Friday, April 26, 2013


ತಾಲೂಕಿನ 27 ಕೆರೆಗಳಿಗೆ ಹೇಮೆ ಹರಿಯುವ ಕಾಮಗಾರಿ ಬರದಿಂದ ಸಾಗುತ್ತಿದೆ.

ಚಿಕ್ಕನಾಯಕನಹಳ್ಳಿ,ಏ.26 : ತಾಲ್ಲೂಕಿನ 27 ಕೆರೆಗೆ ನೀರುಣಿಸಲಿರುವ ಹೇಮಾವತಿ ನೀರಿನ ಯೋಜನೆಯ ಕಾಮಗಾರಿಯು ಬಿಳಿಗೆರೆಯಲ್ಲಿ ಆರಂಭವಾಗಿ ಒಂದು ಕಿ.ಮೀ.ಉದ್ದದವರೆಗೆ ಕಾಮಗಾರಿಯ ಕೆಲಸ ನಡೆದಿದ್ದು  ಬಿರುಸಿನಿಂದ ಕಾಮಗಾರಿ ಮುಂದುವರೆಯುತ್ತಿದೆ.
ತಾಲ್ಲೂಕಿಗೆ ಬಿಡುಗಡೆಯಾಗಿರುವ 102ಕೋಟಿ ರೂಗಳ  ಅನುದಾನದ ಕಾಮಗಾರಿಯು ತಿಪಟೂರು ತಾಲ್ಲೂಕಿನ ಬಿಳಿಗೆರೆಯಿಂದ ಆರಂಭವಾಗಿದ್ದು ಕಾಮಗಾರಿಯು ತಾಲ್ಲೂಕಿನ ಕಡೆ ಮುಖ ಮಾಡಿದೆ. ಕಾಮಗಾರಿಯಲ್ಲಿ  ಇಟಾಚಿಗಳು ಸೇರಿದಂತೆ ಕೆಲಸಗಾರರು ಬಿರುಸಿನಿಂದ ಕೆಲಸ ನಿರ್ವಹಿಸುತ್ತಿದ್ದಾರೆ.
ಈಗ ನಡೆದಿರುವ ಕಾಮಗಾರಿಯಲ್ಲಿ 24 ಅಡಿವರೆಗೆ ಭೂಮಿ ಅಗೆದಿದ್ದು, ಇನ್ನೂ  2ಮೀಟರ್ ಆಳ ಇದೆ. ಕೊರೆದಿರುವ ನೆಲಕ್ಕೆ ಸಿಮೆಂಟ್ ಕಾಂಕ್ರೆಟ್ ಹಾಗೂ ಎರಡು ಕಡೆ ಭಾಗಕ್ಕೆ ಸ್ಟೋನ್ ಸ್ಟಿಚಿಂಗ್ ಹಾಕಲಾಗುವುದು. 
ಬಿಳಿಗೆರೆಯಲ್ಲಿರುವ ಸಕರ್ಾರಿ ಜಮೀನಿನಲ್ಲಿ ಕಾಮಗಾರಿ ಪೂರ್ಣಗೊಳ್ಳುತ್ತಿದ್ದು ಮುಂದಿನ ಖಾಸಗಿ ಜಮೀನಿನಲ್ಲಿ ಕಾಮಗಾರಿ ಆರಂಭವಾಗಬೇಕಿದೆ, ಖಾಸಗಿ ಜಮೀನುಗಳ ನಂತರ ಮುಂದೆ ಇರುವ ಸಕರ್ಾರಿ ಜಮೀನಿನಲ್ಲಿ ಕಾಮಗಾರಿ ಆರಂಭವಾಗಿ ಕೆಲಸ ಮುಂದುವರೆಯಲಿದೆ, ನೀರು ಹರಿಯುವ ಅನುಸಾರವಾಗಿ ಆಳ ತೆಗೆಯಲಾಗುವುದು ಹಾಗೂ ಕಾಮಗಾರಿಯು ಹದಿನೆಂಟು ತಿಂಗಳ ಟೆಂಡರ್ಗೆ ನಿಗದಿಯಾದ್ದು ಅಷ್ಟರೊಳಗೆ ಪೂರ್ಣಗೊಳಿಸಲಾಗುವುದೆಂದು ಸಂಬಂಧಪಟ್ಟ ಗುತ್ತಿಗೆದಾರರು ತಿಳಿಸಿದ್ದಾರೆ.
ಕೆಲ ರಾಜಕೀಯ ಮುಖಂಡರು ಕೆಲಸವನ್ನು ಸ್ಥಗಿತಗೊಳಿಸಲು ಗಲಾಟೆ ಮಾಡಿದ್ದರಿಂದ ಎ.ಸಿಯವರಿಂದ ಪಮರ್ಿಷನ್ ಪಡೆದು ಕೆಲಸ ನಿರ್ವಹಿಸುತ್ತಿರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಎ.ಬಿ.ವಿ.ಪಿ. ತಾಲೂಕ್ ಪ್ರಮುಖ್ ಚೇತನ್ಪ್ರಸಾದ್, ಮಾಜಿ ನಾಮಿನಿ ಪುರಸಭಾ ಸದಸ್ಯ ಲಕ್ಷ್ಮಯ್ಯ ಮುಂತಾದವರಿದ್ದರು.

aPÀÌ£ÁAiÀÄPÀ£ÀºÀ½îAiÀÄ°è eÉrJ¸ï C¨sÀåyð ¹.©.¸ÀÄgÉñï¨Á§ÄgÀªÀgÀ ZÀÄ£ÁªÀuÁ ¥ÀæZÁgÀPÉÌ  gÁ¶ÖçÃAiÀÄ CzsÀåPÀë ºÉZï.r.zÉêÉÃUËqÀ DUÀ«Ä¹zÀÝ ¸ÀAzÀ¨sÀðzÀ°è £ÀUÀgÀ PÁAUÉæ¸ï PÁAiÀÄðzÀ²ð PÉ.f.PÀȵÉÚUËqÀ ¥ÀPÀëPÉÌ ¸ÉÃ¥ÀðqÉUÉÆAqÀgÀÄ. F ¸ÀAzÀ¨sÀðzÀ°è eÉrJ¸ï C¨sÀåyð ¹.©.¸ÀÄgÉñï¨Á§Ä, ¥ÀÄgÀ¸À¨sÁ ¸ÀzÀ¸Àå ¹.r.ZÀAzÀæ±ÉÃRgï G¥À¹ÜvÀjzÀÝgÀÄ

aPÀÌ£ÁAiÀÄPÀ£ÀºÀ½î «zsÁ£À ¸À¨sÁ PÉëÃvÀæzÀ gÁªÀÄ°AUÁ¥ÀÄgÀ UÁæ.¥ÀA.¸ÀzÀ¸Àå ©.PÉ.UÀÄgÀÄgÁeï, ªÀiÁf ¸ÀzÀ¸Àå ©.PÉ.ªÀÄAdÄ£Áxï, J¯ÉQÖçPÀ¯ï PÀAmÁæPÀÖgï dAiÀÄtÚ ªÀÄvÀÄÛ zÀ°vÀ ªÀÄÄRAqÀ ZÀAzÀæ¥Àà EªÀgÀÄUÀ¼ÀÄ PÁAUÉæ¸ï¤AzÀ eÉ.r.J¸ï.UÉ ¹.©.¸ÀÄgÉñï¨Á§Ä ¸ÀªÀÄÄäRzÀ°è ¸ÉÃ¥ÀðqÉUÉÆAqÀgÀÄ. F ¸ÀAzÀ¨sÀðzÀ°è PÉ.J¯ï.ªÀĺÀzÉêÀ¥Àà, dAiÀÄ¥ÀæPÁ±ï, vÁ.¥ÀA.¸ÀzÀ¸Àå ºÉÆ£ÉßñÀ¥Àà G¥À¹ÜvÀjzÀÝgÀÄ.


No comments:

Post a Comment