Saturday, April 30, 2011

ಮೇ 5ರಿಂದ 9ರವರಗೆ ರಾಜ್ಯ ಮಟ್ಟದ ನಾಟಕೋತ್ಸವ : ಸಿಡಿಸಿ

ಚಿಕ್ಕನಾಯಕನಹಳ್ಳಿ,ಏ.30: ಸಿ.ಬಿ.ಮಲ್ಲಪ್ಪನವರ 125ನೇ ಜನ್ಮವಷಾಚರಣೆ, ರಾಜ್ಯ ಮಟ್ಟದ ನಾಟಕೋತ್ಸವ ಮತ್ತು ನಾಟಕ ಸ್ಪಧರ್ೆ ಹಾಗೂ ರಂಗಗೀಗೆಗಳ ಸ್ಪದರ್ೆ, ವಿಚಾರ ಸಂಕಿರಣವನ್ನು ಮೇ 5ರಿಂದ 9ರವರಗೆ ಕನ್ನಡ ಸಂಘದ ವೇದಿಕೆಯಲ್ಲಿ ಏರ್ಪಡಿಸಲಾಗಿದೆ ಎಂದು ದಿವ್ಯಜ್ಯೋತಿ ಕಲಾ ಸಂಘದ ಅಧ್ಯಕ್ಷ ಸಿ.ಡಿ.ಚಂದ್ರಶೇಖರ್ ತಿಳಿಸಿದ್ದಾರೆ.ದಿವ್ಯಜ್ಯೋತಿ ಹವ್ಯಾಸಿ ಕಲಾ, ರಾಜ್ಯ ನಾಟಕ ಅಕಾಡೆಮೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋದಲ್ಲಿ ನಾಟಕೋತ್ಸವ ಹಮ್ಮಿಕೊಂಡಿದ್ದು ಉದ್ಘಾಟನಾ ಸಮಾರಂಭವನ್ನು ಮೇ.5ರಂದು ಸಂಜೆ 5-30ಕ್ಕೆ ದಿ.ಎನ್.ಬಸವಯ್ಯನವರ ವೇದಿಕೆ ಯಲ್ಲಿ ಹಮ್ಮಿಕೊಂಡಿದ್ದು ಸಮಾರಂಭದ ಉದ್ಘಾಟನೆಯನ್ನು ರಾಜ್ಯ ನಾಟಕ ಅಕಾಡೆಮಿ ಅಧ್ಯಕ್ಷ ಡಾ ಬಿ.ವಿ.ರಾಜಾರಾಂ ನೆರವೇರಿಸಲಿದ್ದು ಶಾಸಕ ಸಿ.ಬಿ.ಸುರೇಶ್ ಬಾಬು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೈಸೂರು ರಂಗಾಯಣ ನಿದರ್ೇಶಕರಾದ ಲಿಂಗದೇವರು ಹಳೆಮನೆ, ಜಿಲ್ಲಾ ಹಿಂದುಳಿದ &ಅಲ್ಪಸಂಖ್ಯಾತರ ಇಲಾಖಾಧಿಕಾರಿ ಸಿ.ಟಿ. ಮುದ್ದುಕುಮಾರ್, ಚಲನಚಿತ್ರ ನಿದರ್ೇಶಕ ಬೂದಾಳ್ ಕೃಷ್ಣಮೂತರ್ಿ, , ತಾ.ಪಂ.ಅಧ್ಯಕ ಸೀತಾರಾಮಯ್ಯ, ರಾಜ್ಯ ಅಡ್ವೋಕೇಟ್ ಸೊಸೈಟಿ ಅಧ್ಯಕ್ಷ ರಮೇಶ್ಬಾಬು, ಕೆ.ಬಿ.ರಮೇಶ್, ತಹಶೀಲ್ದಾರ್ ಟಿ.ಸಿ.ಕಾಂತರಾಜು, ಪುರಸಭಾಧ್ಯಕ್ಷ ಸಿ.ಎಲ್.ದೊಡ್ಡಯ್ಯ, ಜಿ.ಪಂ.ಸದಸ್ಯ ಪಂಚಾಕ್ಷರಯ್ಯ, ಚಲನಚಿತ್ರ ನಟಿ ಹೇಮಾಶ್ರೀ, ತಾ.ಪಂ.ಕಾರ್ಯನಿರ್ವಣಾಧಿಕಾರಿ ಎ.ಎಂ.ದಯಾನಂದ್, ತಾ.ಪಂ.ಉಪಾಧ್ಯಕ್ಷೆ ಬೀಬೀ ಫಾತಿಮಾ, ಪುರಸಭೆ. ಉಪಾಧ್ಯಕ್ಷ ರವಿ (ಮೈನ್ಸ್), ಪುರಸಭೆ ಸದಸ್ಯೆ ರುಕ್ಮಿಣಮ್ಮ, ಉಪಸ್ಥಿತರಿರುವರು.ಬಸವಜಯಂತಿ ಹಾಗೂ 2ನೇ ದಿನದ ನಾಟಕ ಸ್ಪಧರ್ೆ ಉದ್ಘಾಟನೆ : ಬಸವಜಯಂತಿ ಹಾಗೂ 2ನೇ ದಿನದ ನಾಟಕ ಸ್ಪಧರ್ೆ ಉದ್ಘಾಟನೆಯನ್ನು ಮೇ 6ರಂದು ಸಿ.ಎಚ್.ಲಿಂಗದೇವರುರವರ ವೇದಿಕೆಯಲ್ಲಿ ಸಂಜೆ 6 ಗಂಟೆಗೆ ಹಮ್ಮಿಕೊಂಡಿದ್ದು ತಮ್ಮಡಿಹಳ್ಳಿ ಪೀಠಾಧ್ಯಕ್ಷ ಡಾ.ಅಭಿನವ ಮಲ್ಲಿಕಾಜರ್ುನ ದೇಶೀಕೇಂದ್ರ ಸ್ವಾಮಿ ದಿವ್ಯ ಸಾನಿದ್ಯ ವಹಿಸಲಿದ್ದು ಮಾಜಿ ಶಾಸಕ ಕೆ.ಎಸ್.ಕಿರಣ್ಕುಮಾರ್ ಉದ್ಘಾಟನೆ ನೆರವೇರಿಸಲಿದ್ದಾರೆ.ದಿವ್ಯಜ್ಯೋತಿ ಕಲಾ ಸಂಘದ ಮಾಜಿ ಅಧ್ಯಕ್ಷ ಚಿ.ನಿ.ಪುರಷೋತ್ತಮ್ ಅಧ್ಯಕ್ಷತೆ ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ತಾಲೂಕು ಮಾಜಿ ಬಿಜೆಪಿ ಅಧ್ಯಕ್ಷ ಸಿ.ಎಲ್.ಜಯದೇವ್, ಪಿ.ಎಲ್. ಡಿ.ಬ್ಯಾಂಕ್ ಅಧ್ಯಕ್ಷ ಎಂ.ಬಿ. ನಾಗರಾಜ್, ಅಕ್ಕಮಹಾದೇವಿ ಸಂಘದ ಅಧ್ಯಕ್ಷೆ ಭಾರತಿ ನಟರಾಜ್, ಪುರಸಭೆ ಮುಖ್ಯಾಧಿಕಾರಿ ಹೆಚ್.ಹೊನ್ನಪ್ಪ, ಪುರಸಭೆ ಸದಸ್ಯರಾದ ಎಂ.ಎಸ್.ರವಿಕುಮಾರ್, ಕವಿತಾ ಚನ್ನಬಸವಯ್ಯ, ರಾಜು, ಎಂ. ಎನ್. ಸುರೇಶ್, ಗಾಯಿತ್ರಿ ಪುಟ್ಟಯ್ಯ, ನೇತಾಜಿ ಯುವಕಸಂಘದ ಮಾಜಿ ಉಪಾಧ್ಯಕ್ಷ ಎಚ್. ಬಿ.ಕಿರಣ್, ತಾ ಬಿ.ಜೆ.ಪಿ. ಅಧ್ಯಕ ಶಿವಣ್ಣ, ಸಿ.ಪಿ.ಐ ರವಿಪ್ರಸಾದ್, ವಕೀಲರ ಸಂಘ ಅಧ್ಯಕ್ಷ ಶಿವಾನಂದ, ವಕೀಲ ಸಾ.ಚಿ.ರಾಜಕುಮಾರ, ಕನ್ನಡ ಯುವ ಕ್ರೀಡಾಕಲಾಸಂಘ ಅಧ್ಯಕ್ಷ ಸಿ.ಬಿ. ಲೋಕೇಶ್, ಉಪಸ್ಥಿತರಿರುವರು.ವಿಚಾರ ಸಂಕಿರಣ ಉದ್ಘಾಟನಾ ಸಮಾರಂಭ : ವಿಚಾರ ಸಂಕಿರಣ ಉದ್ಘಾಟನಾ ಸಮಾರಂಭವನ್ನು ಮೇ 7ರಂದು ನಾಟಕರತ್ನ ಗುಬ್ಬಿ ವೀರಣ್ಣ ವೇದಿಕೆಯಲ್ಲಿ ಬೆಳಗ್ಗೆ 10.30ಕ್ಕೆ ಹಮ್ಮಿಕೊಂಡಿದ್ದು ಶ್ರೀ ರಂಗರಂಗ ಹವ್ಯಾಸಿ ಕಲಾತಂಡದ ಅಧ್ಯಕ್ಷ ಎಸ್.ನಾಗಣ್ಣ ಉದ್ಘಾಟನೆ ನೆರವೇರಿಸಲಿದ್ದು ಕೇಂದ್ರ ಸಂಗೀತ ಹಾಗೂ ನಾಟಕ ಅಕಾಡೆಮಿ ಪುರಸ್ಕೃತ ಕಲಾಶ್ರೀ ಡಾ.ಲಕ್ಷ್ಮಣದಾಸ್ ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಪ್ರಾಂಶುಪಾಲರಾದ ಹೊನ್ನವಳ್ಳಿ ನಟರಾಜ್, ರಾಜ್ಕುಮಾರ್ ವಿಶ್ವೇಶ್ವರಯ್ಯ, ಬಿ.ಇ.ಓ ಸಾ.ಚಿ.ನಾಗೇಶ್, ಪುರಸಭಾ ಸದಸ್ಯ ವರದರಾಜು, ಈಶ್ವರಭಾಗವತ್, ಕೃಷ್ಣಮೂತರ್ಿ, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ರಾಜೀವಲೋಚನ, ಬನಶಂಕರಿ ಸೊಸೈಟಿ ಅಧ್ಯಕ್ಷ ಸಿ.ಜಿ.ಕಿರಣ್, ಸಾಹಿತಿ ಎನ್.ನಾಗಪ್ಪ, ಸಿ.ಡಿ.ಪಿ.ಓ ಅನೀಸ್ಖೈಸರ್, ತಾ.ದೇವಾಂಗ ಸಂಘದ ಅಧ್ಯಕ್ಷ ಶೇಷಪ್ಪ, ಉಪಸ್ಥಿತರಿರುವರು.3ನೇ ದಿನದ ನಾಟಕೋತ್ಸವದ ಉದ್ಘಾಟನೆ: 3ನೇ ದಿನದ ನಾಟಕೋತ್ಸವದ ಉದ್ಘಾಟನೆಯನ್ನು 7ರ ಸಂಜೆ 6ಗಂಟೆಗೆ ದಿ.ಚಿಕ್ಕರಾಮಯ್ಯನವರ ವೇದಿಕೆಯಲ್ಲಿ ಹಮ್ಮಿಕೊಂಡಿದ್ದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯ ನಿದರ್ೇಶಕ ಎಂ.ಎಸ್.ಚಂದ್ರಪ್ಪ ಉದ್ಘಾಟನೆ ನೆರವೇರಿಸಲಿದ್ದು ದಿವ್ಯಜ್ಯೋತಿ ಹವ್ಯಾಸಿ ಕಲಾಸಂಘದ ಗೌರವಾಧ್ಯಕ್ಷ ಗುರುಲಿಂಗಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಎ.ಪಿ.ಎಂ.ಸಿ ಅಧ್ಯಕ್ಷ ಸಿ.ಬಸವರಾಜು, ಜಿ.ಪಂ.ಸದಸ್ಯೆ ಲೋಹಿತಬಾಯಿ, ಪುರಸಭಾ ಸದಸ್ಯರಾದ ಸಿ.ಎಂ.ರಂಗಸ್ವಾಮಿ, ಸಿ.ಜಿ.ರಾಜಣ್ಣ, ಸಿ.ಪಿ.ಮಹೇಶ್, ಬಾಬುಸಾಹೇಬ್, ಸುಮಿತ್ರ ಕಣ್ಣಯ್ಯ, ರೇಣುಕಾ ಗುರುಮೂತರ್ಿ, ಶಾರದ ಶಂಕರಬಾಬು, ಲಕ್ಷ್ಮಯ್ಯ, ಸಮಾಜ ಕಲ್ಯಾಣಾಧಿಕಾರಿ ಸೈಯದ್ ಮುನೀರ್, ಸೃಜನಾ ಕಾರ್ಯದಶರ್ಿ ಎನ್.ಇಂದಿರಮ್ಮ, ಜಲಾನಯನ ಅಭಿವೃದ್ದಿ ಇಲಾಖೆಯ ಮಲ್ಲಿಕಾಜರ್ುನಯ್ಯ, ಯೋ.ವಿ.ಸಹಕಾರ ಸಂಘದ ಅಧ್ಯಕ್ಷ ಸಿ.ವಿ.ವಿಶ್ವನಾಥ, ಛಲವಾದಿ ಸಂಘದ ಅಧ್ಯಕ್ಷ ದೇವರಾಜು ಉಪಸ್ಥಿತರಿರುವರು.ತಾಲೂಕು ಹತ್ತು ಕಲಾವಿದರಿಗೆ ಸನ್ಮಾನ: ತಾಲೂಕು ಹತ್ತು ಕಲಾವಿದರಿಗೆ ಸನ್ಮಾನ ಕಾರ್ಯಕ್ರಮವನ್ನು ಮೇ 8ರಂದು ಸಂಜೆ 6ಕ್ಕೆ ದಿ.ಕುಪ್ಪೂರು ಗೋಪಾಲರಾವ್ ವೇದಿಕೆಯಲ್ಲಿ ಹಮ್ಮಿಕೊಂಡಿದ್ದು ರಂಗಭೂಮಿಯ ಪ್ರಸಿದ್ದ ನಟ ಬಾಬು ಹಿರಣ್ಣಯ್ಯ ಉದ್ಘಾಟನೆ ನೆರವೇರಿಸಲಿದ್ದು ಮಾಜಿ ಶಾಸಕ ಜೆ.ಸಿ.ಮಾಧುಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಬಂದರು ಹಾಗೂ ಒಳನಾಡು ಸಾರಿಗೆ ಸಚಿವಾಲಯದ ವಿಶೇಷಾಧಿಕಾರಿ ರಘುಶೆಟ್ಟಿಗಾರ್ ಸನ್ಮಾನಿತರಿಗೆ ಸನ್ಮಾನಿಸುವರು.ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಸಾಪ ಅಧ್ಯಕ್ಷ ಡಿ.ಚಂದ್ರಪ್ಪ, ಟಿ.ಎ.ಪಿ.ಎಂ.ಎಸ್ ಅಧ್ಯಕ್ಷ ಕೆ.ಎಸ್.ಲೋಕೇಶ್, ತಾ.ಪಂ.ಮಾಜಿ ಅಧ್ಯಕ್ಷ ಹೆಚ್.ಎಂ.ಸುರೇಂದ್ರಯ್ಯ, ತಾ.ಪಂ.ಸದಸ್ಯ ಶಶಿಧರ್, ನಿವೃತ್ತ ಕೃಷಿ ಅಧಿಕಾರಿ ಸಿ.ಹೆಚ್.ನಾಗರಾಜು, ಪುರಸಭಾ ಸದಸ್ಯೆ ಶುಭಾ ಬಸವರಾಜು, ತಾ.ಕಸಪ ಅಧ್ಯಕ್ಷ ಎಂ.ವಿ.ನಾಗರಾಜ್ರಾವ್, ಟೌನ್ ಬ್ಯಾಂಕ್ ಅಧ್ಯಕ್ಷ ಸಿ.ಎಸ್.ನಟರಾಜು, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದಶರ್ಿ ಚಿದಾನಂದ್, ಪಿ.ಎಲ್.ಡಿ.ಟಿ ನಿದರ್ೇಶಕ ಟಿ.ಶಂಕರಲಿಂಗಪ್ಪ, ಡಿ.ಸಿ.ಸಿ ಬ್ಯಾಂಕ್ ನಿದರ್ೇಶಕ ಎಸ್.ಆರ್.ರಾಜ್ಕುಮಾರ್, ಟೌನ್ ಬ್ಯಾಂಕ್ ನಿದರ್ೇಶಕ ಶಶಿಕುಮಾರ್ ಉಪಸ್ಥಿತರಿರುವರು.ರಾಜ್ಯ ಮಟ್ಟದ ರಂಗಗೀತೆ ಹಾಗೂ ಪೌರಾಣಿಕ ದೃಶ್ಯಾವಳಿ ಉದ್ಘಾಟನೆ: ರಾಜ್ಯ ಮಟ್ಟದ ರಂಗಗೀತೆ ಹಾಗೂ ಪೌರಾಣಿಕ ದೃಶ್ಯಾವಳಿಯನ್ನು ಮೇ 9ರಂದು ಬೆಳಗ್ಗೆ 10 ಗಂಟೆಗೆ ದಿ.ಸಿ.ವಿ.ರಾಮಚಂದ್ರಮೂತರ್ಿ ವೇದಿಕೆಯಲ್ಲಿ ಹಮ್ಮಿಕೊಂಡಿದ್ದು ಕುಪ್ಪೂರು ಪೀಠಾಧ್ಯಕ್ಷ ಡಾ.ಯತೀಶ್ವರ ಶಿವಾಚಾರ್ಯ ಸ್ವಾಮಿ ಉದ್ಘಾಟನೆ ನೆರವೇರಿಸಲಿದ್ದು ಕನ್ನಡ ಸಂಘದ ಅಧ್ಯಕ್ಷ ಸೀಮೆಎಣ್ಣೆ ಕೃಷ್ಣಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಹಳೇಮೆನೆ ಶಿವನಂಜಪ್ಪ, ತಾಲೂಕು ಸಕರ್ಾರಿ ನೌಕರರ ಸಂಘದ ಅಧ್ಯಕ್ಷ ಆರ್.ಪರಶಿವಮೂತರ್ಿ, ರಂಗಕಲಾವಿದೆ ಸುಮಿತ್ರಮ್ಮ, ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಿ.ಬಿ.ರೇಣುಕಸ್ವಾಮಿ, ಹಸಿರು ಸೇನೆ ಜಿಲ್ಲಾ ಸಂಚಾಲಕ ಕೆಂಕೆರೆ ಸತೀಶ್, ಅನ್ನಪೂಣರ್ೇಶ್ವರಿ ಕಲಾ ಸಂಘದ ಅಧ್ಯಕ್ಷ ಸಿ.ಬಿ.ತಿಪ್ಪೇಸ್ವಾಮಿ, ದಿವ್ಯಜ್ಯೋತಿ ಕಲಾಸಂಘದ ಮಾಜಿ ಅಧ್ಯಕ್ಷ ಕೆ.ಜಿಕೃಷ್ಣೆಗೌಡ, ಪುರಸಭಾ ಸದಸ್ಯರಾದ ದೊರೆಮುದ್ದಯ್ಯ, ಸಿ.ಎಸ್.ರಮೇಶ್, ಪುರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಎಚ್.ಬಿ.ಪ್ರಕಾಶ್, ರೋಟರಿ ಕ್ಲಬ್ ಅಧ್ಯಕ್ಷ ಶ್ರೀಕಂಠಯ್ಯ, ಗುತ್ತಿಗೆದಾರ ಆಲದಕಟ್ಟೆ ತಿಮ್ಮಯ್ಯ, ಭುವನೇಶ್ವರಿ ಯುವಕ ಸಂಘದ ಅಧ್ಯಕ್ಷ ಸಿ.ಎಸ್.ರೇಣುಕಮೂತರ್ಿ, ದ.ಸಂ.ಸ ಸಂಚಾಲಕ ಲಿಂಗದೇವರು, ರಂಗಭೂಮಿ ಕಲಾವಿದರ ಸಂಘದ ಅಧ್ಯಕ್ಷ ಜಿ.ಎಲ್.ಮಹೇಶ್, ಸ್ನೇಹಕೂಟ ಅಧ್ಯಕ್ಷ ವೈ.ವಿ.ನಂಜುಂಡಪ್ಪ ಉಪಸ್ಥಿತರಿರುವರು.ಸ್ಮರಣ ಸಂಚಿಕೆ ಬಿಡುಗಡೆ ಹಾಗೂ ಬಹುಮಾನಗಳ ವಿತರಣಾ ಸಮಾರಂಭ : ಮೇ 9ರಂದು ಸಿ.ಕೆ.ರಾಜಯ್ಯಶೆಟ್ಟರ ವೇದಿಕೆಯಲ್ಲಿ ಸಂಜೆ 7ಗಂಟೆಗೆ ಸಮಾರಂಭ ಹಮ್ಮಿಕೊಂಡಿದ್ದು ಜಿಲ್ಲಾಧಿಕಾರಿ ಡಾ.ಸಿ.ಸೋಮಶೇಖರ್ ಬಹುಮಾನ ವಿತರಣೆ ಮಾಡಲಿದ್ದು ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಸಮಾರೋಪ ಭಾಷಣ ಮಾಡಲಿದ್ದಾರೆ. ಸ್ವರ್ಣ ಕಮಲ ಪ್ರಶಸ್ತಿ ಪುರಸ್ಕೃತ ಬಿ.ಎಸ್.ಲಿಂಗದೇವರು ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದು ದಿವ್ಯಜ್ಯೋತಿ ಹವ್ಯಾಸಿ ಕಲಾಸಂಘದ ಅಧ್ಯಕ್ಷ ಸಿ.ಡಿ.ಚಂದ್ರಶೇಖರ್ ಅಧ್ಯಕ್ಷತೆ ವಹಿಸಲಿದ್ದಾರೆ.ತಾ.ಬಿ.ಜೆ.ಪಿ ಪ್ರಧಾನ ಕಾರ್ಯದಶರ್ಿ ಸುರೇಶ್ ಹಳೇಮನೆ, ಮೈನಿಂಗ್ ಅಸೋಸಿಯೇಶನ್ ಅಧ್ಯಕ್ಷ ಎಸ್.ಎ.ನಭಿ, ಜಿಲ್ಲಾ ದೇವಾಂಗ ಸಂಘದ ಅಧ್ಯಕ್ಷ ಹೇಮಚಂದ್ರ, ಧರ್ಮದಶರ್ಿ ಸಿ.ಪಿ.ಚಂದ್ರಶೇಖರಶೆಟ್ಟರು, ಜಿಲ್ಲಾ ಪರಿಷತ್ ಸದಸ್ಯರಾದ ಜಾನಮ್ಮ ರಾಮಚಂದ್ರಯ್ಯ, ಮಂಜುಳ ಗವಿರಂಗಯ್ಯ, ಶಂಕರಿ ಬಳಗದ ದ್ರಾಕ್ಷಾಯಣಮ್ಮ ಸೋಮಶೇಖರ್ ಉಪಸ್ಥಿತರಿರುವರು.ರಂಗಗೀತೆಗಳ ಸ್ಪಧರ್ೆ ಹಾಗೂ ಪೌರಾಣಿಕ ನಾಟಕಗಳ ದೃಶ್ಯಾವಳಿಗಳು: ಸಂಜೆ 5ಗಂಟೆಯಿಂದ ಪೌರಾಣಿಕ ನಾಟಕದ ದೃಶ್ಯಾವಳಿ, ದೃಶ್ಯಾವಳಿ 1: ಕುರುಕ್ಷೇತ್ರ: ಸನ್ನಿವೇಶ- ಶಯನಗೃಹ ವಿಧುರನ ಕುಠೀರ, ಸಂಗೀತ ನಿದರ್ೇಶನ ಸಿ.ಎಸ್.ಗಂಗಾಧರ್ ಮತ್ತು ತಂಡ, ದೃಶ್ಯಾವಳಿ 2: ಕುರುಕ್ಷೇತ್ರ : ಸನ್ನಿವೇಶ ದುಯರ್ೋಧನನ ದಬರ್ಾರು, ಸಂಗೀತ ನಿದರ್ೇಶನ ಕೆ.ಎಲ್.ಶಂಕರಲಿಂಗಪ್ಪ ಮತ್ತು ತಂಡ, ದೃಶ್ಯಾವಳಿ3: ಸಂಪೂರ್ಣ ರಾಮಾಯಣ- ಸುಗ್ರೀವ ಸಖ್ಯ, ಸಂಗೀತ ನಿದರ್ೇಶನ ಜಿ.ಎಲ್.ಮಹೇಶ್ ಮತ್ತು ತಂಡ, ದೃಶ್ಯಾವಳಿ4: ಸಂಪೂರ್ಣ ರಾಮಾಯಣ-ರಾವಣನ ದಬರ್ಾರು, ಸಂಗೀತ ನಿದರ್ೇಶನ ಸಿ.ಎಸ್.ಗಂಗಾಧರ್ ಮತ್ತು ತಂಡ, ದೃಶ್ಯಾವಳಿ 5 :ಯಕ್ಷಗಾನ ನೃತ್ಯ ರೂಪಕ, ಅನಂತು ಹೊಸಹಳ್ಳಿ ಸಂಗೀತ ನಿದರ್ೇಶಿಸಲಿದ್ದಾರೆ.

ಚಿಕ್ಕನಾಯಕನಹಳ್ಳಿ,ಏ.30: 2011-12ನೇ ಸಾಲಿನ ಸಕರ್ಾರಿ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳ ಮತ್ತು ಶಿಕ್ಷಕರ ಅನುಪಾತಕ್ಕನುಗುಣವಾಗಿ ಹೆಚ್ಚುವರಿ ಹುದ್ದೆಗಳನ್ನು ಗುರುತಿಸಿ ಶಿಕ್ಷಕರ ತಾತ್ಕಾಲಿಕ ಆದ್ಯತಾ ಪಟ್ಟಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ಪ್ರಕಟಿಸಲಾಗಿದೆ.ಪ್ರಾಥಮಿಕ ಶಾಲಾ ಹೆಚ್ಚುವರಿ ಶಿಕ್ಷಕರ ಕೌನ್ಸೆಲಿಂಗ್ ಮೇ 4ರಂದು ಬೆಳಗ್ಗೆ 10 ಗಂಟೆಗೆ ತುಮಕೂರಿನ ಆರ್ಯನ್ ಪ್ರೌಡಶಾಲೆಯಲ್ಲಿ ನಡೆಯಲಿದ್ದು ಹೆಚ್ಚುವರಿ ಪಟ್ಟಿಯಲ್ಲಿರುವ ಶಿಕ್ಷಕರು ಸಮಯಕ್ಕೆ ಸರಿಯಾಗಿ ಹಾಜರಾಗಿ ಸ್ಥಳ ಆಯ್ಕೆ ಮಾಡಿಕೊಳ್ಳಲು ಬಿ.ಇ.ಓ ಸಾ.ಚಿ.ನಾಗೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.