಿ ಉಪ ವ್ಯವಸ್ಥಾಪಕರಾದ ಡಾ.ಸುಬ್ರಾಯ್ಭಟ್, ಮಂಜುನಥ್, ಎನ್.ಬಸಪ್ಪ, ಯರಗುಂಟಪ್ಪ, ಶ್ರೀನಿವಾಸ್, ಸಿದ್ದಲಿಂಗಮೂತರ್ಿ, ಬುದ್ದಿಪ್ರಸಾದ್ ಉಪಸ್ಥಿತರಿರುವರು.