Thursday, April 18, 2013


ಸಮಾಜ ದಿನೇ ದಿನೇ ಸಾಂಸ್ಕೃತಿಕವಾಗಿ ಬಡವಾಗುತ್ತಿದೆ: ನಟರಾಜ್ ಹೊನ್ನವಳ್ಳಿ

aPÀÌ£ÁAiÀÄPÀ£ÀºÀ½îAiÀÄ°è gÉÆÃlj ¨Á®¨sÀªÀ£ÀzÀ°è £ÀqÉzÀ AiÀÄÄUÁ¢ ¸ÀA¨sÀæªÀiÁZÀgÀuÉUÁV £ÀqÉzÀ PÀ«UÉÆö×AiÀÄ°è JA.«.£ÁUÀgÁeïgÀªÀgÀ PÀ£ÀßqÀ ¸Á»vÀå ªÀÄvÀÄÛ ¸ÀA¸ÀÌøw PÉÆñÀ ªÀ£ÀÄß «zÁåªÁZÀ¸Ààw PÀ«vÁPÀȵÀÚ ©qÀÄUÀqÉ ªÀiÁrzÀgÀÄ. gÉÆÃlj CzsÀåPÀë JA.«.£ÁUÀgÁeïgÁªï, gÀAUÀPÀ«Äð £ÀlgÁeïºÉÆ£ÀߪÀ½î, PÀ« ¹.JZï.ªÀÄjzÉêÀgÀÄ, ¦.L.ºÉÊUËæAqïì E£ïì¥ÉPÀÖgï gÀ«Ã±ï, ZÀ®£ÀavÀæ ¤zÉÃð±ÀPÀ °AUÀzÉêÀgÀÄ qÁ.¹.JA.¸ÀÄgÉñï PÀ¸Á¥À CzsÀåPÀë gÀ«PÀĪÀiÁgï  ªÀÄwÛvÀgÀgÀÄ G¥À¹ÜvÀjzÀÝgÀÄ.

aPÀÌ£ÁAiÀÄPÀ£ÀºÀ½îAiÀÄ°è gÉÆÃlj ¨Á®¨sÀªÀ£ÀzÀ°è £ÀqÉzÀ AiÀÄÄUÁ¢ ¸ÀA¨sÀæªÀiÁZÀgÀuÉUÁV £ÀqÉzÀ PÀ«UÉÆÃ¶× PÁAiÀÄðPÀæªÀÄzÀ°è ¯ÉÃRPÀ ¹.UÀÄgÀĪÀÄÆwð PÉÆnUɪÀÄ£É ªÀiÁvÀ£ÁrzÀgÀÄ. F ¸ÀAzÀ¨sÀðzÀ° gÉÆÃlj CzsÀåPÀë JA.«.£ÁUÀgÁeïgÁªï, gÀAUÀPÀ«Äð £ÀlgÁeïºÉÆ£ÀߪÀ½î, PÀ« ¹.JZï.ªÀÄjzÉêÀgÀÄ, «zÁåªÁZÀ¸Ààw PÀ«vÁPÀȵÀÚ ¦.L.ºÉÊUËæAqïì E£ïì¥ÉPÀÖgï gÀ«Ã±ï, ZÀ®£ÀavÀæ ¤zÉÃð±ÀPÀ °AUÀzÉêÀgÀÄ,  qÁ.¹.JA.¸ÀÄgÉñï PÀ¸Á¥À CzsÀåPÀë gÀ«PÀĪÀiÁgï  ªÀÄwÛvÀgÀgÀÄ G¥À¹ÜvÀjzÀÝgÀÄ.
ಚಿಕ್ಕನಾಯಕನಹಳ್ಳಿ,ಏ.18 : ಸಮಾಜ ದಿನೇ ದಿನೇ ಸಾಂಸ್ಕೃತಿಕವಾಗಿ ಬಡವಾಗುತ್ತಿದೆ, ಮಾತಿನಲ್ಲಿ ಸಂಸ್ಕೃತಿಯನ್ನು ಅಭಿವೃದ್ದಿಯತ್ತ ಕೊಂಡೊಯ್ಯುವ ಮಾತುಗಳನ್ನಾಡುತ್ತಾರೆಯೇ  ಹೊರತು ಪಾಲನೆಗೆ ತರುತ್ತಿಲ್ಲ ಎಂದು ಕವಿ-ರಂಗಕಮರ್ಿ ನಟರಾಜ್ ಹೊನ್ನವಳ್ಳಿ ತಿಳಿಸಿದರು.
ಪಟ್ಟಣದ ರೋಟರಿ ಬಾಲಭವನದಲ್ಲಿ ರೋಟರಿ ಕ್ಲಬ್ ಹಾಗೂ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಏರ್ಪಡಿಸಿದ್ದ ಯುಗಾದಿ ಸಂಭ್ರಮ, ಕವಿಗೋಷ್ಠಿ, ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿ ಅವರು, ಇತಿಹಾಸದ ಸಂಸ್ಕೃತಿ ಅಪಾಯದ ಅಂಚಿನಲ್ಲಿದೆ, ಇತಿಹಾಸವನ್ನು ಮರು ಓದಿಗೆ ಒಳಪಡಿಸಬೇಕು ಎಂದರಲ್ಲದೆ ಉಳುಮೆ ಮಾಡುವ ರೈತ ತಪ್ಪಸ್ಸು ಮಾಡುವ ಯೋಗಿಯಂತೆಯೇ ಶ್ರೇಷ್ಠ, ಅದಕ್ಕಾಗಿಯೇ ನೇಗಿಲಯೋಗಿಯೆಂದು ಕುವೆಂಪುರವರು ತಮ್ಮ ಕಾವ್ಯದಲ್ಲಿ ಬಣ್ಣಿಸಿದ್ದು, ಕಾವ್ಯಕ್ಕೆ  ಹೆಚ್ಚಿನ ಶಕ್ತಿ ಅಡಗಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿಗಳ ಚಿನ್ನದ ಪದಕ ವಿಜೇತ ಪೋಲಿಸ್ ಸರ್ಕಲ್ ಇನ್ಸ್ಪೆಕ್ಟರ್ ಸಿ.ಆರ್.ರವೀಶ್ ಮಾತನಾಡಿ ಸಾಧನೆ ಮಾಡಲು  ಉತ್ತಮವಾದ ಹುದ್ದೆಯೇ ಬೇಕಿಲ್ಲ, ಸಾಧಿಸುವ ಛಲ, ಗೆಲ್ಲುವ ನಂಬಿಕೆ ಇದ್ದರೆ ಏನು ಬೇಕಾದರೂ ಸಾಧಿಸಬಹುದು ಎಂದರಲ್ಲದೆ  ಯಾವುದೇ ಉತ್ತಮ ಕೆಲಸ ಮಾಡಲು ಅಧಿಕಾರ ಬೇಕೆಂದು ಕಾಯುವುದಕ್ಕಿಂತ ಇರುವ ಸಾಮಥ್ರ್ಯದಲ್ಲೇ ಸಾಧನೆ ಮಾಡಲು ಹೊರಟರೆ  ಯಶಸ್ಸು ದೊರಕಲಿದೆ, ಅದಕ್ಕಾಗಿ ಶ್ರಮಿಸಬೇಕು ಎಂದರು. ಸಮಾಜದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಾಗಲೇ ಮಾತ್ರ ಸಮಾಜ ಸೇವಕರಾಗಲು ಸಾಧ್ಯ ಎಂದರಲ್ಲದೆ ಡಿವಿಜಿಯವರ ಮಂಕುತಿಮ್ಮನ ಕಗ್ಗದ ಕೃತಿಯ ಬಗ್ಗೆ ವಿವರಿಸಿದರು.
ವಿದ್ಯಾವಾಚಸ್ಪತಿ ಕವಿತಾಕೃಷ್ಣ ಮಾತನಾಡಿ ಎಂ.ವಿ.ನಾಗರಾಜ್ರವರು ಬರೆದಿರುವ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಕೋಶ ಕನ್ನಡ ಸಾಹಿತ್ಯದ ಅರ್ಥಕೋಶದ ಜೊತೆಗೆ ಕನ್ನಡ ಭಾಷೆಯ ಎಲ್ಲಾ ಮಾಹಿತಿಗಳ ಕೋಶದಲ್ಲಿವೆ ಈ ಪುಸ್ತಕವನ್ನು ಓದಿ ಹಲವು ವಿಚಾರಗಳ ಬಗ್ಗೆ ತಿಳಿದುಕೊಂಡಿದ್ದೇನೆ ಎಂದರು.
ಕವಿ-ಲೇಖಕ ಸಿ.ಎಚ್.ಮರಿದೇವರು ಮಾತನಾಡಿ ಮನುಷ್ಯ ಒಳ್ಳೆಯ ಚಿಂತನೆಗಳನ್ನು ಮಾಡುವ ಮೂಲಕ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬಾಳಬೇಕಾಗಿದೆ ಎಂದರು.  
ಸಮಾರಂಭದಲ್ಲಿ ಮುಖ್ಯಮಂತ್ರಿಗಳ 2012ರ ಪೋಲಿಸ್ ಚಿನ್ನದ ಪದಕ ಪುರಸ್ಕೃತ, ಸಿ.ಆರ್.ರವೀಶ್ ಮತ್ತು ಪ್ರೊ.ಸಿ.ಎಚ್.ಮರಿದೇವರು ರವರನ್ನು ಸನ್ಮಾನಿಸಲಾಯಿತು. ರೋಟರಿ ಅಧ್ಯಕ್ಷ ಎಂ.ವಿ.ನಾಗರಾಜ್ರಾವ್ರವರು ಬರೆದಿರುವ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ ಕೋಶ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ತಾ.ಕಸಾಪ ಅಧ್ಯಕ್ಷ ರವಿಕುಮಾರ್, ರೋಟರಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಸಿ.ಎಂ.ಸುರೇಶ್ ಮಾತನಾಡಿದರು.
ನಡೆದ ಕವಿಗೋಷ್ಠಿಯಲ್ಲಿ ಕವಿಗಳು ತಮ್ಮ ಕವಿತೆಯನ್ನು ವಾಚಿಸಿದರು. ರೋಟರಿ ಅಧ್ಯಕ್ಷ ಎಂ.ವಿ.ನಾಗರಾಜ್ರಾವ್ ಸ್ವಾಗತಿಸಿದರೆ ಸಿ.ಬಿ.ಪರಮೇಶ್ ನಿರೂಪಿಸಿದರು. ಲೇಖಕ ಸಿ.ಗುರುಮೂತರ್ಿ ಕೊಟಿಗೆಮನೆ ಕವಿಗಳನ್ನು ಪರಿಚಯಿಸಿದರೆ, ರೋಟರಿ ಕಾರ್ಯದಶರ್ಿ ಎಂ.ದೇವರಾಜ್ ವಂದಿಸಿದರು.
ವಿಧಾನಸಭೆ ಚುನಾವಣೆಗೆ 15 ಅಭ್ಯಥರ್ಿಗಳಿಂದ 21 ನಾಮಪತ್ರಗಳು ಸಲ್ಲಿಕೆ

ಚಿಕ್ಕನಾಯಕನಹಳ್ಳಿ,ಏ.18 : ಚಿಕ್ಕನಾಯಕನಹಳ್ಳಿ ವಿಧಾನಸಭೆ ಚುನಾವಣೆಗೆ 15 ಅಭ್ಯಥರ್ಿಗಳಿಂದ 21 ನಾಮಪತ್ರಗಳು ಸಲ್ಲಿಕೆಯಾಗಿವೆ.
ನಾಮಪತ್ರ ಸಲ್ಲಿಸಿದವರ ವಿವರ : ಜೆಡಿಎಸ್-ಸಿ.ಬಿ.ಸುರೇಶ್ಬಾಬು 2ನಾಮಪತ್ರ, ಕೆಜೆಪಿ-ಜೆ.ಸಿ.ಮಾಧುಸ್ವಾಮಿ3ನಾಮಪತ್ರ, ಬಿಜೆಪಿ-ಕೆ.ಎಸ್.ಕಿರಣ್ಕುಮಾರ್1, ಕಾಂಗ್ರೆಸ್-ಎಸ್.ಎನ್.ಸತೀಶ್1, ಬಿಜೆಪಿ-ಕವಿತಾಕಿರಣ್ಕುಮಾರ್1, ಜೆಡಿಯು-ಪ್ರಕಾಶ್ಯಾದವ್3, ಬಿಎಸ್ಪಿ-ಕ್ಯಾಪ್ಟನ್ಸೋಮಶೇಖರ್1, ಬಂಡಾಯಬಿಜೆಪಿ-  ಎನ್.ಶಿವಕುಮಾರ್2, ರೈತಸಂಘ-ಸತೀಶ್ಕೆಂಕೆರೆ1, ರೈತಸಂಘ-ಚಂದ್ರಕಲಾ1, ಪಕ್ಷೇತರ-ರಾಮಚಂದ್ರಯ್ಯ1, ಪಕ್ಷೇತರ-ಆರ್.ಕುಮಾರ್1, ಬಿಎಸ್ಆರ್ಕಾಂಗ್ರೆಸ್-ದೇವರಾಜುಕೆ.ಎಲ್1, ವೆಲ್ಪೇರ್ಪಾಟರ್ಿಆಫ್ಇಂಡಿಯಾ ಹನುಮಂತರಾಮನಾಯ್ಕ1, ಪಕ್ಷೇತರ ಮಂಜುಳನಾಗರಾಜು1 ತಮ್ಮ ನಾಮಪತ್ರವನ್ನು ಚುನಾವಣಾಧಿಕಾರಿ ಇ.ಪ್ರಕಾಶ್ರವರಿಗೆ ಸಲ್ಲಿಸಿದ್ದಾರೆ.  
ಪಟ್ಟಣದಲ್ಲಿ ಸಿಐಎಸ್ಎಪ್ ಪಡೆ ಪಥಸಂಚಲನ
aPÀÌ£ÁAiÀÄPÀ£ÀºÀ½îAiÀÄ°è ¥ÉÆð¸ï ºÁUÀÆ ¹.L.J¸ï.J¥sï 608PÁåA¥ï vÀAqÀ ZÀÄ£ÁªÀuÉ ¸ÀªÀÄAiÀÄzÀ°è ªÀÄÄ£ÉßZÀjPÉ PÀæªÀĪÁV ¹.¦.L PÉ.¥Àæ¨sÁPÀgï £ÉÃvÀÈvÀézÀ°è £ÀUÀgÀ ¥ÀæzÀQëuÉ ªÀiÁqÀ¯Á¬ÄvÀÄ.
ಚಿಕ್ಕನಾಯಕನಹಳ್ಳಿ,ಏ.18 :  ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಗಲಭೆ ಆಗದಂತೆ ನೋಡಿಕೊಳ್ಳಲು 84 ಜನ ಕೇಂದ್ರಿಯ ಕೈಗಾರಿಕಾ ಮೀಸಲು ಭದ್ರತಾ ಪಡೆ ಗುರುವಾರ ಪಟ್ಟಣದಲ್ಲಿ ಸಹಾಯಕ ಕಮಾಂಡ್ ಅಜಯ್ ಸಿಂಗ್  ನೇತ್ವತದಲ್ಲಿ ಪಥಸಂಚಲನ ನಡೆಸಿದರು. 
ಪಟ್ಟಣದ ಪ್ರವಾಸಿ ಮಂದಿರಯಿಂದ ಹೋರಾಟ ಕೇಂದ್ರಿಯ ಭದ್ರತಾ ಪಡೆ ದ ಸೈನಿಕರು ಬಿ.ಹೆಚ್. ರಸ್ತೆ, ಅಂಭೇಡ್ಕರ್ ನಗರ, ಹೊಸಬೀದಿ, ಮಹಾಲಕ್ಷ್ಮಿ ಬಡಾವಣೆ, ವಿದ್ಯಾನಗರ, ಜೋಗಿಹಳ್ಳಿಯಲ್ಲಿ ಪಥ ಸಂಚಲನ ನಡೆಸಿದರು. ಚುನಾವಣಾ ಸಂದರ್ಭದಲ್ಲಿ ಅಪರಾಧ ತಡೆಗಟ್ಟುವ ಹಿನ್ನೆಲೆಯಲ್ಲಿ ಪಥಸಂಚಲನ ನಡೆಸಿದರು. ಈ ಸಂದರ್ಭದಲ್ಲಿ ಸಿ.ಪಿ.ಐ ಕೆ.ಪ್ರಭಾಕರ್, ಪಿ.ಎಸ್.ಐ ಗೋವಿಂದ್ ಹಾಗೂ ಸಿಬ್ಬಂದಿ ಪಥ ಸಂಚಲನದಲ್ಲಿ ಭಾಗವಹಿಸಿದ್ದರು.

aPÀÌ£ÁAiÀÄPÀ£ÀºÀ½îAiÀÄ »AzÀĽzÀ ªÀUÀðUÀ¼À ªÉÄnæPï £ÀAvÀgÀzÀ «zÁåyð¤AiÀÄgÀ ªÀ¸Àw¤®AiÀÄzÀ°è 2£Éà ºÀAvÀzÀ ¸ÀªÀðgÀÆ ªÀÄvÀzÁ£À ¥ÀæQæAiÉÄAiÀÄ°è ¥Á¯ÉÆμÀÄîªÀAvÉ CjªÀÅ ªÀÄÆr¸ÀĪÀ PÁAiÀÄðPÀæªÀÄ £ÀqɬÄvÀÄ. «¸ÀÛgÀuÁ¢üPÁj ªÀ£ÀªÀiÁ® ¨sÀƪÀÄÌgï ªÀÄvÀzÁ£ÀzÀ ¥À«vÀævÉ ºÁUÀÆ dªÀ¨ÁÝj PÀÄjvÀÄ «zÁåyð¤AiÀÄjUÉ CjªÀÅ ªÀÄÆr¹zÀgÀÄ. ªÉÄðéZÁgÀPÀgÁzÀ eÉÆåÃw n, dUÀ£ÁßxÀ, ±À²zsÀgï, ²ªÀªÀÄÆwð G¥À¹ÜvÀjzÀÝgÀÄ.
aPÀÌ£ÁAiÀÄPÀ£ÀºÀ½îAiÀÄ°è £ÀqÉzÀ ©eɦ ¸À¨sÉAiÀÄ°è ¥ÀlÖtzÀ eÉ.r.J¸ï ºÁUÀÆ PÉ.eÉ.¦¬ÄAzÀ ºÀ®ªÀgÀÄ ©eɦ ¥ÀæzsÁ£À PÁAiÀÄðzÀ²ð PÀ«vÀQgÀuïPÀĪÀiÁgï gÀªÀgÀ £ÉÃvÀÈvÀézÀ°è ©.eÉ.¦ ¥ÀPÀë ¸ÉÃjPÉÆAqÀgÀÄ. F ¸ÀAzÀ¨sÀðzÀ°è f.¥ÀA ¸ÀzsÀ¸Àå ¥ÀAZÁPÀëj, vÁ.¥ÀA CzsÀåPÀë dUÀ¢Ã±ï, vÁ ©.eÉ.¦ CzsÀåPÀë «Ä°Öç ²ªÀtÚ. ºÁUÀÆ ©.eÉ.¦ PÁAiÀÄðPÀvÀðgÀÄ G¥À¹ÜvÀjzÀÝgÀÄ.