
ನಿಮ್ಮ ಸುದ್ದಿ ವಾಹಕ ............................................................................................................................... ......................................................... feed back: chiguru_2020@rediffmail.com
Tuesday, January 18, 2011
Monday, January 17, 2011


ಕುವೆಂಪುರವರಿಗೆ ಶಿಕ್ಷಣ, ವಿವಾಹ, ಕೆಲಸ, ಎಲ್ಲವನ್ನು ನೀಡಿದ್ದು ರಾಮಕೃಷ್ಣಾಶ್ರಮ: ವಿರೇಶನಂದಜೀ.
ಚಿಕ್ಕನಾಯಕನಹಳ್ಳಿ,ಜ.17: ರಾಷ್ಟ್ರ ಕವಿ ಕು.ವೆಂ.ಪು.ರವರಿಗೆ ವಿದ್ಯಾಭ್ಯಾಸವನ್ನು ಕೊಡಿಸಿ, ಕೆಲಸಕ್ಕೆ ಸೇರಿಸಿದ್ದು, ಅವರ ವಿವಾಹವನ್ನು ಮಾಡಿಸಿದ್ದು ಮೈಸೂರಿನ ರಾಮಕೃಷ್ಣಾಶ್ರಮದ ಸ್ವಾಮಿ ಸಿದ್ದೇಶ್ವರಾನಂದರು ಎಂದು ತುಮಕೂರಿನ ರಾಮಕೃಷ್ಣಾಶ್ರಮದ ಸ್ವಾಮಿ ವಿರೇಶನಂದಜೀರವರು ತಿಳಿಸಿದರು.
ಪಟ್ಟಣದ ಬಿ.ಆರ್.ಸಿ. ಸಭಾಂಗಣದಲ್ಲಿ ತಾಲೂಕು ಕಾಸಾಪ, ಪತ್ರಕರ್ತರ ಸಂಘ ಮತ್ತು ಮಲ್ಲಿಕಾಜರ್ುನ ಡಿ.ಇಡಿ ಕಾಲೇಜು ವತಿಯಿಂದ ನಡೆದ ರಾಷ್ಟ್ರಕವಿ ಕುವೆಂಪು-ಸ್ವಾಮಿ ವಿವೇಕಾನಂದರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಕುವೆಂಪು ಕಂಡಂತೆ ರಾಮಕೃಷ್ಣ ವಿವೇಕನಂದರು ಎಂಬ ವಿಷಯವಾಗಿ ಮಾತನಾಡಿದರು.
ಕುಪ್ಪಳಿಯಿಂದ ಮೈಸೂರಿಗೆ ವಿದ್ಯಾಭ್ಯಾಸದ ಸಲುವಾಗಿ ಬಂದ ಪುಟ್ಟಪ್ಪ ಎಂಬ ಬಾಲಕನ ಮೈತುಂಬಾ ಗಾಯಗಳೆದ್ದು ವ್ರಣವಾಗಿದ್ದು, ದೇಹಕ್ಕೆ ಆರೈಕೆ ನೀಡಿ, ಅವರ ವ್ಯಕ್ತಿತ್ವವನ್ನು ರೂಪಿಸಿ ಕೊನೆಗೆ ಸ್ವಾಮಿಜಿಗಳೇ ತಮ್ಮ ಭಕ್ತರ ಮನೆಯ ಮಗಳೊಂದಿಗೆ ಮದುವೆ ಮಾಡಿಸಿದ್ದು ಸ್ವಾಮಿ ಸಿದ್ದೇಶ್ವರನಂದರು ಎಂದರು, ರಾಮಕೃಷ್ಣಾಶ್ರಮ ಧರ್ಮವನ್ನು ಬೋಧಿಸುತ್ತದೆ ಹೊರತು ಮತವನ್ನಲ್ಲ ಎಂದ ಅವರು, ಧರ್ಮದ ಹೆಸರಿನಲ್ಲಿ ಮೋಸವಾಗಿದೆಯೇ ಹೊರತು ಧರ್ಮವೇ ಮೋಸವಲ್ಲ, ಧರ್ಮವು ಬುದ್ದಿ ಹಾಗೂ ಹೃದಯದ ಸಂಸ್ಕಾರಕ್ಕೆ ಹೆಸರಾಗಿದೆ.
ಭಾರತೀಯರು ಸರ್ವಧರ್ಮ ಸಮನ್ವತೆಯಿಂದ ಕೂಡಿದ್ದು ಅವರ ಆಧ್ಮಾತ್ಮಿಕ ಸಂಸ್ಕೃತಿಯನ್ನು ಬೇರ್ಪಡಿವುದು ಅಸಾಧ್ಯವಾಗಿದೆ, ಅಮೇರಿಕ, ಜಪಾನ್ ವಾಣಿಜ್ಯ ಮತ್ತು ತಾಂತ್ರಿಕತೆಯನ್ನು ಬಿಡುವುದಿಲ್ಲವೋ, ಭಾರತ ಧರ್ಮದ ಸಂಸ್ಕೃತಿಯನ್ನು ಮರೆತು ದೂರವಾಗುವುದಿಲ್ಲ ಎಂದರು. ಕುವೆಂಪುರವರು ವಿವೇಕಾನಂದರ ಬಗ್ಗೆ ತಿಳಿಸಿದಂತೆ ಕಷ್ಟಗಳೇ ನಮ್ಮನ್ನು ರೂಪಿಸುವುದು, ಕೇವಲ ಮೋಜಿಗಾಗಿ, ಶೋಕಿಗಾಗಿ ನೈತಿಕ ಮಟ್ಟದಿಂದ ಕುಸಿಯುತ್ತಿರುವ ಯುವಕರು ವೈಚಾರಿಕತೆ, ಆದರ್ಶಗಳನ್ನು ರೂಪಿಸಿಕೊಂಡು ಸ್ವಪ್ರಯತ್ನದಿಂದ ಹೋರಾಡುವ ಮನೋಭಾವ ಬೆಳಸಿಕೊಳ್ಳಬೇಕೆಂದರು.
ಎಲ್ಲಿ ಅಪಾರವಾದ ಪ್ರೀತಿ ಇರುತ್ತದೆಯೋ ಅಲ್ಲಿ ಉತ್ಸಾಹದ ಮನಸ್ಸಿರುತ್ತದೆ ಇದು ರಾಮಕೃಷ್ಣರು ವಿವೇಕಾನಂದರಿಗೆ ನೀಡಿ ಅವರ ಗುರಿಗೆ ದಾರಿಯಾಗಲು ಮುಖ್ಯ ಕಾರಣ ಎಂದರು.
ಬಿ.ಇ.ಓ ಸಾ.ಚಿ.ನಾಗೇಶ್ ಮಾತನಾಡಿ ರಾಮಕೃಷ್ಣ ಆಶ್ರಮದಲ್ಲಿನ ಸಮಯ ಪ್ರಜ್ಞೆ ಹಾಗೂ ಆಧ್ಮಾತ್ಮಿಕ ವಾತಾವರಣ ಅನುಕರಣೀಯ ಮಠದ ಒಡನಾಟ ಇಟ್ಟು ಕೊಂಡವರ ಜೀವನ ಶೈಲಿ ವಿಶೇಷವಾಗಿರುತ್ತದೆ ಎಂದ ಅವರು, ವಿವೇಕಾನಂದರ ಆದರ್ಶಗಳು ಇಂದಿನ ಯುವಕರಿಗೆ ಮಾರ್ಗದರ್ಶನವಾಗಬೇಕು, ಉತ್ತಮ ರಾಷ್ಟ್ರ ನಿಮರ್ಾಣದ ಅನುಷ್ಠಾನಕ್ಕಾಗಿ ವಿವೇಕಾನಂದರು ಸಾಕಷ್ಟು ಶ್ರಮಿಸಿದರು. ಯುವಕರ ಪಡೆಯನ್ನು ಕಟ್ಟಿ ಉತ್ತಮ ದೇಶ ನಿಮರ್ಾಣದ ಗುರಿ ಹೊಂದಿದವರು ವಿವೇಕಾನಂದರು ಅವರ ಆದರ್ಶವನ್ನು ಮೈಗೂಡಿಸಿಕೊಂಡ ಕುವೆಂಪುರವರು ರಾಷ್ಟ್ರಕವಿಯ ಹಿರಿಮೆಗೆ ಪಾತ್ರರಾದರು ಎಂದರು.
ಸಮಾರಂಭದಲ್ಲಿ ಕಸಾಪ ಅಧ್ಯಕ್ಷ ಎಂ.ವಿ.ನಾಗರಾಜ್ರಾವ್, ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಜಿ.ರಾಜೀವಲೋಚನ, ಮಲ್ಲಿಕಾಜರ್ುನ ಡಿ.ಇಡಿ ಪ್ರಾಂಶುಪಾಲ ಎಂ.ವಿ.ರಾಜ್ಕುಮಾರ್, ಬಿ.ಆರ್.ಸಿ ಎನ್.ಎಸ್.ಸುಧಾಕರ್ ಮಾತನಾಡಿದರು.
ಸಮಾರಂಭದಲ್ಲಿ ತಾಲೂಕಿನ ಕೀರ್ತಯನ್ನು ಬೆಳಗಿಸಿದ ಪ್ರತಿಭಾವಂತ ವಿದ್ಯಾಥರ್ಿನಿಯರಾದ ಆರ್.ಭವ್ಯ, ಜ್ಯೋತಿ, ಆರ್.ವೀಣಾ, ಕರಣಾರವರನ್ನು ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ಕ.ಸಾ.ಪ.ಕಾರ್ಯದಶರ್ಿ ಸಿ.ಗುರುಮೂತರ್ಿ ಕೊಟಿಗೆಮನೆ ಸ್ವಾಗತಿಸಿದರೆ, ಲಿಂಗರಾಜು ನಿರೂಪಿಸಿ, ಚಿದಾನಂದ್ ವಂದಿಸಿದರು.
ಅಧಿಕಾರಿಗಳ ಅಜ್ಞಾನದಿಂದ ನೂರಾರು ಯುವಕರು ಉದ್ಯೋಗದಿಂದ ವಂಚಿತ
ಚಿಕ್ಕನಾಯಕನಹಳ್ಳಿ,ಜ.17: ಅಧಿಕಾರಿಗಳ ಅಜ್ಞಾನದಿಂದ ಪಟ್ಟಣದ ನೂರಾರು ವಿದ್ಯಾಥರ್ಿಗಳು ಗ್ರಾಮೀಣ ಖೋಟಾದಡಿ ಉದ್ಯೊಗ ಅವಕಾಶದಿಂದ ವಂಚಿತವಾಗುತ್ತಿರುವ ಅಂಶ ಕಳೆದ 10 ವರ್ಷಗಳಿಂದ ನಿರಂತರವಾಗಿ ನಡೆಯುತ್ತಿದೆ.
ಚಿಕ್ಕನಾಯಕನಹಳ್ಳಿಪಟ್ಟಣದಲ್ಲಿ 1995-96ರವರೆಗೆ ಎಸ್.ಎಸ್.ಎಲ್.ಸಿ. ವಿದ್ಯಾಭ್ಯಾಸ ಮಾಡಿದ ಎಲ್ಲಾ ವಿದ್ಯಾಥರ್ಿಗಳಿಗೂ ಗ್ರಾಮೀಣ ಖೋಟಾದ ಸವಲತ್ತು ಸಿಗುತ್ತದೆ, ಆದರೆ 1996ರ ನಂತರ ಇಲ್ಲಿ ವಿದ್ಯಾಭ್ಯಾಸ ಮಾಡಿದವರಿಗೆ ಈ ಸವಲತ್ತು ಸಿಗುವುದಿಲ್ಲ ಕಾರಣ ಚಿಕ್ಕನಾಯಕನಹಳ್ಳಿಯನ್ನು ನಗರ ಪ್ರದೇಶವೆಂದು ಸಕರ್ಾರ ಘೋಷಣೆ ಮಾಡಿದೆ. ಆದರೆ ಕೆಲವು ಅಧಿಕಾರಿಗಳು ಈ ಆದೇಶವನ್ನು ತಪ್ಪಾಗಿ ಅಥರ್ೈಸಿಕೊಂಡು ಕಳೆದ 10 ವರ್ಷಗಳಿಂದ ಗ್ರಾಮೀಣ ವಿದ್ಯಾಥರ್ಿ ಖೋಟಾವನ್ನು ಇಲ್ಲಿಯ ವಿದ್ಯಾಥರ್ಿಗಳಿಗೆ ದೊರಕದಂತೆ ಮಾಡಿದ್ದಾರೆ.
ಚಿಕ್ಕನಾಯಕನಹಳ್ಳಿ ಪಟ್ಟಣದ ನಗರ ಪ್ರದೇಶವೆಂದು 1995ರಲ್ಲಿ ಘೋಷಣೆಯಾಗಿದೆ ಆದ್ದರಿಂದ ನಿಮಗೆ ಗ್ರಾಮೀಣ ಪ್ರದೇಶವೆಂದು ಕೊಡಲು ಬರುವುದಿಲ್ಲವೆಂದು ಹೇಳಿ ನೂರಾರು ವಿದ್ಯಾಥರ್ಿಗಳಿಗೆ ಅನ್ಯಾಯವೆಸಗಿದ್ದಾರೆ.
ಎಷ್ಟೋ ವಿದ್ಯಾಥರ್ಿಗಳು ಈ ಬಗ್ಗೆ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಡುವ ಉದ್ದೇಶದಿಂದ ನಾವು 1995ಕ್ಕಿಂತ ಹಿಂದೆ ಇಲ್ಲಿ ಓದಿದವರು, ನಮಗೆ ಈ ಆದೇಶ ಅನ್ವಯವಾಗುವುದಿಲ್ಲವೆಂದು ತಿಳಿಸಿದರೂ ಅಥೈಸಿಕೊಳ್ಳದ ಅಧಿಕಾರಿಗಳು ಬೇಜವಬ್ದಾರಿಯಿಂದ ವತರ್ಿಸಿ ಉದ್ಯೋಗಾಂಕ್ಷಿಗಳಿಗೆ ಉತ್ಸಾಹಕ್ಕೆ ತಣ್ಣೀರ್ರೆಚಿದ್ದಾರೆ.
ಈ ವಿಷಯವನ್ನು ಜಿ.ಆರ್.ಶ್ರೀನಿವಾಸ ಎಂಬವರು ಹೈಕೋಟರ್್ನಲ್ಲಿ ಪ್ರಶ್ನಿಸಿದ್ದರಿಂದ, ಹೈಕೋಟರ್್ನ ನ್ಯಾಯ ಮೂತರ್ಿ ಎನ್.ಕುಮಾರ್ ಈ ವಿಷಯವಾಗಿ ತೀಪರ್ುನೀಡಿ, 1995-96ಕ್ಕಿಂತ ಹಿಂದೆ ಒಂದರಿಂದ ಹತ್ತನೇ ತರಗತಿಯವರೆಗೆ ಚಿಕ್ಕನಾಯಕನಹಳ್ಳಿಯಲ್ಲಿ ಓದಿದ್ದರೆ ಅವರಿಗೆ ಗ್ರಾಮೀಣ ವಿದ್ಯಾಥರ್ಿ ಖೋಟಾ ನೀಡಬಹುದೆಂದು ಕಳೆದ ಡಿಸೆಂಬರ್6 ರಂದು ಆದೇಶ ನೀಡಿದ್ದಾರೆ.
ಈ ಆದೇಶ ಈಗಿನ ಉದ್ಯೋಗಾಕ್ಷಿಗಳಿಗೆ ಅನುಕೂಲವಾಗುತ್ತದೆ, ಆದರೆ ಇಲ್ಲಿಯವರೆಗೆ ಇದರಿಂದ ನೊಂದವರಿಗೆ ಅಧಿಕಾರಿಗಳು ಏನು ಪರಿಹಾರ ನೀಡುತ್ತಾರೆ. . . .?
30 ವರ್ಷಗಳಿಂದ ರಾತ್ರಿ ಸಮಯದಲ್ಲಿ ಬೆಳಕನ್ನೇಕಾಣದ ಬೀದಿ ಇಲ್ಲಿದೆ.
ಚಿಕ್ಕನಾಯಕನಹಳ್ಳಿ,ಜ.17: ಪಟ್ಟಣದ ಎಸ್.ಬಿ.ಎಂ. ಕಟ್ಟಡದ ಪಕ್ಕದ ಬೀದಿಯಲ್ಲಿ ಕಳೆದ 30 ವರ್ಷಗಳಿಂದ ಬೀದಿ ದೀಪದ ವ್ಯವಸ್ಥೆಯೇ ಇಲ್ಲವೆಂದರೆ, ಇದು ಪುರಸಭೆಯವರಿಗೆ ನಾಚಿಕೆಯಾಗಬೇಕಾದ ವಿಷಯ.
ಇಲ್ಲಿಯ ನಿವಾಸಿಗಳು ಕಳೆದ 30 ವರ್ಷಗಳಿಂದ ಮನೆ ಕಟ್ಟಿಕೊಂಡು ವಾಸಿಸುತ್ತಿದ್ದಾರೆ, ಈ ರಸ್ತೆ ಪಟ್ಟಣದ ಹೃದಯದ ಭಾಗದಲ್ಲಿದೆ, ಅಷ್ಟೇ ಅಲ್ಲ ನಿಮರ್ಾಣ ಹಂತದಲ್ಲಿರುವ ತಾಲೂಕು ಕ್ರೀಡಾಂಗಣಕ್ಕೆ ಕೂಗಳತೆಯಷ್ಟು ದೂರು, ಪಟ್ಟಣದ ಹೆಸರಾಂತ ಅಭಿಯಂತರ ದೊರೆಸ್ವಾಮಿ ಇಲ್ಲಿಯ ನಿವಾಸಿ, ತಿಪಟೂರು ಉಪವಿಭಾಗಾಧಿಕಾರಿಗಳ ಕಛೇರಿಯಲ್ಲಿ ಕೀ ಪೋಸ್ಟ್ನಲ್ಲಿರುವ ಲಕ್ಷ್ಮಣಪ್ಪ ಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಇಲ್ಲಿಯ ನಿವಾಸಿ. ಇವರೆಲ್ಲಾ ಹತ್ತಾರು ಭಾರಿ ಈ ವಿಷಯವನ್ನು ಪುರಸಭೆಯವರ ಗಮನಕ್ಕೆ ತಂದರು ಇಲ್ಲಿಗೆ ಬೀದಿ ದೀಪದ ವ್ಯವಸ್ಥೆ ಆಗಿಲ್ಲ, ಇನ್ನೊಂದು ವಿಶೇಷವೆಂದರೆ ಈ ವಾಡರ್್ನ ಸದಸ್ಯೆ ಈಗಿನ ಪುರಸಭಾ ಉಪಾಧ್ಯಕ್ಷೆ, ಅವರಿಗೂ ಇಲ್ಲಿಯ ಜನ ತಮ್ಮ ಬೇಡಿಕೆಯನ್ನು ಅನೇಕ ಭಾರಿ ಸಲ್ಲಿಸಿದರೂ ಇದುವರೆಗೆ ಪ್ರಯೋಜನವಾಗಿಲ್ಲವೆಂಬುದು ಖೇದಕರ.
ಈ ಬೀದಿಯ ಹಿಂಬದಿಯ ಬೀದಿ, ಇತ್ತೀಚೆಗೆ ನಿಮರ್ಾಣಗೊಂಡದ್ದು. ಕಳೆದ 10 ವರ್ಷಗಳ ಹಿಂದೆ ಈ ಪ್ರದೇಶ ಜನ ನಿಭೀಡ ಪ್ರದೇಶ. ಇತ್ತೀಚೆಗಷ್ಟೇ ಇಲ್ಲಿ ಹೊಸ ಮನೆಗಳು ನಿಮರ್ಾಣವಾಗಿದ್ದು ಇವರಿಗೆ ಬೀದಿ ದೀಪದ ವ್ಯವಸ್ಥೆ ದೊರೆತಿದೆ, ಆದರೆ ಕಳೆದ 30 ವರ್ಷಗಳಿಂದ ವಾಸ ಮಾಡುತ್ತಿರುವ ದೊರೆಸ್ವಾಮಿಯವರ ಬೀದಿಗೆ ದೀಪದ ವ್ಯವಸ್ಥೆ ಇಲ್ಲವೆಂಬುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ. ಪುರಸಭೆಯವರು ತಕ್ಷಣವೇ ಅಲ್ಲಿಗೆ ಬೀದಿ ದೀಪ ಅಳವಡಿಸಿ ತಮ್ಮ ಮಯರ್ಾದೆಯನ್ನು ಕಾಪಾಡಿಕೊಳ್ಳುವರೇ ? ಕಾದು ನೋಡಬೇಕು.
ಚಿಕ್ಕನಾಯಕನಹಳ್ಳಿ,ಜ.17: ರಾಷ್ಟ್ರ ಕವಿ ಕು.ವೆಂ.ಪು.ರವರಿಗೆ ವಿದ್ಯಾಭ್ಯಾಸವನ್ನು ಕೊಡಿಸಿ, ಕೆಲಸಕ್ಕೆ ಸೇರಿಸಿದ್ದು, ಅವರ ವಿವಾಹವನ್ನು ಮಾಡಿಸಿದ್ದು ಮೈಸೂರಿನ ರಾಮಕೃಷ್ಣಾಶ್ರಮದ ಸ್ವಾಮಿ ಸಿದ್ದೇಶ್ವರಾನಂದರು ಎಂದು ತುಮಕೂರಿನ ರಾಮಕೃಷ್ಣಾಶ್ರಮದ ಸ್ವಾಮಿ ವಿರೇಶನಂದಜೀರವರು ತಿಳಿಸಿದರು.
ಪಟ್ಟಣದ ಬಿ.ಆರ್.ಸಿ. ಸಭಾಂಗಣದಲ್ಲಿ ತಾಲೂಕು ಕಾಸಾಪ, ಪತ್ರಕರ್ತರ ಸಂಘ ಮತ್ತು ಮಲ್ಲಿಕಾಜರ್ುನ ಡಿ.ಇಡಿ ಕಾಲೇಜು ವತಿಯಿಂದ ನಡೆದ ರಾಷ್ಟ್ರಕವಿ ಕುವೆಂಪು-ಸ್ವಾಮಿ ವಿವೇಕಾನಂದರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಕುವೆಂಪು ಕಂಡಂತೆ ರಾಮಕೃಷ್ಣ ವಿವೇಕನಂದರು ಎಂಬ ವಿಷಯವಾಗಿ ಮಾತನಾಡಿದರು.
ಕುಪ್ಪಳಿಯಿಂದ ಮೈಸೂರಿಗೆ ವಿದ್ಯಾಭ್ಯಾಸದ ಸಲುವಾಗಿ ಬಂದ ಪುಟ್ಟಪ್ಪ ಎಂಬ ಬಾಲಕನ ಮೈತುಂಬಾ ಗಾಯಗಳೆದ್ದು ವ್ರಣವಾಗಿದ್ದು, ದೇಹಕ್ಕೆ ಆರೈಕೆ ನೀಡಿ, ಅವರ ವ್ಯಕ್ತಿತ್ವವನ್ನು ರೂಪಿಸಿ ಕೊನೆಗೆ ಸ್ವಾಮಿಜಿಗಳೇ ತಮ್ಮ ಭಕ್ತರ ಮನೆಯ ಮಗಳೊಂದಿಗೆ ಮದುವೆ ಮಾಡಿಸಿದ್ದು ಸ್ವಾಮಿ ಸಿದ್ದೇಶ್ವರನಂದರು ಎಂದರು, ರಾಮಕೃಷ್ಣಾಶ್ರಮ ಧರ್ಮವನ್ನು ಬೋಧಿಸುತ್ತದೆ ಹೊರತು ಮತವನ್ನಲ್ಲ ಎಂದ ಅವರು, ಧರ್ಮದ ಹೆಸರಿನಲ್ಲಿ ಮೋಸವಾಗಿದೆಯೇ ಹೊರತು ಧರ್ಮವೇ ಮೋಸವಲ್ಲ, ಧರ್ಮವು ಬುದ್ದಿ ಹಾಗೂ ಹೃದಯದ ಸಂಸ್ಕಾರಕ್ಕೆ ಹೆಸರಾಗಿದೆ.
ಭಾರತೀಯರು ಸರ್ವಧರ್ಮ ಸಮನ್ವತೆಯಿಂದ ಕೂಡಿದ್ದು ಅವರ ಆಧ್ಮಾತ್ಮಿಕ ಸಂಸ್ಕೃತಿಯನ್ನು ಬೇರ್ಪಡಿವುದು ಅಸಾಧ್ಯವಾಗಿದೆ, ಅಮೇರಿಕ, ಜಪಾನ್ ವಾಣಿಜ್ಯ ಮತ್ತು ತಾಂತ್ರಿಕತೆಯನ್ನು ಬಿಡುವುದಿಲ್ಲವೋ, ಭಾರತ ಧರ್ಮದ ಸಂಸ್ಕೃತಿಯನ್ನು ಮರೆತು ದೂರವಾಗುವುದಿಲ್ಲ ಎಂದರು. ಕುವೆಂಪುರವರು ವಿವೇಕಾನಂದರ ಬಗ್ಗೆ ತಿಳಿಸಿದಂತೆ ಕಷ್ಟಗಳೇ ನಮ್ಮನ್ನು ರೂಪಿಸುವುದು, ಕೇವಲ ಮೋಜಿಗಾಗಿ, ಶೋಕಿಗಾಗಿ ನೈತಿಕ ಮಟ್ಟದಿಂದ ಕುಸಿಯುತ್ತಿರುವ ಯುವಕರು ವೈಚಾರಿಕತೆ, ಆದರ್ಶಗಳನ್ನು ರೂಪಿಸಿಕೊಂಡು ಸ್ವಪ್ರಯತ್ನದಿಂದ ಹೋರಾಡುವ ಮನೋಭಾವ ಬೆಳಸಿಕೊಳ್ಳಬೇಕೆಂದರು.
ಎಲ್ಲಿ ಅಪಾರವಾದ ಪ್ರೀತಿ ಇರುತ್ತದೆಯೋ ಅಲ್ಲಿ ಉತ್ಸಾಹದ ಮನಸ್ಸಿರುತ್ತದೆ ಇದು ರಾಮಕೃಷ್ಣರು ವಿವೇಕಾನಂದರಿಗೆ ನೀಡಿ ಅವರ ಗುರಿಗೆ ದಾರಿಯಾಗಲು ಮುಖ್ಯ ಕಾರಣ ಎಂದರು.
ಬಿ.ಇ.ಓ ಸಾ.ಚಿ.ನಾಗೇಶ್ ಮಾತನಾಡಿ ರಾಮಕೃಷ್ಣ ಆಶ್ರಮದಲ್ಲಿನ ಸಮಯ ಪ್ರಜ್ಞೆ ಹಾಗೂ ಆಧ್ಮಾತ್ಮಿಕ ವಾತಾವರಣ ಅನುಕರಣೀಯ ಮಠದ ಒಡನಾಟ ಇಟ್ಟು ಕೊಂಡವರ ಜೀವನ ಶೈಲಿ ವಿಶೇಷವಾಗಿರುತ್ತದೆ ಎಂದ ಅವರು, ವಿವೇಕಾನಂದರ ಆದರ್ಶಗಳು ಇಂದಿನ ಯುವಕರಿಗೆ ಮಾರ್ಗದರ್ಶನವಾಗಬೇಕು, ಉತ್ತಮ ರಾಷ್ಟ್ರ ನಿಮರ್ಾಣದ ಅನುಷ್ಠಾನಕ್ಕಾಗಿ ವಿವೇಕಾನಂದರು ಸಾಕಷ್ಟು ಶ್ರಮಿಸಿದರು. ಯುವಕರ ಪಡೆಯನ್ನು ಕಟ್ಟಿ ಉತ್ತಮ ದೇಶ ನಿಮರ್ಾಣದ ಗುರಿ ಹೊಂದಿದವರು ವಿವೇಕಾನಂದರು ಅವರ ಆದರ್ಶವನ್ನು ಮೈಗೂಡಿಸಿಕೊಂಡ ಕುವೆಂಪುರವರು ರಾಷ್ಟ್ರಕವಿಯ ಹಿರಿಮೆಗೆ ಪಾತ್ರರಾದರು ಎಂದರು.
ಸಮಾರಂಭದಲ್ಲಿ ಕಸಾಪ ಅಧ್ಯಕ್ಷ ಎಂ.ವಿ.ನಾಗರಾಜ್ರಾವ್, ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಜಿ.ರಾಜೀವಲೋಚನ, ಮಲ್ಲಿಕಾಜರ್ುನ ಡಿ.ಇಡಿ ಪ್ರಾಂಶುಪಾಲ ಎಂ.ವಿ.ರಾಜ್ಕುಮಾರ್, ಬಿ.ಆರ್.ಸಿ ಎನ್.ಎಸ್.ಸುಧಾಕರ್ ಮಾತನಾಡಿದರು.
ಸಮಾರಂಭದಲ್ಲಿ ತಾಲೂಕಿನ ಕೀರ್ತಯನ್ನು ಬೆಳಗಿಸಿದ ಪ್ರತಿಭಾವಂತ ವಿದ್ಯಾಥರ್ಿನಿಯರಾದ ಆರ್.ಭವ್ಯ, ಜ್ಯೋತಿ, ಆರ್.ವೀಣಾ, ಕರಣಾರವರನ್ನು ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ಕ.ಸಾ.ಪ.ಕಾರ್ಯದಶರ್ಿ ಸಿ.ಗುರುಮೂತರ್ಿ ಕೊಟಿಗೆಮನೆ ಸ್ವಾಗತಿಸಿದರೆ, ಲಿಂಗರಾಜು ನಿರೂಪಿಸಿ, ಚಿದಾನಂದ್ ವಂದಿಸಿದರು.
ಅಧಿಕಾರಿಗಳ ಅಜ್ಞಾನದಿಂದ ನೂರಾರು ಯುವಕರು ಉದ್ಯೋಗದಿಂದ ವಂಚಿತ
ಚಿಕ್ಕನಾಯಕನಹಳ್ಳಿ,ಜ.17: ಅಧಿಕಾರಿಗಳ ಅಜ್ಞಾನದಿಂದ ಪಟ್ಟಣದ ನೂರಾರು ವಿದ್ಯಾಥರ್ಿಗಳು ಗ್ರಾಮೀಣ ಖೋಟಾದಡಿ ಉದ್ಯೊಗ ಅವಕಾಶದಿಂದ ವಂಚಿತವಾಗುತ್ತಿರುವ ಅಂಶ ಕಳೆದ 10 ವರ್ಷಗಳಿಂದ ನಿರಂತರವಾಗಿ ನಡೆಯುತ್ತಿದೆ.
ಚಿಕ್ಕನಾಯಕನಹಳ್ಳಿಪಟ್ಟಣದಲ್ಲಿ 1995-96ರವರೆಗೆ ಎಸ್.ಎಸ್.ಎಲ್.ಸಿ. ವಿದ್ಯಾಭ್ಯಾಸ ಮಾಡಿದ ಎಲ್ಲಾ ವಿದ್ಯಾಥರ್ಿಗಳಿಗೂ ಗ್ರಾಮೀಣ ಖೋಟಾದ ಸವಲತ್ತು ಸಿಗುತ್ತದೆ, ಆದರೆ 1996ರ ನಂತರ ಇಲ್ಲಿ ವಿದ್ಯಾಭ್ಯಾಸ ಮಾಡಿದವರಿಗೆ ಈ ಸವಲತ್ತು ಸಿಗುವುದಿಲ್ಲ ಕಾರಣ ಚಿಕ್ಕನಾಯಕನಹಳ್ಳಿಯನ್ನು ನಗರ ಪ್ರದೇಶವೆಂದು ಸಕರ್ಾರ ಘೋಷಣೆ ಮಾಡಿದೆ. ಆದರೆ ಕೆಲವು ಅಧಿಕಾರಿಗಳು ಈ ಆದೇಶವನ್ನು ತಪ್ಪಾಗಿ ಅಥರ್ೈಸಿಕೊಂಡು ಕಳೆದ 10 ವರ್ಷಗಳಿಂದ ಗ್ರಾಮೀಣ ವಿದ್ಯಾಥರ್ಿ ಖೋಟಾವನ್ನು ಇಲ್ಲಿಯ ವಿದ್ಯಾಥರ್ಿಗಳಿಗೆ ದೊರಕದಂತೆ ಮಾಡಿದ್ದಾರೆ.
ಚಿಕ್ಕನಾಯಕನಹಳ್ಳಿ ಪಟ್ಟಣದ ನಗರ ಪ್ರದೇಶವೆಂದು 1995ರಲ್ಲಿ ಘೋಷಣೆಯಾಗಿದೆ ಆದ್ದರಿಂದ ನಿಮಗೆ ಗ್ರಾಮೀಣ ಪ್ರದೇಶವೆಂದು ಕೊಡಲು ಬರುವುದಿಲ್ಲವೆಂದು ಹೇಳಿ ನೂರಾರು ವಿದ್ಯಾಥರ್ಿಗಳಿಗೆ ಅನ್ಯಾಯವೆಸಗಿದ್ದಾರೆ.
ಎಷ್ಟೋ ವಿದ್ಯಾಥರ್ಿಗಳು ಈ ಬಗ್ಗೆ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಡುವ ಉದ್ದೇಶದಿಂದ ನಾವು 1995ಕ್ಕಿಂತ ಹಿಂದೆ ಇಲ್ಲಿ ಓದಿದವರು, ನಮಗೆ ಈ ಆದೇಶ ಅನ್ವಯವಾಗುವುದಿಲ್ಲವೆಂದು ತಿಳಿಸಿದರೂ ಅಥೈಸಿಕೊಳ್ಳದ ಅಧಿಕಾರಿಗಳು ಬೇಜವಬ್ದಾರಿಯಿಂದ ವತರ್ಿಸಿ ಉದ್ಯೋಗಾಂಕ್ಷಿಗಳಿಗೆ ಉತ್ಸಾಹಕ್ಕೆ ತಣ್ಣೀರ್ರೆಚಿದ್ದಾರೆ.
ಈ ವಿಷಯವನ್ನು ಜಿ.ಆರ್.ಶ್ರೀನಿವಾಸ ಎಂಬವರು ಹೈಕೋಟರ್್ನಲ್ಲಿ ಪ್ರಶ್ನಿಸಿದ್ದರಿಂದ, ಹೈಕೋಟರ್್ನ ನ್ಯಾಯ ಮೂತರ್ಿ ಎನ್.ಕುಮಾರ್ ಈ ವಿಷಯವಾಗಿ ತೀಪರ್ುನೀಡಿ, 1995-96ಕ್ಕಿಂತ ಹಿಂದೆ ಒಂದರಿಂದ ಹತ್ತನೇ ತರಗತಿಯವರೆಗೆ ಚಿಕ್ಕನಾಯಕನಹಳ್ಳಿಯಲ್ಲಿ ಓದಿದ್ದರೆ ಅವರಿಗೆ ಗ್ರಾಮೀಣ ವಿದ್ಯಾಥರ್ಿ ಖೋಟಾ ನೀಡಬಹುದೆಂದು ಕಳೆದ ಡಿಸೆಂಬರ್6 ರಂದು ಆದೇಶ ನೀಡಿದ್ದಾರೆ.
ಈ ಆದೇಶ ಈಗಿನ ಉದ್ಯೋಗಾಕ್ಷಿಗಳಿಗೆ ಅನುಕೂಲವಾಗುತ್ತದೆ, ಆದರೆ ಇಲ್ಲಿಯವರೆಗೆ ಇದರಿಂದ ನೊಂದವರಿಗೆ ಅಧಿಕಾರಿಗಳು ಏನು ಪರಿಹಾರ ನೀಡುತ್ತಾರೆ. . . .?
30 ವರ್ಷಗಳಿಂದ ರಾತ್ರಿ ಸಮಯದಲ್ಲಿ ಬೆಳಕನ್ನೇಕಾಣದ ಬೀದಿ ಇಲ್ಲಿದೆ.
ಚಿಕ್ಕನಾಯಕನಹಳ್ಳಿ,ಜ.17: ಪಟ್ಟಣದ ಎಸ್.ಬಿ.ಎಂ. ಕಟ್ಟಡದ ಪಕ್ಕದ ಬೀದಿಯಲ್ಲಿ ಕಳೆದ 30 ವರ್ಷಗಳಿಂದ ಬೀದಿ ದೀಪದ ವ್ಯವಸ್ಥೆಯೇ ಇಲ್ಲವೆಂದರೆ, ಇದು ಪುರಸಭೆಯವರಿಗೆ ನಾಚಿಕೆಯಾಗಬೇಕಾದ ವಿಷಯ.
ಇಲ್ಲಿಯ ನಿವಾಸಿಗಳು ಕಳೆದ 30 ವರ್ಷಗಳಿಂದ ಮನೆ ಕಟ್ಟಿಕೊಂಡು ವಾಸಿಸುತ್ತಿದ್ದಾರೆ, ಈ ರಸ್ತೆ ಪಟ್ಟಣದ ಹೃದಯದ ಭಾಗದಲ್ಲಿದೆ, ಅಷ್ಟೇ ಅಲ್ಲ ನಿಮರ್ಾಣ ಹಂತದಲ್ಲಿರುವ ತಾಲೂಕು ಕ್ರೀಡಾಂಗಣಕ್ಕೆ ಕೂಗಳತೆಯಷ್ಟು ದೂರು, ಪಟ್ಟಣದ ಹೆಸರಾಂತ ಅಭಿಯಂತರ ದೊರೆಸ್ವಾಮಿ ಇಲ್ಲಿಯ ನಿವಾಸಿ, ತಿಪಟೂರು ಉಪವಿಭಾಗಾಧಿಕಾರಿಗಳ ಕಛೇರಿಯಲ್ಲಿ ಕೀ ಪೋಸ್ಟ್ನಲ್ಲಿರುವ ಲಕ್ಷ್ಮಣಪ್ಪ ಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಇಲ್ಲಿಯ ನಿವಾಸಿ. ಇವರೆಲ್ಲಾ ಹತ್ತಾರು ಭಾರಿ ಈ ವಿಷಯವನ್ನು ಪುರಸಭೆಯವರ ಗಮನಕ್ಕೆ ತಂದರು ಇಲ್ಲಿಗೆ ಬೀದಿ ದೀಪದ ವ್ಯವಸ್ಥೆ ಆಗಿಲ್ಲ, ಇನ್ನೊಂದು ವಿಶೇಷವೆಂದರೆ ಈ ವಾಡರ್್ನ ಸದಸ್ಯೆ ಈಗಿನ ಪುರಸಭಾ ಉಪಾಧ್ಯಕ್ಷೆ, ಅವರಿಗೂ ಇಲ್ಲಿಯ ಜನ ತಮ್ಮ ಬೇಡಿಕೆಯನ್ನು ಅನೇಕ ಭಾರಿ ಸಲ್ಲಿಸಿದರೂ ಇದುವರೆಗೆ ಪ್ರಯೋಜನವಾಗಿಲ್ಲವೆಂಬುದು ಖೇದಕರ.
ಈ ಬೀದಿಯ ಹಿಂಬದಿಯ ಬೀದಿ, ಇತ್ತೀಚೆಗೆ ನಿಮರ್ಾಣಗೊಂಡದ್ದು. ಕಳೆದ 10 ವರ್ಷಗಳ ಹಿಂದೆ ಈ ಪ್ರದೇಶ ಜನ ನಿಭೀಡ ಪ್ರದೇಶ. ಇತ್ತೀಚೆಗಷ್ಟೇ ಇಲ್ಲಿ ಹೊಸ ಮನೆಗಳು ನಿಮರ್ಾಣವಾಗಿದ್ದು ಇವರಿಗೆ ಬೀದಿ ದೀಪದ ವ್ಯವಸ್ಥೆ ದೊರೆತಿದೆ, ಆದರೆ ಕಳೆದ 30 ವರ್ಷಗಳಿಂದ ವಾಸ ಮಾಡುತ್ತಿರುವ ದೊರೆಸ್ವಾಮಿಯವರ ಬೀದಿಗೆ ದೀಪದ ವ್ಯವಸ್ಥೆ ಇಲ್ಲವೆಂಬುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ. ಪುರಸಭೆಯವರು ತಕ್ಷಣವೇ ಅಲ್ಲಿಗೆ ಬೀದಿ ದೀಪ ಅಳವಡಿಸಿ ತಮ್ಮ ಮಯರ್ಾದೆಯನ್ನು ಕಾಪಾಡಿಕೊಳ್ಳುವರೇ ? ಕಾದು ನೋಡಬೇಕು.
Friday, January 14, 2011
ಪಲ್ಸ್ ಪೊಲೀಯೊ ಯಶಸ್ವಿಗೆ ಸಕಲ ಸಿದ್ದತೆ: ತಹಶೀಲ್ದಾರ್
ಚಿಕ್ಕನಾಯಕನಹಳ್ಳಿ.ಜ.14: ಇದೇ 23 ಹಾಗೂ ಫೆಬ್ರವರಿ 27 ಈ ಎರಡು ದಿನಗಳು ಪೊಲೀಯೋ ಲಸಿಕೆಯನ್ನು ಮಕ್ಕಳಿಗೆ ಹಾಕಲಾಗುವುದು, ಈ ಪಲ್ಸ್ ಪೋಲಿಯೋ ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು ಇದರ ಯಶಸ್ವಿಗೆ ಸಾರ್ವಜನಿಕರು, ಸಕರ್ಾರಿ ಇಲಾಖೆಗಳು, ಸಂಘಸಂಸ್ಥೆಗಳು ಸೇರಿದಂತೆ ಎಲ್ಲರೂ ಕೈಜೋಡಿಸಬೇಕೆಂದು ತಹಶೀಲ್ದಾರ್ ಟಿ.ಸಿ.ಕಾಂತರಾಜು ಕೋರಿದರು.
ಪಲ್ಸ್ಪೋಲಿಯೋ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ನೂರಕ್ಕೆ ನೂರರಷ್ಟು ಪೋಲಿಯೋ ಹನಿಯನ್ನು ಹಾಕಿಸಲು ಎಲ್ಲಾ ಅಧಿಕಾರಿಗಳು ಸಿಬ್ಬಂದಿಗಳು, ಎಲ್ಲಾ ಸಂಘ ಸಂಸ್ಥೆಗಳ ಅಧ್ಯಕ್ಷರು ಹಾಗೂ ನಾಗರೀಕರು ಸಹಕರಿಸಬೇಕೆಂದು ಕೋರಿದ ಅವರು, ಅಂಗನವಾಡಿ ಕೇಂದ್ರದ ಸಿಬ್ಬಂದಿ, ಬೆಸ್ಕಾಂನವರು ಹಾಗೂ ಲಸಿಕೆಗೆ ಸರಬರಾಜು ಮಾಡುವ ಆರೋಗ್ಯ ಇಲಾಖೆಯವರು, ವಾಕ್ಸನ್ ಮತ್ತು ಅದಕ್ಕೆ ಬೇಕಾದ ಪರಿಕರಗಳನ್ನು ತಲುಪಿಸುವ ಜವಾಬ್ದಾರಿಯನ್ನು ನಿರ್ವಹಿಸುವಂತೆ ವಾಹನಗಳನ್ನು ಹೊಂದಿರುವ ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ಸಹಕಾರ ನೀಡುವಂತೆ ಕೋರಲಾಯಿತು. ವಾಹನಗಳು 22ರ ಸಂಜೆಯೇ ತಾಲೂಕು ಆರೋಗ್ಯಾಧಿಕಾರಿಗಳ ಬಳಿ ಹಾಜರಾಗುವಂತೆ ತಿಳಿಸಲಾಯಿತು.
ಯಾವ ಅಂಗನವಾಡಿ ಕೇಂದ್ರಗಳಲ್ಲಿ ಪಲ್ಸ್ ಪೋಲಿಯೋ ಬೂತ್ಗಳನ್ನು ಸ್ಥಾಪಿಸಲಾಗುವುದೋ ಅಂತಹ ಕೇಂದ್ರಗಳಲ್ಲಿ ಅಂಗನವಾಡಿ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಇಲಾಖೆಯ ಒಬ್ಬರು ಖಡ್ಡಾಯವಾಗಿ ಹಾಜರಿದ್ದರು ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ನಡೆಸಬೇಕೆಂದು ಸಭೆಯಲ್ಲಿ ತೀಮರ್ಾನಿಸಲಾಯಿತು.
ತಾ.ಪಂ. ಇ.ಓ, ನಡೆಯುವ ಪಲ್ಸ್ ಪೋಲಿಯೋ ಬೂತ್ಗಳಲ್ಲಿ ಕೆಲಸ ನಿರ್ವಹಿಸುವ ನೌಕರರಿಗೆ ಊಟದ ತೊಂದರೆಯಾಗುವುದರಿಂದ ಗ್ರಾಮ ಪಂಚಾಯತಿಯವರು ಈ ಜವಬ್ಚಾರಿಯನ್ನು ಹೊತ್ತು ಆಹಾರ ಸರಬರಾಜು ಮಾಡುವಂತೆ ತೀಮರ್ಾನಿಸಲಾಯಿತು.
ಬೂತ್ ಹಾಗೂ ಮನೆಗಳ ಸವರ್ೆ ಕಾರ್ಯ ನಿರ್ವಹಣೆಯಲ್ಲಿ ಅಂಗನವಾಡಿ ಕಾರ್ಯಕತರ್ೆಯರು ಹಾಗೂ ಆಶಾ ಕಾರ್ಯಕತರ್ೆಯರ ನಿಯೋಜನೆಯಲ್ಲಿ ಉಂಟಾಗಿರುವ ಸಮಸ್ಯೆ ನಿವಾರಣೆ ಬಗ್ಗೆ ತಾಲೂಕು ಆರೋಗ್ಯಾಧಿಕಾರಿಗಳು ಮತ್ತು ಶಿಶು ಅಭಿವೃದ್ದಿ ಅಧಿಕಾರಿಗಳು ಚಚರ್ಿಸಿ ತೀಮರ್ಾನ ತೆಗೆದುಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.
ಶಾಲೆಯ ಮಕ್ಕಳನ್ನು ಸೇರಿಸಿ ಪಲ್ಸ್ ಪೋಲಿಯೋ ಬಗ್ಗೆ ಜಾಗೃತಿ ಜಾಥಾವನ್ನು ಮಾಡಲು ಮತ್ತು ಪ್ರತಿ ಹೋಬಳಿ ಮಟ್ಟದ ಶಾಲೆಗಳಲ್ಲೂ ಬಿ.ಇಓ ರವರ ಅನುಮತಿ ಪಡೆದು ಶಾಲಾ ಮಕ್ಕಳಿಂದ ಜಾಥಾ ಕಾರ್ಯಮಾಡಿ ಜಾಗೃತಿ ಮೂಡಿಸಲು ತೀಮರ್ಾನಿಸಲಾಯಿತು. ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಅಗತ್ಯ ಕರ ಪತ್ರಗಳನ್ನು ಮುದ್ರಿಸಿ ಸರಬರಾಜು ಮಾಡುವ ಜವಬ್ದಾರಿಯನ್ನು ಪುರಸಭೆಗೆ ವಹಿಸಲಾಯಿತು ಮತ್ತು ಸ್ಕೌಟ್ಸ್ ಗೈಡ್ಸ್ ವಿದ್ಯಾಥರ್ಿಗಳನ್ನು ಬಳಸಿಕೊಳ್ಳುವಂತೆ ತೀಮರ್ಾನಿಸಲಾಯಿತು.
ಸಭೆಯಲ್ಲಿ ಡಾ.ಶಿವಕುಮಾರ್,
ಚಿಕ್ಕನಾಯಕನಹಳ್ಳಿ,ಜ.14: ರಾಷ್ಟ್ರಕವಿ ಕುವೆಂಪು-ಸ್ವಾಮಿ ವಿವೇಕಾನಂದರ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಇದೇ 17ರಸೋಮವಾರ ತಾ.ಕಸಾಪ, ಹಾಗೂ ಪತ್ರಕರ್ತರ ಸಂಘ ಮತ್ತು ಮಲ್ಲಿಕಾಜರ್ುನ ಡಿ.ಇಡಿ ಕಾಲೇಜು ಇವರಗಳ ಸಂಯುಕ್ತಾಶ್ರಯದಲ್ಲಿ ಬೆಳಗ್ಗೆ 11ಕ್ಕೆ ಏರ್ಪಡಿಸಲಾಗಿದೆ.
ಸಮಾರಂಭವನ್ನು ಪಟ್ಟಣದ ಬಿ.ಆರ್.ಸಿ ಸಭಾಂಗಣದಲ್ಲಿ ಏರ್ಪಡಿಸಿದ್ದು ರಾಮಕೃಷ್ಣ ವಿವೇಕಾನಂದ ಆಶ್ರಮದ ಸ್ವಾಮೀ ವಿರೇಶಾನಂದಜೀ ಕುವೆಂಪು ಕಂಡಂತೆ ರಾಮಕೃಷ್ಣ-ವಿವೇಕಾನಂದರು ಎಂಬ ವಿಷಯವಾಗಿ ಮಾತನಾಡಲಿದ್ದಾರೆ.
ತಾ.ಕಸಾಪ ಅಧ್ಯಕ್ಷ ಎಂ.ವಿ.ನಾಗರಾಜ್ರಾವ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು ಮಲ್ಲಿಕಾಜರ್ುನ ಡಿ.ಇಡಿ ಕಾಲೇಜಿನ ಪ್ರಾಂಶುಪಾಲ ಎಂ.ವಿ.ರಾಜಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ, ಬಿ.ಇ.ಓ ಸಾ.ಚಿ.ನಾಗೇಶ್ ಸಮಾರಂಭದ ಉದ್ಘಾಟನೆ ನೆರವೇರಿಸಲಿದ್ದಾರೆ.
ಸಮಾರಂಭದಲ್ಲಿ ತಾ.ಕಾ.ನಿ.ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಜಿ.ರಾಜೀವಲೋಚನ ಮತ್ತು ಬಿ.ಆರ್.ಸಿ ಎನ್.ಎಸ್.ಸುಧಾಕರ್ರವರು ಪ್ರತಿಭಾ ಸನ್ಮಾನವನ್ನು ನಡೆಸಿಕೊಡಲಿದ್ದಾರೆ.
ಚಿಕ್ಕನಾಯಕನಹಳ್ಳಿ.ಜ.14: ಇದೇ 23 ಹಾಗೂ ಫೆಬ್ರವರಿ 27 ಈ ಎರಡು ದಿನಗಳು ಪೊಲೀಯೋ ಲಸಿಕೆಯನ್ನು ಮಕ್ಕಳಿಗೆ ಹಾಕಲಾಗುವುದು, ಈ ಪಲ್ಸ್ ಪೋಲಿಯೋ ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು ಇದರ ಯಶಸ್ವಿಗೆ ಸಾರ್ವಜನಿಕರು, ಸಕರ್ಾರಿ ಇಲಾಖೆಗಳು, ಸಂಘಸಂಸ್ಥೆಗಳು ಸೇರಿದಂತೆ ಎಲ್ಲರೂ ಕೈಜೋಡಿಸಬೇಕೆಂದು ತಹಶೀಲ್ದಾರ್ ಟಿ.ಸಿ.ಕಾಂತರಾಜು ಕೋರಿದರು.
ಪಲ್ಸ್ಪೋಲಿಯೋ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ನೂರಕ್ಕೆ ನೂರರಷ್ಟು ಪೋಲಿಯೋ ಹನಿಯನ್ನು ಹಾಕಿಸಲು ಎಲ್ಲಾ ಅಧಿಕಾರಿಗಳು ಸಿಬ್ಬಂದಿಗಳು, ಎಲ್ಲಾ ಸಂಘ ಸಂಸ್ಥೆಗಳ ಅಧ್ಯಕ್ಷರು ಹಾಗೂ ನಾಗರೀಕರು ಸಹಕರಿಸಬೇಕೆಂದು ಕೋರಿದ ಅವರು, ಅಂಗನವಾಡಿ ಕೇಂದ್ರದ ಸಿಬ್ಬಂದಿ, ಬೆಸ್ಕಾಂನವರು ಹಾಗೂ ಲಸಿಕೆಗೆ ಸರಬರಾಜು ಮಾಡುವ ಆರೋಗ್ಯ ಇಲಾಖೆಯವರು, ವಾಕ್ಸನ್ ಮತ್ತು ಅದಕ್ಕೆ ಬೇಕಾದ ಪರಿಕರಗಳನ್ನು ತಲುಪಿಸುವ ಜವಾಬ್ದಾರಿಯನ್ನು ನಿರ್ವಹಿಸುವಂತೆ ವಾಹನಗಳನ್ನು ಹೊಂದಿರುವ ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ಸಹಕಾರ ನೀಡುವಂತೆ ಕೋರಲಾಯಿತು. ವಾಹನಗಳು 22ರ ಸಂಜೆಯೇ ತಾಲೂಕು ಆರೋಗ್ಯಾಧಿಕಾರಿಗಳ ಬಳಿ ಹಾಜರಾಗುವಂತೆ ತಿಳಿಸಲಾಯಿತು.
ಯಾವ ಅಂಗನವಾಡಿ ಕೇಂದ್ರಗಳಲ್ಲಿ ಪಲ್ಸ್ ಪೋಲಿಯೋ ಬೂತ್ಗಳನ್ನು ಸ್ಥಾಪಿಸಲಾಗುವುದೋ ಅಂತಹ ಕೇಂದ್ರಗಳಲ್ಲಿ ಅಂಗನವಾಡಿ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಇಲಾಖೆಯ ಒಬ್ಬರು ಖಡ್ಡಾಯವಾಗಿ ಹಾಜರಿದ್ದರು ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ನಡೆಸಬೇಕೆಂದು ಸಭೆಯಲ್ಲಿ ತೀಮರ್ಾನಿಸಲಾಯಿತು.
ತಾ.ಪಂ. ಇ.ಓ, ನಡೆಯುವ ಪಲ್ಸ್ ಪೋಲಿಯೋ ಬೂತ್ಗಳಲ್ಲಿ ಕೆಲಸ ನಿರ್ವಹಿಸುವ ನೌಕರರಿಗೆ ಊಟದ ತೊಂದರೆಯಾಗುವುದರಿಂದ ಗ್ರಾಮ ಪಂಚಾಯತಿಯವರು ಈ ಜವಬ್ಚಾರಿಯನ್ನು ಹೊತ್ತು ಆಹಾರ ಸರಬರಾಜು ಮಾಡುವಂತೆ ತೀಮರ್ಾನಿಸಲಾಯಿತು.
ಬೂತ್ ಹಾಗೂ ಮನೆಗಳ ಸವರ್ೆ ಕಾರ್ಯ ನಿರ್ವಹಣೆಯಲ್ಲಿ ಅಂಗನವಾಡಿ ಕಾರ್ಯಕತರ್ೆಯರು ಹಾಗೂ ಆಶಾ ಕಾರ್ಯಕತರ್ೆಯರ ನಿಯೋಜನೆಯಲ್ಲಿ ಉಂಟಾಗಿರುವ ಸಮಸ್ಯೆ ನಿವಾರಣೆ ಬಗ್ಗೆ ತಾಲೂಕು ಆರೋಗ್ಯಾಧಿಕಾರಿಗಳು ಮತ್ತು ಶಿಶು ಅಭಿವೃದ್ದಿ ಅಧಿಕಾರಿಗಳು ಚಚರ್ಿಸಿ ತೀಮರ್ಾನ ತೆಗೆದುಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.
ಶಾಲೆಯ ಮಕ್ಕಳನ್ನು ಸೇರಿಸಿ ಪಲ್ಸ್ ಪೋಲಿಯೋ ಬಗ್ಗೆ ಜಾಗೃತಿ ಜಾಥಾವನ್ನು ಮಾಡಲು ಮತ್ತು ಪ್ರತಿ ಹೋಬಳಿ ಮಟ್ಟದ ಶಾಲೆಗಳಲ್ಲೂ ಬಿ.ಇಓ ರವರ ಅನುಮತಿ ಪಡೆದು ಶಾಲಾ ಮಕ್ಕಳಿಂದ ಜಾಥಾ ಕಾರ್ಯಮಾಡಿ ಜಾಗೃತಿ ಮೂಡಿಸಲು ತೀಮರ್ಾನಿಸಲಾಯಿತು. ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಅಗತ್ಯ ಕರ ಪತ್ರಗಳನ್ನು ಮುದ್ರಿಸಿ ಸರಬರಾಜು ಮಾಡುವ ಜವಬ್ದಾರಿಯನ್ನು ಪುರಸಭೆಗೆ ವಹಿಸಲಾಯಿತು ಮತ್ತು ಸ್ಕೌಟ್ಸ್ ಗೈಡ್ಸ್ ವಿದ್ಯಾಥರ್ಿಗಳನ್ನು ಬಳಸಿಕೊಳ್ಳುವಂತೆ ತೀಮರ್ಾನಿಸಲಾಯಿತು.
ಸಭೆಯಲ್ಲಿ ಡಾ.ಶಿವಕುಮಾರ್,
ಚಿಕ್ಕನಾಯಕನಹಳ್ಳಿ,ಜ.14: ರಾಷ್ಟ್ರಕವಿ ಕುವೆಂಪು-ಸ್ವಾಮಿ ವಿವೇಕಾನಂದರ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಇದೇ 17ರಸೋಮವಾರ ತಾ.ಕಸಾಪ, ಹಾಗೂ ಪತ್ರಕರ್ತರ ಸಂಘ ಮತ್ತು ಮಲ್ಲಿಕಾಜರ್ುನ ಡಿ.ಇಡಿ ಕಾಲೇಜು ಇವರಗಳ ಸಂಯುಕ್ತಾಶ್ರಯದಲ್ಲಿ ಬೆಳಗ್ಗೆ 11ಕ್ಕೆ ಏರ್ಪಡಿಸಲಾಗಿದೆ.
ಸಮಾರಂಭವನ್ನು ಪಟ್ಟಣದ ಬಿ.ಆರ್.ಸಿ ಸಭಾಂಗಣದಲ್ಲಿ ಏರ್ಪಡಿಸಿದ್ದು ರಾಮಕೃಷ್ಣ ವಿವೇಕಾನಂದ ಆಶ್ರಮದ ಸ್ವಾಮೀ ವಿರೇಶಾನಂದಜೀ ಕುವೆಂಪು ಕಂಡಂತೆ ರಾಮಕೃಷ್ಣ-ವಿವೇಕಾನಂದರು ಎಂಬ ವಿಷಯವಾಗಿ ಮಾತನಾಡಲಿದ್ದಾರೆ.
ತಾ.ಕಸಾಪ ಅಧ್ಯಕ್ಷ ಎಂ.ವಿ.ನಾಗರಾಜ್ರಾವ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು ಮಲ್ಲಿಕಾಜರ್ುನ ಡಿ.ಇಡಿ ಕಾಲೇಜಿನ ಪ್ರಾಂಶುಪಾಲ ಎಂ.ವಿ.ರಾಜಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ, ಬಿ.ಇ.ಓ ಸಾ.ಚಿ.ನಾಗೇಶ್ ಸಮಾರಂಭದ ಉದ್ಘಾಟನೆ ನೆರವೇರಿಸಲಿದ್ದಾರೆ.
ಸಮಾರಂಭದಲ್ಲಿ ತಾ.ಕಾ.ನಿ.ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಜಿ.ರಾಜೀವಲೋಚನ ಮತ್ತು ಬಿ.ಆರ್.ಸಿ ಎನ್.ಎಸ್.ಸುಧಾಕರ್ರವರು ಪ್ರತಿಭಾ ಸನ್ಮಾನವನ್ನು ನಡೆಸಿಕೊಡಲಿದ್ದಾರೆ.
Thursday, January 13, 2011
ರಾಜ್ಯದ ವಿಧಾನ ಸಭೆಯಲ್ಲಿ ವಿರೋಧ ಪಕ್ಷವೇ ಇಲ್ಲ
ಚಿಕ್ಕನಾಯಕನಹಳ್ಳಿ,ಜ.13: ಸಕರ್ಾರವನ್ನು ರಚಿಸಿ, ಸಕರ್ಾರದ ಹಲವು ಯೋಜನೆಗಳಿಂದ ಕೋಟ್ಯಾಂತರ ಹಣವನ್ನು ಲೂಟಿ ಮಾಡಿ ತಮ್ಮ ಸ್ಚಂತಕ್ಕೆ ಮತ್ತು ಚುನಾವಣೆ ಸಮಯದಲ್ಲಿ ಬಳಸಿ ಇಂತಿಷ್ಟು ಹಣವೆಂದು ಹಂಚುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನ್ನು ಬಹಿರಂಗವಾಗಿ ರಾಜ್ಯದ ಲೂಟಿಕೋರ ಪಕ್ಷಗಳು ಹರಾಜು ಮಾಡುತ್ತಿದ್ದಾರೆ ಎಂದು ಜೆ.ಡಿ.ಯು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಶರದ್ಯಾದವ್ ಹೇಳಿದರು.
ಪಟ್ಟಣದ ನವೋದಯ ಪ್ರಥಮ ದಜರ್ೆ ಕಾಲೇಜಿನ ಆವರಣದಲ್ಲಿ ನಡೆದ ಜನತಾದಳ ಸಂಯುಕ್ತ ಸಭೆಯ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಈಗ ನಡೆಯುತ್ತಿರುವ ಕ್ರಿಕೆಟ್ ಬೆಟ್ಟಿಂಗ್ನಂತೆ ಜನತೆಗೆ ತಲಾ ಇಂತಿಷ್ಟು ಹಣವೆಂದು ನಿಗದಿ ಪಡಿಸಿ ಇಲ್ಲಿನ ಪ್ರಜೆಗಳನ್ನು ಓಟಿಗಾಗಿ ಕೊಂಡುಕೊಳ್ಳುತ್ತಿದ್ದಾರೆ, ಇದರಿಂದ ರಾಜ್ಯದಲ್ಲಿ ಪ್ರಜಾತಂತ್ರ ಮತ್ತು ಲೋಕತಂತ್ರ ವ್ಯವಸ್ಥೆಯು ಬದಲಾವಣೆಯಾಗಿ ಹಣ ನೀಡಿದವನಿಗೆ ಮಾತ್ರ ಓಟು ಎಂಬ ವಾತಾವರಣ ಸೃಷ್ಟಿಯಾಗಿದೆ, ಅನ್ಯಾಯ ಎದರಿಸುವಂತಹ ನಾಯಕರಾದ ರಾಮಕೃಷ್ಣ ಹೆಗಡೆ, ಬೊಮ್ಮಾಯಿ ಯಂತಹ ಹಲವರ ನಾಯಕರ ಸಿದ್ದಾಂತ ಎಲ್ಲೆಡೆ ಪಸರಿಸಿ ರಾಜಕೀಯಕ್ಕೆ ಒಳ್ಳೆಯ ಪ್ರತಿಕ್ರಿಯೆ ಒಂದು ಕಾಲದಲ್ಲಿ ಇತ್ತು, ಆದರೆ ಇತ್ತಿಚಿನ ದಿನಗಳಲ್ಲಿ ರಾಜಕೀಯಕ್ಕೆ ಲೂಟಿಕೋರರ ಆಗಮನವಾಗುತ್ತಾ ರಾಜ್ಯದ ಜನತೆಗೆ ಕಷ್ಟದ ದಿನಗಳು ಎದುರಾಗುತ್ತಿವೆ ಎಂದ ಅವರು ಸುಂದರವಾದ ಕನರ್ಾಟಕ ರಾಜ್ಯ ಈಡೀ ದೇಶಕ್ಕೆ ರಾಜಕೀಯವಾಗಿ ಮಾದರಿಯಾಗಿತ್ತು. ಆದರೆ ಈಗ ಈ ರಾಜ್ಯ ಸಂಪತ್ತನ್ನು ಲೂಟಿ ಮಾಡುವುದಕ್ಕೆ ಮಾದರಿಯಾಗಿದೆ ಎಂದ ಅವರು ಕನರ್ಾಟಕದ ಪರಂಪರೆಯನ್ನು ಹೊಸ ಅಧ್ಯಯನದಿಂದ ರೂಪಿಸಲು ಜೆ.ಡಿ.ಯು ಪಕ್ಷಕ್ಕೆ ಸಹಕರಿಸಬೇಕು ಎಂದರು.
ಜೆ.ಡಿ.ಯು ರಾಜ್ಯಾಧ್ಯಕ್ಷ ಎಂ.ಪಿ.ನಾಡಗೌಡ ಮಾತನಾಡಿ ಈ ಸಭೆ ಕನರ್ಾಟಕದಲ್ಲಿ ಹೊಸ ದಿಕ್ಕನ್ನು ನೀಡಲಿದ್ದು, ತತ್ವ ಸಿದ್ದಾಂತಗಳನ್ನು ಬಿಟ್ಟು ರಾಜಕಾರಣ ಮಾಡುತ್ತಿರುವ ನಾಯಕರಿಲ್ಲದ ಪಕ್ಷಗಳಿಗೆ ಸವಾಲಾಗಿದೆ ಎಂದ ಅವರು ವಿಧಾನಸಭೆಗಳಲ್ಲಿ ವಿರೋದ ಪಕ್ಷಗಳಿಲ್ಲದೆ ಆಡಳಿತ ಪಕ್ಷಗಳು ಏನು ಮಾಡಿದರೂ ಕೇಳುವವರಿಲ್ಲದಂತಾಗಿದೆ ಎಂದರು. ಮಾಧುಸ್ವಾಮಿಯವರಿಗೆ ರಾಜ್ಯವನ್ನು ರಕ್ಷಣೆ ಮಾಡುವ ಸಮಥ್ರ್ಯವಿದೆ ಎಂದರು.
ಮಾಜಿ ಶಾಸಕ ಜೆ.ಸಿ.ಮಾಧುಸ್ವಾಮಿ ಮಾತನಾಡಿ ಗಣಿ ಉದ್ಯಮದಲ್ಲಿ ಬಳ್ಳಾರಿಗೆ ಸಮಾನಾಗಿರುವ ತಾಲೂಕು, ಜನರ ಕಷ್ಟಗಳನ್ನು ಕೇಳದೆ, ಜನತೆಗೆ ಸೇವೆ ಮಾಡದೆ, ಮನೆ ಮನೆಗೆ ಹೋಗಿ ತಮ್ಮ ಪರವಾಗಿ ಪ್ರಚಾರಮಾಡದೆ ಕೇವಲ ಹಣದ ಮೇಲೆ ಚುನಾವಣೆ ನಡೆಯುತ್ತಿದ್ದು ಎಂದರಲ್ಲದೆ, ರಾಜಕೀಯ ವ್ಯಾಪಾರವಾಗಿದೆ ಎಂದರು. ಜನರ ತಮ್ಮ ಓಟುಗಳನ್ನು ರಾಜಕೀಯ ಪಕ್ಷಗಳಿಗೆ ನಿಡದೆ, ಅಬ್ಯಾಥರ್ಿಗಳು ನೀಡುವ ಹಣ, ಹೆಂಡಕ್ಕೆ ಇಂತಿಷ್ಟು ಎಂಬಂತೆ ಹಂಚಿಕೆಯಾಗಿದೆ. ಈ ರೀತಿ ಹಂಚಿಕೆಯಾದರೂ ಜೆ.ಡಿ.ಯು ತಾಲೂಕಿನಲ್ಲಿ 2ನೇ ಸ್ಥಾನವನ್ನು ಉಳಿಸಿಕೊಂಡಿದ್ದು ಮುಂದೆ ತಾಲೂಕಿನಾದ್ಯಂತ ಜೆ.ಡಿ.ಯು ಪಕ್ಷ ಮೊದಲ ಸ್ಥಾನವನ್ನು ಅಲಂಕರಿಸಲಿದೆ ಎಂದರು.
ಮಧ್ಯಮ ಕುಟುಂಬದಿಂದ ಬಂದು 3ಬಾರಿ ಶಾಸಕನಾಗಿ ತಾಲೂಕಿನ ಅಭಿವೃದ್ದಿಗೆ ಶ್ರಮ ಪಟ್ಟರೂ ತಾ.ಪಂ. ಮತ್ತು ಜಿ.ಪಂ. ಚುನಾವಣೆಗಳಲ್ಲಿ ಪಕ್ಷ ಸ್ಥಾನ ಉಳಿಸಿಕೊಳ್ಳದಿದ್ದರೆ ರಾಜಕೀಯದಲ್ಲಿ ಇದೇ ನನ್ನ ಕೊನೇ ಹೋರಾಟವಾಗಿರುತ್ತಿತ್ತು ಎಂದ ಅವರು, ಜೆ.ಡಿ.ಎಸ್, ಬಿ.ಜೆ.ಪಿ ಕಾಲ ಮುಗಿಯುವ ಸಂದರ್ಭ ಬಂದಿದ್ದು ಕಾಂಗ್ರೆಸ್ ಆಗಲೇ ಮುಳುಗಿ ಹೋಗಿರುವ ಹಡಗಾಗಿದೆ, ತಾಲೂಕು ಮತ್ತು ರಾಜ್ಯದ ಆಡಳಿತ ಕೆಳಸ್ಥರಕ್ಕೆ ಹೋಗಿದೆ. ತಾಲೂಕಿನಿಂದಲೇ ಜೆ.ಡಿ.ಯು ಪಕ್ಷ ಅಸ್ಥಿತ್ವಗೊಳಿಸಿ ಹೋರಾಟಕ್ಕೆ ಮುಂದಾಗುತ್ತದೆ ಪಕ್ಷ, ಈ ರೀತಿಯಾಗಿ ಬಾಣದ ದಿಕ್ಕನ್ನು ರಾಜ್ಯಾದ್ಯಂತ ವಿಸ್ತರಿಸಿ ರೈತ ಪರವಾಗಿ ರಾಜ್ಯ ಕಟ್ಟಲಿದೆ ಎಂದರು.
ಸಮಾರಂಭದಲ್ಲಿ ಜೆ.ಡಿ.ಯು.ನ ಜಿ.ಪಂ.ಸದಸ್ಯೆ ಲೋಹಿತಾ ಬಾಯಿ ಮತ್ತು ತಾ.ಪಂ.ಸದಸ್ಯರುಗಳಾದ ಚಿಕ್ಕಮ್ಮ, ನಿರಂಜನಮೂತರ್ಿ, ಸುಮಿತ್ರ, ಲತಾ, ಶಶಿಧರ್, ಸಾವಿತ್ರಿರವರನ್ನು ಸನ್ಮಾನಿಸಲಾಯಿತು, ಚುನಾವಣೆಗಳಲ್ಲಿ ಸ್ಪಧರ್ಿಸಿದ್ದ ಅಬ್ಯಾಥರ್ಿಗಳನ್ನು ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ರೇಣುಕಮೂತರ್ಿ ಸ್ವಾಗತಿಸಿದರೆ, ಪುರಸಭಾ ಸದಸ್ಯ ಸಿ.ಡಿ.ಚಂದ್ರಶೇಖರ್ ನಿರೂಪಿಸಿ, ಡಿ.ಸಿ.ಸಿ.ಬ್ಯಾಂಕ್ ನಿದರ್ೇಶಕ ಸಿಂಗದಹಳ್ಳಿ ರಾಜ್ಕುಮಾರ್ ವಂದಿಸಿದರು.
ಕುಪ್ಪೂರು ಮಠದಲ್ಲಿ 6 ಲಕ್ಷರೂಗಳ ಬೆಳ್ಳಿ ಆಭರಣ ಕಳ್ಳತನ
ಚಿಕ್ಕನಾಯಕನಹಳ್ಳಿ,ಜ.13: ತಾಲೂಕಿನ ಸುಪ್ರಿಸಿದ್ದ ಕ್ಷೇತ್ರವಾದ ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಮಠದಲ್ಲಿ ಗುರುವಾರ ನಸುಕಿನಲ್ಲಿ ಕಳ್ಳತನ ನಡೆದಿದ್ದು ಮಠದ ಗರ್ಭಗುಡಿಯಲ್ಲಿದ್ದ ಸುಮಾರು 15 ಕೆ.ಜಿ.ಬೆಳ್ಳಿ ಆಭರಣಗಳು ಹಾಗೂ ಕಾಣಿಕೆ ಹುಂಡಿಯನ್ನು ಕಳ್ಳರು ದೋಚಿದ್ದಾರೆ.
ಮಠದ ಕಟ್ಟಡದಲ್ಲಿನ ಕರೆಂಟ್ ಕಟ್ಮಾಡಿ, ಮಠದ ಆವರಣದಲ್ಲಿರುವ ಕೊಠಡಿಯಲ್ಲಿ ಮಲಗಿದ್ದವರು ಹೊರಬಾರದಂತೆ ಹೊರಗಿನಿಂದ ಬೋಲ್ಟ್ಗಳನ್ನು ಭದ್ರ ಪಡಿಸಿ, ಮಠದ ಮೇಲ್ಚಾವಣಿಯ ಹೆಂಚನ್ನು ತೆಗೆದು ಗರ್ಭಗುಡಿಯಲ್ಲಿನ ಬೊಲ್ಟ್ನ್ನು ಬಲವಾದ ಅಸ್ತ್ರದಿಂದ ಮೀಟಿ ಬೀಗ ಹೊಡೆದು ಸುಮಾರು 5 ಕೆ.ಜಿ.ತೂಕದ ಶ್ರೀ ಮರಳಸಿದ್ದೇಶ್ವರರ ಮುಖ ಪದ್ಮ ನಾಗಭಾರಣ ಸಮೇತ, ಒಂದು ಕೆ.ಜಿ.ತೂಕದ ಮೂರು ಜೊತೆ ಪಾದುಕೆ, ಕಳಸ, ಪಾನ್ ಬಟ್ಲು, ಪಂಚಾರತಿ, ಬೆಳ್ಳಿಕಾಯಿನ್, ಬೆಳ್ಳಿ ರುದ್ರದೇವರು, ಎರಡು ರೇಣುಕರ ವಿಗ್ರಹ, ಗಣಪತಿ ವಿಗ್ರಹ, ನಟರಾಜನ ನಾಟ್ಯ ವಿಗ್ರಹ, ಆರತಿ ತಟ್ಟೆ, 108 ಬೆಳ್ಳಿ ರುದ್ರಾಕ್ಷಿ, 12 ಬೆಳ್ಳಿ ಭಿಲ್ವ ಪತ್ರೆ ಸೇರಿದಂತೆ ಸುಮಾರು 6 ಲಕ್ಷರೂಗಳ ಬೆಳ್ಳಿಯ ಆಭರಣಗಳು ಹಾಗೂ ಎರಡು ಕಾಣಿಕೆ ಹುಂಡಿಯನ್ನು ಹೊತ್ತು ಹೊಯ್ದಿದ್ದಾರೆ.
ಸ್ಥಳಕ್ಕೆ ಎಸ್.ಪಿ. ಡಾ.ಹರ್ಷ, ಕುಣಿಗಲ್ ಎ.ಎಸ್.ಪಿ. ಶಶಿಕುಮಾರ್, ಸಿ.ಪಿ.ಐ.ರವಿಪ್ರಸಾದ್, ಬೆರಳಚ್ಚು ತಜ್ಞರು, ಶ್ವಾನ ದಳ ತನಿಖೆ ನಡೆಸಿದರು.
ಹಂದನಕೆರೆ ಪಿ.ಎಸ್.ಐ. ರಾಜು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಭಾಗದಲ್ಲಿ ಕಳೆದ ಎರಡು ತಿಂಗಳಿಂದ ದೇವಾಲಯಗಳ ಕಳ್ಳತನ ಹೆಚ್ಚುತ್ತಿದ್ದು, ಪಟ್ಟಣದ ಪಂಚಮುಖಿ ದೇವಾಸ್ಥಾನದಲ್ಲಿನ ಕಾಣಿಕೆ ಹುಂಡಿ ಕಳವು, ಸೊರಲಮಾವು, ತಮ್ಮಡಿಹಳ್ಳಿ ಸೇರಿದಂತೆ ಹಲವು ಕಡೆಗಳಲ್ಲಿ ಕಳ್ಳತನದ ಪ್ರಕರಣಗಳು ಪದೇ ಪದೇ ನಡೆಯುತ್ತಿದ್ದು ದೇವಾಲಯಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ನಡೆಸುವವರ ತಂಡವೇ ಇಲ್ಲಿಗೆ ಬಂದಿರ ಬಹುದೆಂಬ ಅನುಮಾನಗಳಿವೆ.
ಚಿಕ್ಕನಾಯಕನಹಳ್ಳಿ,ಜ.13: ಸಕರ್ಾರವನ್ನು ರಚಿಸಿ, ಸಕರ್ಾರದ ಹಲವು ಯೋಜನೆಗಳಿಂದ ಕೋಟ್ಯಾಂತರ ಹಣವನ್ನು ಲೂಟಿ ಮಾಡಿ ತಮ್ಮ ಸ್ಚಂತಕ್ಕೆ ಮತ್ತು ಚುನಾವಣೆ ಸಮಯದಲ್ಲಿ ಬಳಸಿ ಇಂತಿಷ್ಟು ಹಣವೆಂದು ಹಂಚುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನ್ನು ಬಹಿರಂಗವಾಗಿ ರಾಜ್ಯದ ಲೂಟಿಕೋರ ಪಕ್ಷಗಳು ಹರಾಜು ಮಾಡುತ್ತಿದ್ದಾರೆ ಎಂದು ಜೆ.ಡಿ.ಯು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಶರದ್ಯಾದವ್ ಹೇಳಿದರು.
ಪಟ್ಟಣದ ನವೋದಯ ಪ್ರಥಮ ದಜರ್ೆ ಕಾಲೇಜಿನ ಆವರಣದಲ್ಲಿ ನಡೆದ ಜನತಾದಳ ಸಂಯುಕ್ತ ಸಭೆಯ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಈಗ ನಡೆಯುತ್ತಿರುವ ಕ್ರಿಕೆಟ್ ಬೆಟ್ಟಿಂಗ್ನಂತೆ ಜನತೆಗೆ ತಲಾ ಇಂತಿಷ್ಟು ಹಣವೆಂದು ನಿಗದಿ ಪಡಿಸಿ ಇಲ್ಲಿನ ಪ್ರಜೆಗಳನ್ನು ಓಟಿಗಾಗಿ ಕೊಂಡುಕೊಳ್ಳುತ್ತಿದ್ದಾರೆ, ಇದರಿಂದ ರಾಜ್ಯದಲ್ಲಿ ಪ್ರಜಾತಂತ್ರ ಮತ್ತು ಲೋಕತಂತ್ರ ವ್ಯವಸ್ಥೆಯು ಬದಲಾವಣೆಯಾಗಿ ಹಣ ನೀಡಿದವನಿಗೆ ಮಾತ್ರ ಓಟು ಎಂಬ ವಾತಾವರಣ ಸೃಷ್ಟಿಯಾಗಿದೆ, ಅನ್ಯಾಯ ಎದರಿಸುವಂತಹ ನಾಯಕರಾದ ರಾಮಕೃಷ್ಣ ಹೆಗಡೆ, ಬೊಮ್ಮಾಯಿ ಯಂತಹ ಹಲವರ ನಾಯಕರ ಸಿದ್ದಾಂತ ಎಲ್ಲೆಡೆ ಪಸರಿಸಿ ರಾಜಕೀಯಕ್ಕೆ ಒಳ್ಳೆಯ ಪ್ರತಿಕ್ರಿಯೆ ಒಂದು ಕಾಲದಲ್ಲಿ ಇತ್ತು, ಆದರೆ ಇತ್ತಿಚಿನ ದಿನಗಳಲ್ಲಿ ರಾಜಕೀಯಕ್ಕೆ ಲೂಟಿಕೋರರ ಆಗಮನವಾಗುತ್ತಾ ರಾಜ್ಯದ ಜನತೆಗೆ ಕಷ್ಟದ ದಿನಗಳು ಎದುರಾಗುತ್ತಿವೆ ಎಂದ ಅವರು ಸುಂದರವಾದ ಕನರ್ಾಟಕ ರಾಜ್ಯ ಈಡೀ ದೇಶಕ್ಕೆ ರಾಜಕೀಯವಾಗಿ ಮಾದರಿಯಾಗಿತ್ತು. ಆದರೆ ಈಗ ಈ ರಾಜ್ಯ ಸಂಪತ್ತನ್ನು ಲೂಟಿ ಮಾಡುವುದಕ್ಕೆ ಮಾದರಿಯಾಗಿದೆ ಎಂದ ಅವರು ಕನರ್ಾಟಕದ ಪರಂಪರೆಯನ್ನು ಹೊಸ ಅಧ್ಯಯನದಿಂದ ರೂಪಿಸಲು ಜೆ.ಡಿ.ಯು ಪಕ್ಷಕ್ಕೆ ಸಹಕರಿಸಬೇಕು ಎಂದರು.
ಜೆ.ಡಿ.ಯು ರಾಜ್ಯಾಧ್ಯಕ್ಷ ಎಂ.ಪಿ.ನಾಡಗೌಡ ಮಾತನಾಡಿ ಈ ಸಭೆ ಕನರ್ಾಟಕದಲ್ಲಿ ಹೊಸ ದಿಕ್ಕನ್ನು ನೀಡಲಿದ್ದು, ತತ್ವ ಸಿದ್ದಾಂತಗಳನ್ನು ಬಿಟ್ಟು ರಾಜಕಾರಣ ಮಾಡುತ್ತಿರುವ ನಾಯಕರಿಲ್ಲದ ಪಕ್ಷಗಳಿಗೆ ಸವಾಲಾಗಿದೆ ಎಂದ ಅವರು ವಿಧಾನಸಭೆಗಳಲ್ಲಿ ವಿರೋದ ಪಕ್ಷಗಳಿಲ್ಲದೆ ಆಡಳಿತ ಪಕ್ಷಗಳು ಏನು ಮಾಡಿದರೂ ಕೇಳುವವರಿಲ್ಲದಂತಾಗಿದೆ ಎಂದರು. ಮಾಧುಸ್ವಾಮಿಯವರಿಗೆ ರಾಜ್ಯವನ್ನು ರಕ್ಷಣೆ ಮಾಡುವ ಸಮಥ್ರ್ಯವಿದೆ ಎಂದರು.
ಮಾಜಿ ಶಾಸಕ ಜೆ.ಸಿ.ಮಾಧುಸ್ವಾಮಿ ಮಾತನಾಡಿ ಗಣಿ ಉದ್ಯಮದಲ್ಲಿ ಬಳ್ಳಾರಿಗೆ ಸಮಾನಾಗಿರುವ ತಾಲೂಕು, ಜನರ ಕಷ್ಟಗಳನ್ನು ಕೇಳದೆ, ಜನತೆಗೆ ಸೇವೆ ಮಾಡದೆ, ಮನೆ ಮನೆಗೆ ಹೋಗಿ ತಮ್ಮ ಪರವಾಗಿ ಪ್ರಚಾರಮಾಡದೆ ಕೇವಲ ಹಣದ ಮೇಲೆ ಚುನಾವಣೆ ನಡೆಯುತ್ತಿದ್ದು ಎಂದರಲ್ಲದೆ, ರಾಜಕೀಯ ವ್ಯಾಪಾರವಾಗಿದೆ ಎಂದರು. ಜನರ ತಮ್ಮ ಓಟುಗಳನ್ನು ರಾಜಕೀಯ ಪಕ್ಷಗಳಿಗೆ ನಿಡದೆ, ಅಬ್ಯಾಥರ್ಿಗಳು ನೀಡುವ ಹಣ, ಹೆಂಡಕ್ಕೆ ಇಂತಿಷ್ಟು ಎಂಬಂತೆ ಹಂಚಿಕೆಯಾಗಿದೆ. ಈ ರೀತಿ ಹಂಚಿಕೆಯಾದರೂ ಜೆ.ಡಿ.ಯು ತಾಲೂಕಿನಲ್ಲಿ 2ನೇ ಸ್ಥಾನವನ್ನು ಉಳಿಸಿಕೊಂಡಿದ್ದು ಮುಂದೆ ತಾಲೂಕಿನಾದ್ಯಂತ ಜೆ.ಡಿ.ಯು ಪಕ್ಷ ಮೊದಲ ಸ್ಥಾನವನ್ನು ಅಲಂಕರಿಸಲಿದೆ ಎಂದರು.
ಮಧ್ಯಮ ಕುಟುಂಬದಿಂದ ಬಂದು 3ಬಾರಿ ಶಾಸಕನಾಗಿ ತಾಲೂಕಿನ ಅಭಿವೃದ್ದಿಗೆ ಶ್ರಮ ಪಟ್ಟರೂ ತಾ.ಪಂ. ಮತ್ತು ಜಿ.ಪಂ. ಚುನಾವಣೆಗಳಲ್ಲಿ ಪಕ್ಷ ಸ್ಥಾನ ಉಳಿಸಿಕೊಳ್ಳದಿದ್ದರೆ ರಾಜಕೀಯದಲ್ಲಿ ಇದೇ ನನ್ನ ಕೊನೇ ಹೋರಾಟವಾಗಿರುತ್ತಿತ್ತು ಎಂದ ಅವರು, ಜೆ.ಡಿ.ಎಸ್, ಬಿ.ಜೆ.ಪಿ ಕಾಲ ಮುಗಿಯುವ ಸಂದರ್ಭ ಬಂದಿದ್ದು ಕಾಂಗ್ರೆಸ್ ಆಗಲೇ ಮುಳುಗಿ ಹೋಗಿರುವ ಹಡಗಾಗಿದೆ, ತಾಲೂಕು ಮತ್ತು ರಾಜ್ಯದ ಆಡಳಿತ ಕೆಳಸ್ಥರಕ್ಕೆ ಹೋಗಿದೆ. ತಾಲೂಕಿನಿಂದಲೇ ಜೆ.ಡಿ.ಯು ಪಕ್ಷ ಅಸ್ಥಿತ್ವಗೊಳಿಸಿ ಹೋರಾಟಕ್ಕೆ ಮುಂದಾಗುತ್ತದೆ ಪಕ್ಷ, ಈ ರೀತಿಯಾಗಿ ಬಾಣದ ದಿಕ್ಕನ್ನು ರಾಜ್ಯಾದ್ಯಂತ ವಿಸ್ತರಿಸಿ ರೈತ ಪರವಾಗಿ ರಾಜ್ಯ ಕಟ್ಟಲಿದೆ ಎಂದರು.
ಸಮಾರಂಭದಲ್ಲಿ ಜೆ.ಡಿ.ಯು.ನ ಜಿ.ಪಂ.ಸದಸ್ಯೆ ಲೋಹಿತಾ ಬಾಯಿ ಮತ್ತು ತಾ.ಪಂ.ಸದಸ್ಯರುಗಳಾದ ಚಿಕ್ಕಮ್ಮ, ನಿರಂಜನಮೂತರ್ಿ, ಸುಮಿತ್ರ, ಲತಾ, ಶಶಿಧರ್, ಸಾವಿತ್ರಿರವರನ್ನು ಸನ್ಮಾನಿಸಲಾಯಿತು, ಚುನಾವಣೆಗಳಲ್ಲಿ ಸ್ಪಧರ್ಿಸಿದ್ದ ಅಬ್ಯಾಥರ್ಿಗಳನ್ನು ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ರೇಣುಕಮೂತರ್ಿ ಸ್ವಾಗತಿಸಿದರೆ, ಪುರಸಭಾ ಸದಸ್ಯ ಸಿ.ಡಿ.ಚಂದ್ರಶೇಖರ್ ನಿರೂಪಿಸಿ, ಡಿ.ಸಿ.ಸಿ.ಬ್ಯಾಂಕ್ ನಿದರ್ೇಶಕ ಸಿಂಗದಹಳ್ಳಿ ರಾಜ್ಕುಮಾರ್ ವಂದಿಸಿದರು.
ಕುಪ್ಪೂರು ಮಠದಲ್ಲಿ 6 ಲಕ್ಷರೂಗಳ ಬೆಳ್ಳಿ ಆಭರಣ ಕಳ್ಳತನ
ಚಿಕ್ಕನಾಯಕನಹಳ್ಳಿ,ಜ.13: ತಾಲೂಕಿನ ಸುಪ್ರಿಸಿದ್ದ ಕ್ಷೇತ್ರವಾದ ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಮಠದಲ್ಲಿ ಗುರುವಾರ ನಸುಕಿನಲ್ಲಿ ಕಳ್ಳತನ ನಡೆದಿದ್ದು ಮಠದ ಗರ್ಭಗುಡಿಯಲ್ಲಿದ್ದ ಸುಮಾರು 15 ಕೆ.ಜಿ.ಬೆಳ್ಳಿ ಆಭರಣಗಳು ಹಾಗೂ ಕಾಣಿಕೆ ಹುಂಡಿಯನ್ನು ಕಳ್ಳರು ದೋಚಿದ್ದಾರೆ.
ಮಠದ ಕಟ್ಟಡದಲ್ಲಿನ ಕರೆಂಟ್ ಕಟ್ಮಾಡಿ, ಮಠದ ಆವರಣದಲ್ಲಿರುವ ಕೊಠಡಿಯಲ್ಲಿ ಮಲಗಿದ್ದವರು ಹೊರಬಾರದಂತೆ ಹೊರಗಿನಿಂದ ಬೋಲ್ಟ್ಗಳನ್ನು ಭದ್ರ ಪಡಿಸಿ, ಮಠದ ಮೇಲ್ಚಾವಣಿಯ ಹೆಂಚನ್ನು ತೆಗೆದು ಗರ್ಭಗುಡಿಯಲ್ಲಿನ ಬೊಲ್ಟ್ನ್ನು ಬಲವಾದ ಅಸ್ತ್ರದಿಂದ ಮೀಟಿ ಬೀಗ ಹೊಡೆದು ಸುಮಾರು 5 ಕೆ.ಜಿ.ತೂಕದ ಶ್ರೀ ಮರಳಸಿದ್ದೇಶ್ವರರ ಮುಖ ಪದ್ಮ ನಾಗಭಾರಣ ಸಮೇತ, ಒಂದು ಕೆ.ಜಿ.ತೂಕದ ಮೂರು ಜೊತೆ ಪಾದುಕೆ, ಕಳಸ, ಪಾನ್ ಬಟ್ಲು, ಪಂಚಾರತಿ, ಬೆಳ್ಳಿಕಾಯಿನ್, ಬೆಳ್ಳಿ ರುದ್ರದೇವರು, ಎರಡು ರೇಣುಕರ ವಿಗ್ರಹ, ಗಣಪತಿ ವಿಗ್ರಹ, ನಟರಾಜನ ನಾಟ್ಯ ವಿಗ್ರಹ, ಆರತಿ ತಟ್ಟೆ, 108 ಬೆಳ್ಳಿ ರುದ್ರಾಕ್ಷಿ, 12 ಬೆಳ್ಳಿ ಭಿಲ್ವ ಪತ್ರೆ ಸೇರಿದಂತೆ ಸುಮಾರು 6 ಲಕ್ಷರೂಗಳ ಬೆಳ್ಳಿಯ ಆಭರಣಗಳು ಹಾಗೂ ಎರಡು ಕಾಣಿಕೆ ಹುಂಡಿಯನ್ನು ಹೊತ್ತು ಹೊಯ್ದಿದ್ದಾರೆ.
ಸ್ಥಳಕ್ಕೆ ಎಸ್.ಪಿ. ಡಾ.ಹರ್ಷ, ಕುಣಿಗಲ್ ಎ.ಎಸ್.ಪಿ. ಶಶಿಕುಮಾರ್, ಸಿ.ಪಿ.ಐ.ರವಿಪ್ರಸಾದ್, ಬೆರಳಚ್ಚು ತಜ್ಞರು, ಶ್ವಾನ ದಳ ತನಿಖೆ ನಡೆಸಿದರು.
ಹಂದನಕೆರೆ ಪಿ.ಎಸ್.ಐ. ರಾಜು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಭಾಗದಲ್ಲಿ ಕಳೆದ ಎರಡು ತಿಂಗಳಿಂದ ದೇವಾಲಯಗಳ ಕಳ್ಳತನ ಹೆಚ್ಚುತ್ತಿದ್ದು, ಪಟ್ಟಣದ ಪಂಚಮುಖಿ ದೇವಾಸ್ಥಾನದಲ್ಲಿನ ಕಾಣಿಕೆ ಹುಂಡಿ ಕಳವು, ಸೊರಲಮಾವು, ತಮ್ಮಡಿಹಳ್ಳಿ ಸೇರಿದಂತೆ ಹಲವು ಕಡೆಗಳಲ್ಲಿ ಕಳ್ಳತನದ ಪ್ರಕರಣಗಳು ಪದೇ ಪದೇ ನಡೆಯುತ್ತಿದ್ದು ದೇವಾಲಯಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ನಡೆಸುವವರ ತಂಡವೇ ಇಲ್ಲಿಗೆ ಬಂದಿರ ಬಹುದೆಂಬ ಅನುಮಾನಗಳಿವೆ.
Wednesday, January 12, 2011
Monday, January 10, 2011

ನೂತನ ಬಿ.ಸಿ.ಎಂ. ವಿಸ್ತರಣಾಧಿಕಾರಿಗಳ ಕಛೇರಿಗೆ ಚಾಲನೆ:ಚಿಕ್ಕನಾಯಕನಹಳ್ಳಿ,ಜ.10: ಪ್ರತಿ ತಾಲೂಕುಗಳಲ್ಲೂ ಬಿ.ಸಿ.ಎಂ. ಇಲಾಖೆಯ ವಿಸ್ತರಣಾಧಿಕಾರಿಗಳ ಕಛೇರಿಯನ್ನು ಪ್ರತ್ಯೇಕವಾಗಿ ಸ್ಥಾಪಿಸುವಂತೆ ಸಕರ್ಾರ ಸೂಚಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲೇ ಪ್ರಥಮವಾಗಿ ಈ ತಾಲೂಕಿನಲ್ಲಿ ಕಛೇರಿ ಆರಂಭಕ್ಕೆ ಚಾಲನೆ ನೀಡಲಾಗಿದೆ ಎಂದು ಬಿ.ಸಿ.ಎಂ. ಜಿಲ್ಲಾ ಅಧಿಕಾರಿ ಸಿ.ಟಿ.ಮುದ್ದುಕುಮಾರ ತಿಳಿಸಿದರು.ಪಟ್ಟಣದ ಬಿ.ಸಿ.ಎಂ. ಮೆಟ್ರಿಕ್ ಪೂರ್ವ ಹಾಸ್ಟೆಲ್ನಲ್ಲಿ ತಾಲೂಕು ವಿಸ್ತರಣಾಧಿಕಾರಿಗಳ ಕಛೇರಿ ಆರಂಭದ ಅಂಗವಾಗಿ ದಿ.ದೇವರಾಜ ಅರಸ್ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಸಾಂಕೇತಿಕವಾಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಲ್ಲಿಯವರೆಗೆ ವಿಸ್ತರಣಾಧಿಕಾರಿಗಳ ಕಛೇರಿ ತಾ.ಪಂ.ಯ ಕಟ್ಟಡದಲ್ಲಿ ನಡೆಯುತ್ತಿದ್ದ ಈ ಕಛೇರಿ ಇನ್ನು ಮುಂದೆ ಪ್ರತ್ಯೇಕವಾದ ಕಟ್ಟಡದಲ್ಲಿ ನಡೆಯಲಿದೆ ಎಂದ ಅವರು, ನಮ್ಮ ಇಲಾಖೆಯಲ್ಲಿ ಈ ಬೇಡಿಕೆ ಕಳೆದ 20 ವರ್ಷಗಳ ಬೇಡಿಕೆಯಾಗಿತ್ತು. ಈಗ ಆ ಬೇಡಿಕೆ ಈಡೇರುವ ಕಾಲ ಬಂದಿದೆ ಎಂದರು. ಏಪ್ರಿಲ್ ತಿಂಗಳ ಆರಂಭದಿಂದ ಈ ಕಛೇರಿಗೆ ಡ್ರಾಯಿಂಗ್ ಪವರ್ ಬರಲಿದೆ. ಗುಮಾಸ್ತರು ಸೇರಿದಂತೆ ಕಛೇರಿಗೆ ಅಗತ್ಯವಿರುವ ಸಿಬ್ಬಂದಿಯನ್ನು ನೇಮಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ತಾಲೂಕು ಬಿ.ಸಿ.ಎಂ.ವಿಸ್ತರಣಾಧಿಕಾರಿ ವನಮಾಲಾ ಭೂಮ್ಕರ್, ಮೆಟ್ರಿಕ್ ನಂತರ ವಿದ್ಯಾಥರ್ಿನಿಲಯದ ನಿಲಯ ಪಾಲಕಿ ಭಾನುಮತಿ, ಜೆ.ಸಿ.ಪುರ ಮೊರಾಜರ್ಿ ದೇಸಾಯಿ ವಸತಿ ಶಾಲೆಯ ಮೇಲ್ವಿಚಾರಕ ದೇವರಾಜಯ್ಯ, ತಾಲೂಕಿನ ವಿವಿಧ ಹಾಸ್ಟೆಲ್ಗಳ ಮೇಲ್ವಿಚಾರಕರುಗಳಾದ ಅಶ್ವತ್ಥ್ನಾರಾಯಣ, ಶಿವಮೂತರ್ಿ, ರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಚಿ.ನಾ.ಹಳ್ಳಿಯ ಜೆ.ಡಿ.ಯು.ಸಭೆಗೆ ಶರದ್ಯಾದವ್ಚಿಕ್ಕನಾಯಕನಹಳ್ಳಿ,ಜ.10: ಇಲ್ಲಿನ ಜನತಾದಳ(ಸಂಯುಕ್ತ) ಕಾರ್ಯಕರ್ತರ ಸಭೆಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶರದ್ಯಾದವ್, ರಾಜ್ಯ ಘಟಕದ ಅಧ್ಯಕ್ಷರಾದ ಎಸ್.ಪಿ. ನಾಡಗೌಡ ಅವರು ಆಗಮಿಸಲಿದ್ದಾರೆ ಎಂದು ಮಾಜಿ ಶಾಸಕ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ. ಚಿ.ನಾ.ಹಳ್ಳಿಯ ನವೋದಯ ಪ್ರಥಮ ದಜರ್ೆ ಕಾಲೇಜ್ನ ಆವರಣದಲ್ಲಿ ಇದೇ 13ರ ಬೆಳಿಗ್ಗೆ 11.30ಕ್ಕೆ ಏರ್ಪಡಿಸಲಾಗಿರುವ ಈ ಸಭೆಯಲ್ಲಿ, ಈ ಸಲದ ಜಿ.ಪಂ ಹಾಗೂ ತಾ.ಪಂ. ಚುನಾವಣೆಯಲ್ಲಿ ಶ್ರಮಿಸಿದ ಕಾರ್ಯಕರ್ತರನ್ನು ಅಭಿನಂದಿಸುವುದರ ಜೊತೆಗೆ ಜಯಶೀಲರಾದ ಸದಸ್ಯರನ್ನು ಸನ್ಮಾನಿಸಲಾಗುವುದು ಹಾಗೂ ಸ್ಪಧಿಸಿದ್ದ ಪಕ್ಷದ ಎಲ್ಲಾ ಅಭ್ಯಾಥರ್ಿಗಳು ಹಾಗೂ ತಾಲೂಕು ಮಟ್ಟದ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಜರಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿ.ನಾ.ಹಳ್ಳಿಯ ಜೆ.ಡಿ.ಯು.ಸಭೆಗೆ ಶರದ್ಯಾದವ್ಚಿಕ್ಕನಾಯಕನಹಳ್ಳಿ,ಜ.10: ಇಲ್ಲಿನ ಜನತಾದಳ(ಸಂಯುಕ್ತ) ಕಾರ್ಯಕರ್ತರ ಸಭೆಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶರದ್ಯಾದವ್, ರಾಜ್ಯ ಘಟಕದ ಅಧ್ಯಕ್ಷರಾದ ಎಸ್.ಪಿ. ನಾಡಗೌಡ ಅವರು ಆಗಮಿಸಲಿದ್ದಾರೆ ಎಂದು ಮಾಜಿ ಶಾಸಕ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ. ಚಿ.ನಾ.ಹಳ್ಳಿಯ ನವೋದಯ ಪ್ರಥಮ ದಜರ್ೆ ಕಾಲೇಜ್ನ ಆವರಣದಲ್ಲಿ ಇದೇ 13ರ ಬೆಳಿಗ್ಗೆ 11.30ಕ್ಕೆ ಏರ್ಪಡಿಸಲಾಗಿರುವ ಈ ಸಭೆಯಲ್ಲಿ, ಈ ಸಲದ ಜಿ.ಪಂ ಹಾಗೂ ತಾ.ಪಂ. ಚುನಾವಣೆಯಲ್ಲಿ ಶ್ರಮಿಸಿದ ಕಾರ್ಯಕರ್ತರನ್ನು ಅಭಿನಂದಿಸುವುದರ ಜೊತೆಗೆ ಜಯಶೀಲರಾದ ಸದಸ್ಯರನ್ನು ಸನ್ಮಾನಿಸಲಾಗುವುದು ಹಾಗೂ ಸ್ಪಧಿಸಿದ್ದ ಪಕ್ಷದ ಎಲ್ಲಾ ಅಭ್ಯಾಥರ್ಿಗಳು ಹಾಗೂ ತಾಲೂಕು ಮಟ್ಟದ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಜರಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Saturday, January 8, 2011


ಹಾಲು ಉತ್ಪದಾಕರಿಗೆ ಸಿಮ್ ಕಾಡರ್್ ವಿತರಣೆ
ಚಿಕ್ಕನಾಯಕನಹಳ್ಳಿ,ಜ.08: ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಏರ್ಟೆಲ್ ದೂರಸಂಪರ್ಕ ಕಂಪನಿಯ ಸಿಮ್ ವಿತರಣೆ ಮತ್ತು ಅಜೋಲಾ ಪ್ರಾತ್ಯಕ್ಷತೆ ಕಾರ್ಯಕ್ರಮವನ್ನು ಇದೇ 10ರಂದು ಏರ್ಪಡಿಸಲಾಗಿದೆ.
ಪಟ್ಟಣದ ಶಾರದಾ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಿದ್ದು ತು.ಹಾ.ಒಕ್ಕೂಟದ ಅಧ್ಯಕ್ಷ ಶಿವನಂಜಪ್ಪ ಹಳೇಮನೆ ಅಧ್ಯಕ್ಷತೆ ವಹಿಸಲಿದ್ದು ತು.ಹಾ.ಒ.ಕಾರ್ಯನಿವರ್ಾಹಕ ನಿದರ್ೇಶಕ ಡಾ.ಕೆ.ಸ್ವಾಮಿ ಉದ್ಘಾಟಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ತು.ಹಾ.ಒ ವ್ಯವಸ್ಥಾಪಕರಾದ ಜಿ.ಎಂ.ಚಂದ್ರಪ್ಪ, ಡಿ.ಅಶೋಕ್, ಸುರೇಶ್ನಾಯಕ್ ಆಗಮಿಸಲಿದ್ದು ಮುಖ್ಯ ಅತಿಥಿಗಳಾಗಿ ಉಪ ವ್ಯವಸ್ಥಾಪಕರಾದ ಡಾ.ಸುಬ್ರಾಯ್ಭಟ್, ಮಂಜುನಥ್, ಎನ್.ಬಸಪ್ಪ, ಯರಗುಂಟಪ್ಪ, ಶ್ರೀನಿವಾಸ್, ಸಿದ್ದಲಿಂಗಮೂತರ್ಿ, ಬುದ್ದಿಪ್ರಸಾದ್ ಉಪಸ್ಥಿತರಿರುವರು.
ಪಟ್ಟಣದ ಶಾರದಾ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಿದ್ದು ತು.ಹಾ.ಒಕ್ಕೂಟದ ಅಧ್ಯಕ್ಷ ಶಿವನಂಜಪ್ಪ ಹಳೇಮನೆ ಅಧ್ಯಕ್ಷತೆ ವಹಿಸಲಿದ್ದು ತು.ಹಾ.ಒ.ಕಾರ್ಯನಿವರ್ಾಹಕ ನಿದರ್ೇಶಕ ಡಾ.ಕೆ.ಸ್ವಾಮಿ ಉದ್ಘಾಟಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ತು.ಹಾ.ಒ ವ್ಯವಸ್ಥಾಪಕರಾದ ಜಿ.ಎಂ.ಚಂದ್ರಪ್ಪ, ಡಿ.ಅಶೋಕ್, ಸುರೇಶ್ನಾಯಕ್ ಆಗಮಿಸಲಿದ್ದು ಮುಖ್ಯ ಅತಿಥಿಗಳಾಗಿ ಉಪ ವ್ಯವಸ್ಥಾಪಕರಾದ ಡಾ.ಸುಬ್ರಾಯ್ಭಟ್, ಮಂಜುನಥ್, ಎನ್.ಬಸಪ್ಪ, ಯರಗುಂಟಪ್ಪ, ಶ್ರೀನಿವಾಸ್, ಸಿದ್ದಲಿಂಗಮೂತರ್ಿ, ಬುದ್ದಿಪ್ರಸಾದ್ ಉಪಸ್ಥಿತರಿರುವರು.
Friday, January 7, 2011
ಪ್ರತಿಬಾ ಕಾರಂಜಿಯಲ್ಲಿ ತಾಲೂಕಿನಿಂದ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾಥರಿಗಲುಚಿಕ್ಕನಾಯಕನಹಲ್ಲಿ
,ಜ.05: 2010-11ನೇ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪಧರ್ೆಯಲ್ಲಿ ತಾಲೂಕಿನ ಶಾಲೆಗಳಿಂದ ವಿದ್ಯಾಥರ್ಿಗಳು ಪ್ರಥಮ ಸ್ಥಾನಗಳಿಸಿ ವಿಜೇತರಾಗಿದ್ದಾರೆ.ಹುಳಿಯಾರಿನ ಉದರ್ು ಶಾಲೆ ಆರ್ಬೀನಾ ಬಾಬು ಭಾಷಣ ಸ್ಫದರ್ೆ, ಗೋಡೆಕೆರೆ ಸಕರ್ಾರಿ ಪ್ರೌಡಶಾಲೆ ಛದ್ಮವೇಷ ಸ್ಪಧರ್ೆ, ಕುಪ್ಪೂರು ವಿವೇಕಾನಂದ ಪ್ರೌಡಶಾಲೆ ಪವನ್ ಕ್ಲೇ ಮಾಡೆಲಿಂಗ್, ಗೋಡೆಕೆರೆ ಸಕರ್ಾರಿ ಪ್ರೌಡಶಾಲೆ ಸಿ.ಶಿವರಾಜು ಮಿಮಿಕ್ರ, ಚಿನಾಹಳ್ಳಿ ಡಿವಿಪಿ ಶಾಲೆ ಪ್ರಮೋದ್ ಸಿ.ಎನ್. ಚಿತ್ರಕಲೆ, ಹುಳಿಯಾರು ಉದರ್ುಶಾಲೆ ಹಬೀಬುಲ್ಲಾ ಗಝಲ್, ಚಿನಾಹಳ್ಳಿ ನಿರ್ವಣೇಶ್ವರ ಪ್ರೌಡಶಾಲೆ ಜಾನಪದ ನೃತ್ಯ, ಸ್ಪದರ್ೆಯಲ್ಲಿ ವಿಜೇತರಾಗಿದ್ದಾರೆ.
ಸಾಂಸ್ಕೃತಿಕ ತಾಲೂಕು ಚಿಕ್ಕನಾಯಕನಹಳ್ಳಿ : ಸಿ.ಬಿ.ಲೋಕೇಶ್ಚಿಕ್ಕನಾಯಕನಹಳ್ಳಿ,ಜ.05: ಕಲೆಯ ತವರೂರಾಗಿರುವ ನಮ್ಮ ತಾಲ್ಲೂಕು ಜನಪದ ಹಾಗೂ ಯಕ್ಷಗಾನ ಕಲಾವಿದರ ಬೀಡಾಗಿದೆ ಎಂದು ಪತ್ರಕರ್ತ ಸಿ.ಬಿ. ಲೋಕೆಶ್ ಬಣ್ಣಿಸಿದ್ದಾರೆ.ಪಟ್ಟಣದ ಬನಶಂಕರಿ ಕಲ್ಯಾಣ ಮಂಟಪದಲ್ಲಿ ದೇವಾಂಗ ಸಂಘದವರು ಆಯೋಜಿಸಿದ್ದ ಹೊಸವರ್ಷದ ಕಾರ್ಯಕ್ರಮದ ಉಧ್ಘಾಟನೆ ನೆರವೇರಿಸಿ ಮಾತನಾಡಿದ ಅವರು ನೇಕಾರರು ಆಥರ್ಿಕ ಸಂಕಷ್ಟಗಳಲ್ಲಿದ್ದರೂ ಧಾಮರ್ಿಕ ಕಾರ್ಯಕ್ರಮಗಳು ಹಾಗೂ ಕಲಾ ಪ್ರದರ್ಶನಗಳಿಗೆ ಎಂದೂ ಬಡತನ ಮಾಡದೆ ಸಾಂಸ್ಕೃತಿಕವಾಗಿ ಉತ್ಸವಗಳು, ಯಕ್ಷಗಾನದ ಬಯಲು ನಾಟಕ, ಯುವ ವೀರಗಾಸೆಗಳನ್ನು ಸಂಘದವರೆಲ್ಲ ಸೇರಿ ಒಟ್ಟಾಗಿ ಕೂಡಿ ವಿಜೃಂಭಣೆಯಿಂದ ಕಾರ್ಯಕ್ರಮಗಳನ್ನು ನೆರವೇರಿಸುತ್ತಿರುವುದರಿಂದಲೇ ತಾಲೂಕು ಕಲೆಯ ಬೀಡಾಗಿದೆ ಎಂದ ಅವರು, ನಮ್ಮೂರಿನ ಬನಶಂಕರಮ್ಮ ಅಮ್ಮನವರ ಉತ್ಸವ ಸಣ್ಣ ಮಕ್ಕಳ ಮೇಲೆ ಕಳಸವನ್ನು ಹೊರಿಸಿ ಮೆರವಣಿಗೆ ಹೋಗುವುದು ಉತ್ತಮ ಸಾಂಪ್ರದಾಯಕವಾಗಿದ್ದು ಇದರಿಂದ ಮಕ್ಕಳಿಗೆ ದೇವರ ಬಗ್ಗೆ ಭಕ್ತಿ ಹೆಚ್ಚಾಗುತ್ತದೆ ಎಂದು ಹೇಳಿದರು. ದೇವಾಂಗ ಸಂಘದ ಕಾರ್ಯದಶರ್ಿ ಸಿ.ಎ.ಕುಮಾರಸ್ವಾಮಿ ಮಾತನಾಡಿ ನೇಕಾರರ ಬದುಕು ಅತ್ಯಂತ ದುಸ್ತರವಾಗಿದ್ದುಜೀವನ ನಿರ್ವಹಣೆ ಬಹಳ ಕಷ್ಟಕರವಾಗಿದೆ. ಜೀವನೋಪಾಯ ಕೂಲಿ ಕೊಡುವಂತಹ ಪರಿಸ್ಥಿತಿ ಬಂದಿದೆ.ಬನದ ಹುಣ್ಣಿಮೆ ಶ್ರೀ ಬನಶಂಕರಿ ಅಮ್ಮನವರ ಜನ್ಮ ದಿನವಾಗಿದ್ದ ಈ ದಿನವನ್ನು ದೇವಾಂಗ ಜನಾಂಗದವರು ಬಹಳ ವಿಜೃಂಭಣೆಯಿಂದ ನಡೆಸಲು ಇದೇ 19ರ ಬುಧವಾರ ಮುಂಜಾನೆ ಕೆರೆ-ಬಾವಿಯಿಂದ ಅಮ್ಮನವರ ಕಳಸವನ್ನು ವೀರಮಕ್ಕಳೊಂದಿಗೆ ಕರೆತರುತ್ತಾರೆ ವಿವಿಧ ಭಜನಾ ತಂಡಗಳ ಜನಪದ ತಂಡಗಳು ಮೆರವಣಿಗೆಯೊಂದಿಗೆ ದೇವಾಲಯವನ್ನು ತಲುಪುತ್ತವೆ ನಂತರ ಸುಮಂಗಲಿಯರಿಂದ ಸಹಸ್ರ ಕುಂಕುಮಾರ್ಚನೆ ಕಾರ್ಯಕ್ರಮ ಏರ್ಪಡಿಸಿರುತ್ತಾರೆ. ಮಧ್ಯಾಹ್ನ 12.00 ಗಂಟೆಗೆ ಅಮ್ಮನವರನ್ನು ರಥದಲ್ಲಿ ಕೂರಿಸಿ ಮೆರವಣಿಗೆಯನ್ನು ಮಾಡಲಾಗುತ್ತದೆ. ದೇವಾಲಯಕ್ಕೆ ತಲುಪಿದ ನಂತರ ವೀರ ಮಕ್ಕಳಿಂದ ಅಲಗುಸೇವೆ ಕಾರ್ಯಕ್ರಮವನ್ನು ಏರ್ಪಡಿಸಿದೆ ನಂತರ ಪ್ರಸಾದ ವಿನಿಯೋಗ ಇರುತ್ತದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಶೇಷಪ್ಪ ಸಿ.ಜಿ. ಅಧ್ಯಕ್ಷತೆಯನ್ನ ವಹಿಸಿ ಮಾತನಾಡಿದರು, ಎಸ್ ಶಂಕರಪ್ಪನವರು ಪ್ರಾಥರ್ಿಸಿದರೆ , ಸಿ.ಟಿ. ಜಯಕೃಷ್ಣ ಸ್ವಾಗತಸಿ, ಎಂ. ಬನಶಂಕರಯ್ಯನವರು ವಂದಿಸಿದರು.
ಸಾಂಸ್ಕೃತಿಕ ತಾಲೂಕು ಚಿಕ್ಕನಾಯಕನಹಳ್ಳಿ : ಸಿ.ಬಿ.ಲೋಕೇಶ್ಚಿಕ್ಕನಾಯಕನಹಳ್ಳಿ,ಜ.05: ಕಲೆಯ ತವರೂರಾಗಿರುವ ನಮ್ಮ ತಾಲ್ಲೂಕು ಜನಪದ ಹಾಗೂ ಯಕ್ಷಗಾನ ಕಲಾವಿದರ ಬೀಡಾಗಿದೆ ಎಂದು ಪತ್ರಕರ್ತ ಸಿ.ಬಿ. ಲೋಕೆಶ್ ಬಣ್ಣಿಸಿದ್ದಾರೆ.ಪಟ್ಟಣದ ಬನಶಂಕರಿ ಕಲ್ಯಾಣ ಮಂಟಪದಲ್ಲಿ ದೇವಾಂಗ ಸಂಘದವರು ಆಯೋಜಿಸಿದ್ದ ಹೊಸವರ್ಷದ ಕಾರ್ಯಕ್ರಮದ ಉಧ್ಘಾಟನೆ ನೆರವೇರಿಸಿ ಮಾತನಾಡಿದ ಅವರು ನೇಕಾರರು ಆಥರ್ಿಕ ಸಂಕಷ್ಟಗಳಲ್ಲಿದ್ದರೂ ಧಾಮರ್ಿಕ ಕಾರ್ಯಕ್ರಮಗಳು ಹಾಗೂ ಕಲಾ ಪ್ರದರ್ಶನಗಳಿಗೆ ಎಂದೂ ಬಡತನ ಮಾಡದೆ ಸಾಂಸ್ಕೃತಿಕವಾಗಿ ಉತ್ಸವಗಳು, ಯಕ್ಷಗಾನದ ಬಯಲು ನಾಟಕ, ಯುವ ವೀರಗಾಸೆಗಳನ್ನು ಸಂಘದವರೆಲ್ಲ ಸೇರಿ ಒಟ್ಟಾಗಿ ಕೂಡಿ ವಿಜೃಂಭಣೆಯಿಂದ ಕಾರ್ಯಕ್ರಮಗಳನ್ನು ನೆರವೇರಿಸುತ್ತಿರುವುದರಿಂದಲೇ ತಾಲೂಕು ಕಲೆಯ ಬೀಡಾಗಿದೆ ಎಂದ ಅವರು, ನಮ್ಮೂರಿನ ಬನಶಂಕರಮ್ಮ ಅಮ್ಮನವರ ಉತ್ಸವ ಸಣ್ಣ ಮಕ್ಕಳ ಮೇಲೆ ಕಳಸವನ್ನು ಹೊರಿಸಿ ಮೆರವಣಿಗೆ ಹೋಗುವುದು ಉತ್ತಮ ಸಾಂಪ್ರದಾಯಕವಾಗಿದ್ದು ಇದರಿಂದ ಮಕ್ಕಳಿಗೆ ದೇವರ ಬಗ್ಗೆ ಭಕ್ತಿ ಹೆಚ್ಚಾಗುತ್ತದೆ ಎಂದು ಹೇಳಿದರು. ದೇವಾಂಗ ಸಂಘದ ಕಾರ್ಯದಶರ್ಿ ಸಿ.ಎ.ಕುಮಾರಸ್ವಾಮಿ ಮಾತನಾಡಿ ನೇಕಾರರ ಬದುಕು ಅತ್ಯಂತ ದುಸ್ತರವಾಗಿದ್ದುಜೀವನ ನಿರ್ವಹಣೆ ಬಹಳ ಕಷ್ಟಕರವಾಗಿದೆ. ಜೀವನೋಪಾಯ ಕೂಲಿ ಕೊಡುವಂತಹ ಪರಿಸ್ಥಿತಿ ಬಂದಿದೆ.ಬನದ ಹುಣ್ಣಿಮೆ ಶ್ರೀ ಬನಶಂಕರಿ ಅಮ್ಮನವರ ಜನ್ಮ ದಿನವಾಗಿದ್ದ ಈ ದಿನವನ್ನು ದೇವಾಂಗ ಜನಾಂಗದವರು ಬಹಳ ವಿಜೃಂಭಣೆಯಿಂದ ನಡೆಸಲು ಇದೇ 19ರ ಬುಧವಾರ ಮುಂಜಾನೆ ಕೆರೆ-ಬಾವಿಯಿಂದ ಅಮ್ಮನವರ ಕಳಸವನ್ನು ವೀರಮಕ್ಕಳೊಂದಿಗೆ ಕರೆತರುತ್ತಾರೆ ವಿವಿಧ ಭಜನಾ ತಂಡಗಳ ಜನಪದ ತಂಡಗಳು ಮೆರವಣಿಗೆಯೊಂದಿಗೆ ದೇವಾಲಯವನ್ನು ತಲುಪುತ್ತವೆ ನಂತರ ಸುಮಂಗಲಿಯರಿಂದ ಸಹಸ್ರ ಕುಂಕುಮಾರ್ಚನೆ ಕಾರ್ಯಕ್ರಮ ಏರ್ಪಡಿಸಿರುತ್ತಾರೆ. ಮಧ್ಯಾಹ್ನ 12.00 ಗಂಟೆಗೆ ಅಮ್ಮನವರನ್ನು ರಥದಲ್ಲಿ ಕೂರಿಸಿ ಮೆರವಣಿಗೆಯನ್ನು ಮಾಡಲಾಗುತ್ತದೆ. ದೇವಾಲಯಕ್ಕೆ ತಲುಪಿದ ನಂತರ ವೀರ ಮಕ್ಕಳಿಂದ ಅಲಗುಸೇವೆ ಕಾರ್ಯಕ್ರಮವನ್ನು ಏರ್ಪಡಿಸಿದೆ ನಂತರ ಪ್ರಸಾದ ವಿನಿಯೋಗ ಇರುತ್ತದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಶೇಷಪ್ಪ ಸಿ.ಜಿ. ಅಧ್ಯಕ್ಷತೆಯನ್ನ ವಹಿಸಿ ಮಾತನಾಡಿದರು, ಎಸ್ ಶಂಕರಪ್ಪನವರು ಪ್ರಾಥರ್ಿಸಿದರೆ , ಸಿ.ಟಿ. ಜಯಕೃಷ್ಣ ಸ್ವಾಗತಸಿ, ಎಂ. ಬನಶಂಕರಯ್ಯನವರು ವಂದಿಸಿದರು.
Tuesday, January 4, 2011





ಜಿ.ಪಂ.ನಲ್ಲಿ ಜೆ.ಡಿ.ಎಸ್, ಬಿ.ಜೆ.ಪಿ.ಸಮಪಾಲ, ತಾ.ಪಂ.ನಲ್ಲಿ ಜೆ.ಡಿ.ಎಸ್.ಮುನ್ನಡೆ, ಬಿ.ಜೆ.ಪಿ.ಮತ್ತು ಜೆ.ಡಿ.ಯು.ಸಮಪಾಲ
ಚಿಕ್ಕನಾಯಕನಹಳ್ಳಿ,ಜ.04: ತಾಲೂಕಿನಲ್ಲಿ ಚುನಾವಣಾ ಫಲಿತಾಂಶವನ್ನು ನಿರೀಕ್ಷೆಗೂ ಮೀರಿದಂತೆ ನೀಡಿದ ಜನತೆ ಪಕ್ಷಗಳ ಭವಿಷ್ಯವನ್ನು ಬಿಚ್ಚಿಟ್ಟಿದ್ದು 5 ಜಿ.ಪಂಗಳ ಪೈಕಿ ಜೆ.ಡಿ.ಎಸ್.ಹಾಗೂ ಬಿ.ಜೆ.ಪಿ ತಲಾ ಎರಡು ಸ್ಥಾನಗಳನ್ನು ಪಡೆದರೆ, ಜೆ.ಡಿ.ಯು ಒಂದು ಸ್ಥಾನಕ್ಕೆ ತೃಪ್ತಿ ಪಡೆದುಕೊಳ್ಳಬೇಕಾಗಿದೆ. ತಾ.ಪಂ.ಯಲ್ಲಿ ಜೆ.ಡಿ.ಎಸ್ ಮೊದಲನೇ ಸ್ಥಾನ ಪಡೆದರೆ ಬಿಜೆಪಿ ಮತ್ತು ಜೆ.ಡಿ.ಯು ಸಮವಾಗಿದ್ದು, ಕಾಂಗ್ರೆಸ್ ತಾಲೂಕಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಯಾವುದೇ ಸ್ಥಾನ ಪಡೆಯದೇ ಶೂನ್ಯ ಫಲಿತಾಂಶ ಪಡೆಯುವ ಮೂಲಕ ಇತಿಹಾಸದಲ್ಲೇ ಎನ್ನೆಂದು ಕಂಡರಿಯದ ರೀತಿಯಲ್ಲಿ ನೆಲಕಚ್ಚಿದೆ.
ತಾಲೂಕಿನ 19 ತಾ.ಪಂ ಕ್ಷೇತ್ರಗಳ ಪೈಕಿ ಜೆ.ಡಿ.ಎಸ್ 7, ಬಿ.ಜೆ.ಪಿ 6, ಜೆ.ಡಿ.ಯು 6ಸ್ಥಾನಗಳನ್ನು ಹಂಚಿಕೊಂಡಿವೆ.
ಜಿ.ಪಂ.ಕ್ಷೇತ್ರಗಳಲ್ಲಿ ಸ್ಫದರ್ಿಸಿದ್ದ ಅಭ್ಯಥರ್ಿಗಳು ಪಡೆದ ಮತಗಳ ವಿವರ: ಶೆಟ್ಟಿಕೆರೆ ಕ್ಷೇತ್ರ: ಒಟ್ಟು 20618 ಮತ ಚಲಾಚಣೆಯಾಗಿದ್ದು ಹೆಚ್.ಬಿ.ಪಂಚಾಕ್ಷರಯ್ಯ ಬಿ.ಜೆ.ಪಿ ಕ್ಷೇತ್ರದಿಂದ ಸ್ಫದರ್ಿಸಿದ್ದು 5501 ಮತಗಳನ್ನು ಗಳಿಸಿ ಜಯಗಳಿಸಿದ್ದಾರೆ, ಬಿ.ಎನ್.ಶಿವಪ್ರಕಾಶ್(ಪಕ್ಷೇತರ) 4949, ಟಿ.ಶಂಕರಲಿಂಗಪ್ಪ(ಜೆ.ಡಿ.ಯು)3832 ಬಿ.ಲಕ್ಕಪ್ಪ (ಕಾಂಗ್ರೆಸ್)3376, ಸತೀಶ್ ಸಾಸಲು(ಜೆ.ಡಿ.ಎಸ್)2422, ಬಿ.ನಾಗರಾಜು(ಪಕ್ಷೇತರ) 401, ಟಿ.ಆರ್.ಮಹೇಶ್(ಪಕ್ಷೇತರ) 137 ಮತಗಳನ್ನು ಪಡೆದಿದ್ದಾರೆ.
ಹುಳಿಯಾರು ಕ್ಷೇತ್ರ: ಒಟ್ಟು 20751 ಮತಗಳು ಚಲಾಚಣೆಯಾಗಿದ್ದು ಎನ್.ಜಿ.ಮಂಜುಳ(ಜೆ.ಡಿ.ಎಸ್) 7189ಮತಗಳನ್ನು ಪಡೆದು ಜಯಶೀಲರಾದರೆ, ಎಸ್.ಹೆಚ್.ಲತಾ (ಬಿ.ಜೆ.ಪಿ) 5335, ರೇಣುಕಾದೇವಿ.ವೈ.ಎಂ.(ಜೆ.ಡಿಯು) 3747, ಹೆಚ್.ಡಿ.ರಮಾದೇವಿ (ಕಾಂಗ್ರೆಸ್)3566, ಎನ್.ಪಿ.ಚಂದ್ರಕಲಾ(ಪಕ್ಷೇತರ) 914 ಮತಗಳನ್ನು ಪಡೆದುಕೊಂಡಿದ್ದಾರೆ.
ಹೊಯಿಸಲಕಟ್ಟೆ ಕ್ಷೇತ್ರ: ಒಟ್ಟು 17836 ಮತಗಳು ಚಲಾವಣೆಯಾಗಿದ್ದು ನಿಂಗಮ್ಮ (ಬಿ.ಜೆ.ಪಿ) 7082 ಮತಗಳನ್ನು ಪಡೆದು ಜಯಶೀಲರಾದರೆ, ಜಯಲಕ್ಷ್ಮೀ(ಜೆ.ಡಿ.ಎಸ್)5653, ಜ್ಯೋತಿ (ಕಾಂಗ್ರೆಸ್)1975, ಭಾರತಮ್ಮ (ಜೆ.ಡಿ.ಯು)3126, ಮತಗಳನ್ನು ಪಡೆದಿದ್ದಾರೆ.
ಕಂದಿಕೆರೆ ಕ್ಷೇತ್ರ: ಒಟ್ಟು 21388 ಮತಗಳು ಚಲಾವಣೆಯಾಗಿದ್ದು ಜಿ.ಲೋಹಿತಾಬಾಯಿ (ಜೆ.ಡಿ.ಯು) 9517 ಮತಗಳನ್ನು ಪಡೆದು ಜಯಶೀಲರಾದರೆ, ಈರಯ್ಯ (ಜೆ.ಡಿ.ಎಸ್)7930, ಸಿ.ರಂಗಾನಾಯ್ಕ(ಬಿಜೆಪಿ) 2286, ಜಿ.ಪರಮೇಶ್ವರಯ್ಯ(ಕಾಂಗ್ರೆಸ್)1655 ಮತಗಳನ್ನು ಪಡೆದಿದ್ದಾರೆ.
ಹಂದನಕೆರೆ ಕ್ಷೇತ್ರ: ಒಟ್ಟು 20,975 ಮತಗಳು ಚಲಾವಣೆಯಾಗಿದ್ದು ಜಾನಮ್ಮ ರಾಮಚಂದ್ರಯ್ಯ(ಜೆಡಿಎಸ್) 7531ಮತಗಳನ್ನು ಪಡೆದು ಜಯಶೀಲರಾದರೆ, ಎ.ಎಸ್.ಅನುಸೂಯಮ್ಮ(ಜೆಡಿಯು)5842, ಯಶೋಧಬಸವರಾಜು(ಬಿಜೆಪಿ)5260, ಜಯಲಕ್ಷ್ಮಮ್ಮ(ಕಾಂಗ್ರೆಸ್)1019, ಬಿ.ವಿ.ಮರುಳಮ್ಮ(ಪಕ್ಷೇತರ)991,ಪ್ರೇಮಲತಾ(ಬಿ.ಎಸ್.ಪಿ)332 ಮತಗಳನ್ನು ಪಡೆದುಕೊಂಡಿದ್ದಾರೆ.
ತಾ.ಪಂ.ಕ್ಷೇತ್ರಗಳಲ್ಲಿ ಸ್ಪಧರ್ಿಸಿದ್ದ ಅಭ್ಯಥರ್ಿಯ ಮತಗಳ ವಿವರ: ಶೆಟ್ಟಿಕೆರೆ ಕ್ಷೇತ್ರ: ಒಟ್ಟು 5550 ಮತಗಳು ಚಲಾವಣೆಯಾಗಿದ್ದು ಎ.ಬಿ.ರಮೇಶ್ಕುಮಾರ್(ಬಿಜೆಪಿ) 1557 ಮತಗಳನ್ನು ಪಡೆದು ಜಯಶೀಲರಾದರೆ, ಎ.ಬಿ.ಮಹೇಶ್(ಜೆಡಿಎಸ್)1514, ಎಸ್.ಬಿ.ರಾಜಶೇಖರಪ್ಪ(ಜೆಡಿಯು)1346, ಎಸ್.ಎಂ.ನಿಂಗಪ್ಪ(ಕಾಂಗ್ರೆಸ್) 531, ಎಸ್.ಜಿ.ಮಹೇಶ್(ಪಕ್ಷೇತರ) 175, ಉಮೇಶ್ ಎಸ್.ಆರ್(ಪಕ್ಷೇತರ)59, ಜಿ.ಟಿ.ವೆಂಕಟೇಶ್ 368 ಮತಗಳನ್ನು ಪಡೆದಿದ್ದಾರೆ.
ಹೊನ್ನೇಬಾಗಿ ಕ್ಷೇತ್ರ: ಒಟ್ಟು 5265 ಮತಗಳು ಚಲಾವಣೆಯಾಗಿದ್ದು ಹೆಚ್.ಆರ್.ಶಶಿಧರ(ಜೆಡಿಯು) 2634 ಮತಗಳನ್ನು ಪಡೆದು ಜಯಶೀಲರಾದರೆ , ಪ್ರಸನ್ನಕುಮಾರ್ ಹೆಚ್.ಜಿ.(ಬಿಜೆಪಿ)1157, ಶಂಕರಯ್ಯ(ಜೆಡಿಎಸ್) 867, ನಾಗರಾಜು ಹೆಚ್.ಟಿ(ಕಾಂಗ್ರೆಸ್) 607 ಮತಗಳನ್ನು ಪಡೆದಿದ್ದಾರೆ.
ಮತಿಘಟ್ಟ ಕ್ಷೇತ್ರ: ಒಟ್ಟು 5825 ಮತಗಳು ಚಲಾವಣೆಯಾಗಿದ್ದು ಎ.ನಿರಂಜನಮೂತರ್ಿ(ಜೆ.ಡಿಯು)2010 ಮತಗಳನ್ನು ಪಡೆದು ಜಯಶೀಲರಾದರೆ, ತಿಮ್ಮಯ್ಯ(ಜೆ.ಡಿ.ಎಸ್)1962, ಡಿ.ದೇವರತ್ನಯ್ಯ(ಬಿ.ಜೆ.ಪಿ)1567, ಕೆ.ಮಹದೇವಯ್ಯ(ಕಾಂಗ್ರೆಸ್ ಐ)194, ರಾಜಣ್ಣ (ಬಿ.ಎಸ್.ಪಿ)92 ಮತಗಳನ್ನು ಪಡೆದಿದ್ದಾರೆ.
ಹಂದನಕೆರೆ ಕ್ಷೇತ್ರ : ಒಟ್ಟು 5597 ಮತಗಳು ಚಲಾವಣೆಗೊಂಡಿದ್ದು ಡಿ.ಶಿವರಾಜು(ಜೆ.ಡಿ.ಎಸ್)2193 ಮತಗಳನ್ನು ಪಡೆದು ಜಯಶೀಲರಾದರೆ , ಎಂ.ಲಿಂಗರಾಜು(ಜೆ.ಡಿ.ಯು)1845, ಹೆಚ್.ಎನ್.ರಾಮನಾಥ(ಬಿಜೆಪಿ)1298, ಸಿದ್ದಪ್ಪ(ಕಾಂಗ್ರೆಸ್ ಐ) 261 ಮತಗಳನ್ನು ಪಡೆದಿದ್ದಾರೆ.
ದಸೂಡಿ ಕ್ಷೇತ್ರ: ಒಟ್ಟು 4237 ಮತಗಳು ಚಲಾವಣೆಗೊಂಡಿದ್ದು ಆರ್.ಪಿ.ವಸಂತಯ್ಯ(ಬಿ.ಜೆಪಿ)2162 ಮತ ಪಡೆದು ಜಯಶೀಲರಾದರೆ ಡಿ.ಬಿ.ರಮೇಶ್(ಜೆ.ಡಿ.ಎಸ್)965, ಎಂ.ಎಲ್.ನಿಂಗಪ್ಪ(ಜೆ.ಡಿ.ಯು)596, ಆರ್.ಶ್ರೀನಿವಾಸಮೂತರ್ಿ(ಪಕ್ಷೇತರ)113, ಆರ್.ಪಿ.ವಸಂತಯ್ಯ (ಬಿ.ಜೆ.ಪಿ)2162, ಡಿ.ಎಸ್.ಶಾಂತಕುಮಾರ್(ಕಾಂಗ್ರೆಸ್)401 ಮತಗಳನ್ನು ಪಡೆದಿದ್ದಾರೆ.
ಹುಳಿಯಾರು ಕ್ಷೇತ್ರ ಒಟ್ಟು 6292 ಮತಗಳು ಚಲಾವಣೆಯಾಗಿ ಬಿಬಿಫಾತಿಮ(ಜೆಡಿಎಸ್) 2147ಮತಗಳನ್ನು ಪಡೆದು ಜಯಶೀಲರಾದರೆ ಹೆಚ್.ಆರ್.ಚಂದ್ರಕಲಾ(ಜೆಡಿಯು) 1461, ವೀಣಾಧನುಷ್(ಕಾಂಗ್ರೆಸ್)1325, ರುಕ್ಸನಬಾನು(ಬಿಜೆಪಿ)1228, ಪವರ್ೀನ್(ಪಕ್ಷೇತರ) 84, ಹಸೀನಾಬಾನು(ಪಕ್ಷೇತರ) 47 ಮತಗಳನ್ನು ಪಡೆದಿದ್ದಾರೆ.
ತಿಮ್ಲಾಪುರ ಕ್ಷೇತ್ರ: ಒಟ್ಟು 5912 ಮತಗಳು ಚಲಾವಣೆಯಾದರೆ ಹೆಚ್.ಜಯಣ್ಣ(ಜೆಡಿಯು)1805 ಮತಗಳನ್ನು ಪಡೆದು ಜಯಶೀಲರಾದರೆ , ಟಿ.ಆರ್.ರಮೇಶ್(ಜೆಡಿಎಸ್) 1460, ಟಿ.ವಿ.ಚಂದ್ರಶೇಖರಯ್ಯ(ಬಿಜೆಪಿ) 1039, ಹೆಚ್.ಆರ್.ಕೃಷ್ಣಮೂತರ್ಿ(ಪಕ್ಷೇತರ) 887, ಎನ್.ಪಿ.ಕುಮಾರಸ್ವಾಮಿ(ಕಾಂಗ್ರೆಸ್) 589, ಹೆಚ್.ಚಂದ್ರಯ್ಯ(ಪಕ್ಷೇತರ) 132 ಮತಗಳನ್ನು ಪಡೆದಿದ್ದಾರೆ,
ಗಾಣಧಾಳು ಕ್ಷೇತ್ರ: ಒಟ್ಟು 4006 ಮತಗಳು ಚಲಾವಣೆಗೊಂಡಿದ್ದು ಜಿ.ಆರ್.ಸೀತರಾಮಯ್ಯ 1358(ಬಿಜೆಪಿ) ಮತ ಪಡೆದು ಜಯಶೀಲರಾದರೆ ಆರ್.ಉದಯ್ಕುಮಾರ್(ಜೆಡಿಎಸ್)1176, ಹೆಚ್.ಕೆ.ರಾಮಲಿಂಗಪ್ಪ(ಜೆಡಿಯು) 931, ಹೆಚ್.ಜಿ.ವಿಶ್ವನಾಥ್(ಕಾಂಗ್ರೆಸ್) 541 ಮತಗಳನ್ನು ಪಡೆದಿದ್ದಾರೆ.
ತಿಮ್ಮನಹಳ್ಳಿ ಕ್ಷೇತ್ರ : ಒಟ್ಟು 4724 ಮತಗಳು ಚಲಾವಣೆಗೊಂಡಿದ್ದು ಕೆ.ಎಸ್.ಸುಮಿತ್ರ(ಜೆಡಿಯು) 1680 ಮತಗಳನ್ನು ಪಡೆದು ಜಯಶೀಲರಾದರೆ ಕರಿಯಮ್ಮ(ಜೆಡಿಎಸ್) 1388, ಪುಟ್ಟಗಂಗಮ್ಮ(ಕಾಂಗ್ರೆಸ್) 1111, ಲಲಿತಮ್ಮ(ಬಿಜೆಪಿ) 545 ಮತಗಳನ್ನು ಪಡೆದಿದ್ದಾರೆ.
ಕಂದಿಕೆರೆ ಕ್ಷೇತ್ರ : ಒಟ್ಟು 5054 ಮತಗಳು ಚಲಾಚಣೆಗೊಂಡರೆ ವೈ.ಎಂ.ಉಮಾದೇವಿ 1764 ಮತಗಳನ್ನು ಪಡೆದು ಜಯಶೀಲರಾದರೆ ರೇಣುಕಮ್ಮ(ಜೆಡಿಯು) 1653, ಕ್ಯಾತಲಿಂಗಮ್ಮ(ಕಾಂಗ್ರೆಸ್) 1150, ಪಾರ್ವತಮ್ಮ(ಬಿಜೆಪಿ) 487 ಮತಗಳನ್ನು ಪಡೆದಿದ್ದಾರೆ.
ಮಾಳಿಗೆಹಳ್ಳಿ ಕ್ಷೇತ್ರ: ಒಟ್ಟು 5272 ಮತಗಳು ಚಲಾವಣೆಗೊಂಡು ಚಂದ್ರಕಲಾ ಎಂ.ಎಸ್(ಜೆಡಿಎಸ್) 2055 ಮತಗಳನ್ನು ಪಡೆದು ಜಯಶೀಲರಾದರೆ, ಲತಾ(ಜೆಡಿಎಸ್) 2101, ನಿರ್ಮಲ ಶಿವಾನಂದಯ್ಯ(ಬಿಜೆಪಿ) 903, ಎನ್.ಸಿ.ಮಧು(ಕಾಂಗ್ರೆಸ್) 213 ಮತಗಳನ್ನು ಪಡೆದಿದ್ದಾರೆ.
ಕುಪ್ಪೂರು ಕ್ಷೇತ್ರ: ಒಟ್ಟು 5387 ಮತ ಚಲಾವಣೆಗೊಂಡರೆ ಟಿ.ಡಿ.ಚಿಕ್ಕಮ್ಮ(ಜೆಡಿಯು) 1905 ಮತಗಳನ್ನು ಪಡೆದು ಜಯಶೀಲರಾದರು, ಕೆ.ಪಿ.ಪ್ರೇಮಲೀಲ(ಜೆಡಿಎಸ್) 1671, ಸುವರ್ಣಮ್ಮ ಎಸ್.ಬಿ(ಬಿಜೆಪಿ) 1379, ಪಿ.ಸುಜಾತ(ಕಾಂಗ್ರೆಸ್) 432 ಮತಗಳನ್ನು ಪಡೆದಿದ್ದಾರೆ.
ಜಯಚಾಮರಾಜಪುರ ಕ್ಷೇತ್ರ: ಒಟ್ಟು 5459 ಮತ ಚಲಾವಣೆಗೊಂಡು ಎಂ.ಎಂ.ಜಗದೀಶ್(ಬಿಜೆಪಿ) 2092 ಮತ ಪಡೆದು ಜಯಶೀಲರಾದರೆ ಎಂ.ಪಿ.ಪ್ರಸನ್ನಕುಮಾರ್(ಜೆಡಿಯು) 2028, ಬಿ.ದಯಾನಂದಮೂತರ್ಿ(ಜೆಡಿಎಸ್)652, ಶೇಖರಯ್ಯ(ಕಾಂಗ್ರೆಸ್) 604, ಕೆ.ಎಂ.ಸತೀಶ್ಬಾಬು(ಬಿಎಸ್ಪಿ) 83 ಮತಗಳನ್ನು ಪಡೆದಿದ್ದಾರೆ.
ಬರಗೂರು ಕ್ಷೇತ್ರ: ಒಟ್ಟು 5487 ಮತ ಚಲಾವಣೆಗೊಂಡು ಕೆ.ಆರ್.ಚೇತನಗಂಗಾಧರ(ಜೆ.ಡಿ.ಎಸ್) 2380 ಮತಗಳನ್ನು ಪಡೆದು ಜಯಶೀಲರಾದರೆ ನೇತ್ರಾವತಿ ಹೆಚ್.ಡಿ(ಬಿಜೆಪಿ) 1011, ಶ್ರೀದೇವಿ(ಜೆ.ಡಿ.ಯು) 1941, ಶಾರದಮ್ಮ(ಕಾಂಗ್ರೆಸ್ ಐ) 155 ಮತಗಳನ್ನು ಪಡೆದಿದ್ದಾರೆ.
ದೊಡ್ಡೆಣ್ಣೆಗೆರೆ ಕ್ಷೇತ್ರ: ಒಟ್ಟು 5352 ಮತ ಚಲಾವಣೆಗೊಂಡು ಬಿ.ಸಿ.ಹೇಮಾವತಿ(ಜೆ.ಡಿ.ಎಸ್) 1754 ಮತಗಳನ್ನು ಪಡೆದು ಜಯಶೀಲಾದರೆ ಪುಷ್ಪಾವತಿ(ಜೆ.ಡಿ.ಯು) 1632, ಬಿ.ಜಿ.ಲೀಲಾವತಿ(ಬಿ.ಜೆ.ಪಿ)983, ಎಸ್.ಗೀತಶಿವಕುಮಾರ್(ಕಾಂಗ್ರೆಸ್) 502, ಚಂದ್ರಮ್ಮ ಡಿ.ಬಿ.ಬಸವರಾಜು(ಪಕ್ಷೇತ್ರ)369, ಮಂಜಮ್ಮ(ಬಿ.ಎಸ್.ಪಿ)59, ಲಕ್ಷ್ಮೀದೇವಿ(ಪಕ್ಷೇತರ)53 ಮತಗಳನ್ನು ಪಡೆದಿದ್ದಾರೆ.
ಯಳನಡು ಕ್ಷೇತ್ರ: ಒಟ್ಟು 5787 ಮತ ಚಲಾವಣೆಗೊಂಡಿದ್ದು ಜಯಲಕ್ಷ್ಮೀ(ಬಿಜೆಪಿ) 1920 ಮತಗಳನ್ನು ಪಡೆದು ಜಯಶೀಲರಾದರೆ ತಾರಾಮಣಿಯಾದವ್(ಜೆಡಿಎಸ್) 1596, ವೈ.ಆರ್.ಲತಾಮಣಿ(ಕಾಂಗ್ರೆಸ್) 926, ಕೆ.ವಿಜಯಲಕ್ಷ್ಮಮ್ಮ (ಜೆಡಿಯು) 780, ಹೆಚ್.ಆರ್.ಜ್ಯೋತಿ(ಪಕ್ಷೇತರ) 565 ಮತಗಳನ್ನು ಪಡೆದಿದ್ದಾರೆ.
ಕೆಂಕೆರೆ ಕ್ಷೇತ್ರ: ಒಟ್ಟು 4756 ಮತ ಚಲಾವಣೆಗೊಂಡಿದ್ದು ಕೆ.ಎಂ.ನವೀನ್(ಬಿಜೆಪಿ) 2266 ಮತಗಳನ್ನು ಪಡೆದು ಜಯಶೀಲರಾದರೆ ಶಿವಕುಮಾರ್(ಜೆಡಿಯು) 1130, ಕೆ.ಆರ್.ಚನ್ನಬಸವಯ್ಯ(ಜೆಡಿಎಸ್)1126, ಎಂ.ನಾಗರಾಜು(ಕಾಂಗ್ರೆಸ್) 234 ಮತಗಳನ್ನು ಪಡೆದಿದ್ದಾರೆ.
ಹೊಯಿಸಲಕಟ್ಟೆ ಕ್ಷೇತ್ರ: ಒಟ್ಟು 5025 ಮತ ಚಲಾವಣೆಗೊಂಡಿದ್ದು ಎ.ಜಿ.ಕವಿತಾ(ಜೆಡಿಎಸ್) 1834 ಮತಗಳನ್ನು ಪಡೆದು ಜಯಶೀಲರಾದರೆ ಚಂದ್ರಪ್ರಭ (ಬಿಜೆಪಿ)1625, ಎಂ.ಪಿ.ಲಕ್ಷ್ಮೀದೇವಿ(ಕಾಂಗ್ರೆಸ್) 874, ಮೀನಾಕ್ಷಮ್ಮ(ಜೆಡಿಯು) 692 ಮತಗಳನ್ನು ಪಡೆದಿದ್ದಾರೆ.
ತೀರ್ಥಪುರ ಕ್ಷೇತ್ರ: ಒಟ್ಟು 6563 ಮತ ಚಲಾವಣೆಗೊಂಡಿದ್ದು ಲತ.ಎಂ.ಇ(ಜೆಡಿಯು) 3036 ಮತಗಳನ್ನು ಪಡೆದು ಜಯಶೀಲರಾದರೆ, ಕೆ.ಬಿ.ಮಂಜುಳ(ಜೆಡಿಎಸ್) 2290,ಲಕ್ಷ್ಮೀದೇವಮ್ಮ(ಬಿಜೆಪಿ) ಎಂ.ಕೆ 783, ಧನಲಕ್ಷ್ಮೀ(ಕಾಂಗ್ರೆಸ್) 454 ಮತಗಳನ್ನು ಪಡೆದಿದ್ದಾರೆ.
Monday, January 3, 2011
Sunday, January 2, 2011
ಮತ ಎಣಿಕೆಗೆ ಸಕಲ ಸಿದ್ದತೆ, ಪಟ್ಟಣದಲ್ಲಿ ಬಿಗಿ ಬಂದುಬಸ್ತು
ಚಿಕ್ಕನಾಯಕನಹಳ್ಳಿ,ಜ.02: ತಾಲೂಕಿನ ಚುನಾವಣಾ ಕ್ಷೇತ್ರಗಳ ಮತ ಎಣಿಕೆಗಾಗಿ ಪಟ್ಟಣದ ಸಕರ್ಾರಿ ಪದವಿ ಪೂರ್ವ ಕಾಲೇಜಿನ 7ಕೊಠಡಿಗಳಲ್ಲಿ ಮತಎಣಿಕೆ ನಡೆಯಲಿದ್ದು 3ಕೊಠಡಿ ಜಿ.ಪಂ ಕ್ಷೇತ್ರ, 4ಕೊಠಡಿ ತಾ.ಪಂ ಕ್ಷೇತ್ರಗಳಿಗೆ ಮೀಸಲಿಡಲಾಗಿದೆ ಎಂದು ತಹಶೀಲ್ದಾರ್ ಟಿ.ಸಿ.ಕಾಂತರಾಜ್ ತಿಳಿಸಿದ್ದಾರೆ.ಜನವರಿ 4ರ ಮಂಗಳವಾರ ಬೆಳಗ್ಗೆ 8ಗಂಟೆಗೆ ಮತ ಎಣಿಕೆ ಕಾರ್ಯಕ್ರಮ ನಡೆಯಲಿದ್ದು 100ಜನ ಪೋಲಿಸ್ ಸಿಬ್ಬಂದಿ ಮತ್ತು 100 ಮಂದಿ ಎಣಿಕೆ ಸಿಬ್ಬಂದಿಯನ್ನು ನೇಮಿಸಲಾಗಿದೆ ಅಂದು ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವದರಿಂದ ಕಾನೂನು ಸುವ್ಯವಸ್ಥೆಗೆ ಅಗತ್ಯವಿರುವ ಎಲ್ಲಾ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲಾಗಿದೆ ಮತ್ತು ಮಧ್ಯ ಮಾರಟವನ್ನು ನಿಷೇಧಿಸಲಾಗಿದೆ. ಮತ ಎಣಿಕೆ ಕಾರ್ಯ ಮಧ್ಯಾಹ್ನ 12ರ ಹೊತ್ತಿಗೆಲ್ಲಾ ಮುಗಿಯುವ ನಿರೀಕ್ಷಿ ಇದೆ ಎಂದರು.
ಜಿ.ಪಂ.ಕ್ಷೇತ್ರಗಳಿಗೆ ಮೀಸಲಿಟ್ಟಿರುವ ಕೊಠಡಿ : ಜಿ.ಪಂ ಕ್ಷೇತ್ರಗಳಿಗೆ 3ಕೊಠಡಿ ಮೀಸಲಿಟ್ಟಿದ್ದು 1ನೇ ಕೊಠಡಿ ಹೇಮಾವತಿಯಲ್ಲಿ ಹುಳಿಯಾರು ಮತ್ತು ಹೊಯ್ಸಳಕಟ್ಟೆ ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ. 2ನೇ ಕೊಠಡಿ
ಘಟ್ಟಪ್ರಭ ಕಂದಿಕೆರೆ , ಹಂದನಕೆರೆ ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ. 3ನೇ ಕೊಠಡಿ ವೇದಾವತಿಯಲ್ಲಿ ಶಟ್ಟಿಕೆರೆ ಕ್ಷೇತ್ರದ ಮತ ಎಣಿಕೆ ನಡೆಯಲಿದೆ.
ತಾ.ಪಂ.ಕ್ಷೇತ್ರಗಳಿಗೆ ಮೀಸಲಿಟ್ಟಿರುವ ಕೊಠಡಿ : 4ನೇ ಕೊಠಡಿ ಶರಾವತಿಯಲ್ಲಿ ತಾ.ಪಂ.ನ 6ಕ್ಷೇತ್ರಗಳಾದ ಹುಳಿಯಾರು, ಯಳನಡು, ತಿಮ್ಲಾಪುರ, ಕೆಂಕೆರೆ, ಗಾಣದಾಳು, ಹೊಯ್ಸಲಕಟ್ಟೆ ಕ್ಷೇತ್ರಗಳ ಮತಎಣಿಕೆ ನಡೆಯಲಿದೆ.
5ನೇ ಕೊಠಡಿ ನೇತ್ರಾವತಿಯಲ್ಲಿ 6ಕ್ಷೇತ್ರಗಳಾದ ತಿಮ್ಮನಹಳ್ಳಿ, ತೀರ್ಧಪುರ, ಕಂದಿಕೆರೆ, ಮಾಳಿಗೆಹಳ್ಳಿ, ಹೊನ್ನೆಬಾಗಿ, ಜೆ.ಸಿ.ಪುರ ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ.
6ನೇ ಕೊಠಡಿ ಕೃಷ್ಣದಲ್ಲಿ ಶೆಟ್ಟಿಕೆರೆ ಮತ್ತು ಕುಪ್ಪೂರು ಈ 2ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ.
7ನೇ ಕೊಠಡಿ ಮಲಪ್ರಭದಲ್ಲಿ 5ಕ್ಷೇತ್ರಗಳಾದ ಮತಿಘಟ್ಟ, ಬರಗೂರು, ಹಂದನಕೆರೆ, ಡಿ.ವೈ.ಗೆರೆ, ದಸೂಡಿ ಕ್ಷೇತ್ರಗಳ ಮತಎಣಿಕೆ ನಡೆಯಲಿದೆ.
ಎ.ಬಿ.ವಿ.ಪಿ. ತಾಲೂಕು ಕಛೇರಿ ಉದ್ಘಾಟನೆ
ಚಿಕ್ಕನಾಯಕನಹಳ್ಳಿ,ಜ.02: ಆಖಿಲಾ ಭಾರತೀಯ ವಿದ್ಯಾಥರ್ಿ ಪರಿಷತ್ನ ತಾಲೂಕು ಘಟ್ಟದ ನೂತನ ಕಛೇರಿ ತು.ಹಾ.ಒಕ್ಕೂಟದ ಅಧ್ಯಕ್ಷ ಶಿವನಂಜಪ್ಪ ಹಳೇಮನೆ ಉದ್ಘಾಟಿಸಿದರು.
ಪಟ್ಟಣದ ಚಿಕ್ಕ ಆಂಜನೇಯ ಸ್ವಾಮಿ ಬಳಿ ಉದ್ಘಾಟನೆಗೊಂಡ ಅಭಾವಿಪ ಕಛೇರಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ತು.ಹಾ.ಒಕ್ಕೂಟದ ಅದ್ಯಕ್ಷ ಶಿವನಂಜಪ್ಪ ಹಳೇಮನೆ, ಅಭಾವಿಪ ಸಂಘಟನೆಯು ಹೆಚ್ಚು ಪ್ರಚಲಿತವಾಗಿ ವಿದ್ಯಾಥರ್ಿಗಳ ಸಮಸ್ಯೆಗಳನ್ನು ನಿವಾರಿಸಲು ಹೋರಾಡಬೇಕು, ಚಿಕ್ಕದಾಗಿ ಸ್ಥಾಪಿತವಾಗಿರುವ ಕಛೇರಿ ಅತಿ ಎತ್ತರಕ್ಕೆ ಬೆಳೆಯಬೇಕೆಂದು ಆಶಿಸಿದರು.
ಸಮಾರಂಭದಲ್ಲಿ ಅಭಾವಿಪ ತಾಲೂಕು ಪ್ರಮುಖ್ ಚೇತನ್ಪ್ರಸಾದ್, ಮಾರಸಂದ್ರ ಸಿದ್ದರಾಮಯ್ಯ, ಕಾರ್ಯಕರ್ತರುಗಳಾದ ರಾಕೇಶ್, ನವೀನ್, ಚಂದನ್ ಉಪಸ್ಥಿತರಿದ್ದರು.
Thursday, December 30, 2010
Sunday, December 26, 2010

ಕೃಷಿ ಅಭಿವೃದ್ದಿಗೆ ಬ್ಯಾಂಕ್ಗಳು ಹೆಚ್ಚು ಆಥರ್ಿಕ ಸೌಲಭ್ಯ ನೀಡಲು ಬದ್ದ
ಚಿಕ್ಕನಾಯಕನಹಳ್ಳಿ,ಡಿ.26: ಕೃಷಿಯನ್ನು ಕೇವಲ ಉದ್ಯೋಗವೆಂದು ಪರಿಗಣಿಸದೆ ಒಂದು ಉದ್ಯಮವೆಂದು ತಿಳಿದು ಉಳುಮೆ ಮಾಡಿದರೆ ಉತ್ತಮ ಫಸಲು ಬೆಳೆಯಲು ಸಹಕಾರಿಯಾಗುತ್ತದೆ ಎಂದು ಕೆನರಾ ಬ್ಯಾಂಕ್ ಉಪಪ್ರಬಂಧಕ ರವೀಂದ್ರ ಭಂಡಾರಿ ಹೇಳಿದರು.ತಾಲೂಕಿನ ಅಣೇಕಟ್ಟೆಯಲ್ಲಿ ನಡೆದ ಧರಿತ್ರಿ ಕೃಷಿಕರ ಕೂಟ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು ಮಾಹಿತಿ ಸಂಗ್ರಹಣೆ, ತರಬೇತಿ, ಮಾರುಕಟ್ಟೆಯು ಬ್ಯಾಂಕ್ನೊಂದಿಗಿನ ಸಂಬಂಧವಾಗಿದ್ದು, ಕೃಷಿಕರ ಒಕ್ಕೂಟ, ಕೇಂದ್ರವಾಗಿ ಪರಿವರ್ತನೆಯಾಗಿ ಸಂಘಟನೆಯ ಮುಖೇನ ಕೆಲಸ ನಿರ್ವಹಿಸಿದರ ಯಶಸ್ವಿಯಾಗುತ್ತದೆ ಎಂದ ಅವರು ಜನಪರ ಕಾರ್ಯಗಳಿಗೆ ಕೆನರಾ ಬ್ಯಾಂಕ್ ಸದಾ ಸಹಕಾರ ನೀಡುವುದೆಂದು ತಿಳಿಸಿದರು.
ನಬಾಡರ್್ ಸಹಾಯಕ ಪ್ರಬಂಧಕ ಅನಂತಕೃಷ್ಣ ಮಾತನಾಡಿ ಕೃಷಿಕರ ಕೂಟಗಳು ಯಶಸ್ವಿಯಾಗಿ ಕಾರ್ಯ ನಿರ್ವಹಿಸಲು, ಮಾಸಿಕ ಸಭೆಗಳನ್ನು ನಡೆಸಲು, ನಬಾಡರ್್ನಿಂದ ಹತ್ತು ಸಾವಿರ ರೂಗಳನ್ನು ಪ್ರತಿವರ್ಷ ನೀಡಲಾಗುವುದು ಮತ್ತು ನಬಾಡರ್್ ಸಂಸ್ಥೆಯು ರೈತರ ಏಳ್ಗೆಗಾಗಿಯೇ ಇರುವ ಒಂದು ಸಕರ್ಾರಿ ಸಂಸ್ಥೆಯಾಗಿದ್ದು ಯಾವುದೇ ಸಹಾಯ ಬೇಕಾದಲ್ಲಿ ತಮ್ಮನ್ನು ಸಂಪಕರ್ಿಸಲು ಕೋರಿದರು.
ಅಕ್ಷಯ ಕಲ್ಪ ಸಂಸ್ಥೆ ನಿದರ್ೇಶಕ ಡಾ.ಜಿ.ಎನ್.ಎಸ್.ರೆಡ್ಡಿ ಮಾತನಾಡಿ ರೈತರು ಮಾರುಕಟ್ಟೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಂಡು ನಬಾಡರ್್ನಿಂದ ದೊರಕುವ ಉಗ್ರಾಣ ಸಹಾಯಧನವನ್ನು ಉಪಯೋಗಿಸಿಕೊಳ್ಳಬೇಕು ಎಂದ ಅವರು ಕೇವಲ ಸೆಮಿನಾರ್ ರೈತರಾಗದೆ ಕ್ರಿಯೆಯ ರೈತರಾಗಬೇಕೆಂದು ಕರೆ ನೀಡಿದರು.
ಸಮಾರಂಭದಲ್ಲಿ ಧರಿತ್ರಿ ಕೃಷಿಕರ ಕೂಟದ ಮುಖ್ಯ ಸಂಚಾಲಕ ನಂಜಪ್ಪ, ಕೆನರಾ ಬ್ಯಾಂಕ್ ವ್ಯವಸ್ಥಾಪಕರಾದ ಸತೀಶ್, ವೀರಣ್ಣ ಉಪಸ್ಥಿತರಿದ್ದರು.
ಕೃಷಿ ವಿಸ್ತರಣಾಧಿಕಾರಿ ಮನೋಜ್ನಾಯಕ್ ಸ್ವಾಗತಿಸಿದರೆ, ಸಂಚಾಲಕ ರಘುರಾಂ ನಿರೂಪಿಸಿ, ನವಿಲೆರಘು ವಂದಿಸಿದರು.
ವಿಕಲಚೇತನಿರಿಗೆ ಉಚಿತ ಕೃತಕ ಉಪಕರಣಗಳ ಜೊಡಣೆ ಶಿಬಿರ
ಚಿಕ್ಕನಾಯಕನಹಳ್ಳಿ,ಡಿ.26: ಮುಂಗೈ ಮತ್ತು ಕಾಲಿಲ್ಲದವರಿಗಾಗಿ ಕೃತಕವಾಗಿ ಕಾಲುಗಳು, ಪೋಲಿಯೋ ಪೀಡಿತರಿಗೆ ಕ್ಯಾಲಿಪರ್ಸಗಳನ್ನು ರೋಟರಿ ಸಂಸ್ಥೆ ಉಚಿತವಾಗಿ ಇದೇ ಜನವರಿ 3 ರಿಂದ 9ರವರಗೆ ನೀಡುವುದು ಎಂದು ರೋಟರಿ ಅಧ್ಯಕ್ಷ ಎನ್.ಶ್ರೀಕಂಠಯ್ಯ ತಿಳಿಸಿದ್ದಾರೆ.ರೋಟರಿ ಬೆಂಗಳೂರು ಪೀಣ್ಯಾ ಮತ್ತು ಜೈಪುರ ಭಗವಾನ್ ಮಹಾವೀರ ವಿಕಲಾಂಗ ಸಹಾಯ ಸಮಿತಿವತಿಯಿಂದ ಈ ಕಾರ್ಯಕ್ರಮ ಏರ್ಪಡಿಸಿದ್ದು ಉಚಿತವಾಗಿ ಪೋಲಿಯೋ ಕರೆಕ್ಟಿವ್ ಸರ್ಜರಿಗೆ ನೋಂದಾವಣೆ ಮಾಡಲಾಗುತ್ತದೆ. ಹೆಚ್ಚಿನ ವಿವರಗಳಿಗಾಗಿ 9886732338ಗೆ ಸಂಪಕರ್ಿಸಲು ಕೋರಿದ್ದಾರೆ.
Saturday, December 25, 2010
ಜೆ.ಡಿ.ಎಸ್, ಬಿ.ಜೆ.ಪಿ. ಸಿಂಹಪಾಲಿಗಾಗಿ ಹೋರಾಟ. ಜೆ.ಡಿ.ಯು, ಕಾಂಗ್ರೆಸ್ ಸ್ಥಾನ
ಹೆಚ್ಚಿಸಿಕೊಳ್ಳುವ ಹಠ.
(ಕೆ.ಎನ್.ಎನ್)
ಹೆಚ್ಚಿಸಿಕೊಳ್ಳುವ ಹಠ.
(ಕೆ.ಎನ್.ಎನ್)
ಚಿಕ್ಕನಾಯಕನಹಳ್ಳಿ,ಡಿ.25: ಜಿ.ಪಂ. ಮತ್ತು ತಾ.ಪಂ.ಯ ಚುನಾವಣೆಯಲ್ಲಿ ಮತದಾರನನ್ನು ಓಲೈಸುವ ಅಂತಿಮ ಪ್ರಯತ್ನವಾಗಿ ಆಮೀಷಕ್ಕೆ ಇಡು ಮಾಡುವ ಕಾರ್ಯ ಭರದಿಂದ ನಡೆಯುತ್ತಿದೆ. ಇದರಿಂದಾಗಿ ಕ್ಷಣ ಕ್ಷಣಕ್ಕೂ ಅಬ್ಯಾಥರ್ಿಗಳ ಪರವಾದ ವಾತಾವರಣ ಬದಲಾಗುತ್ತಿದೆ.
ನಾಮಪತ್ರ ಅಂತಿಮಗೊಂಡು ನಿಜವಾದ ಅಬ್ಯಾಥರ್ಿಗಳು ಯಾರೆಂಬುದು ಸ್ಪಷ್ಟವಾದ ಐದಾರು ದಿನಗಳ ತನಕ ಒಂದು ರೀತಿಯ ಅಲೆ ನಿಮರ್ಾಣವಾಗಿದ್ದರೆ, ಶುಕ್ರವಾರದಿಂದ ಅದರ ಸ್ವರೂಪವೇ ಬದಲಾಗುತ್ತಿದೆ. ಕೊನೆಯ ಎರಡು ದಿನಗಳಲ್ಲಿ ಚುನಾವಣೆಯ ತಂತ್ರಗಳು ವಿಭಿನ್ನರೀತಿಯಾಗಿರುವುದರಿಂದ ಮತದಾರರ ಒಲವು ಯಾವ ಕಡೆ ಎಂಬುದನ್ನು ಸುಲಭವಾಗಿ ಅಥರ್ೈಸುವುದು ಕಷ್ಟ ಸಾಧ್ಯವೇ ಸರಿ.
ಅಬ್ಯಾಥರ್ಿಗಳ ಹಾಗೂ ಅವರ ಬೆಂಬಲಿಗರ ಹಲವಾರು ತಂತ್ರಗಾರಿಕೆಗಳ ನಡುವೆಯೂ, ಮತದಾರ ತಾನು ಯಾರಿಗೆ ಓಟು ನೀಡಬೇಕೆಂಬ ಗುಟ್ಟನ್ನು ಆತ್ಮೀಯವಾಗಿ ಮಾತಿಗೆಳೆದಾಗ ಮಾತ್ರ ಸೂಕ್ಷ್ಮವಾಗಿ ತಿಳಿಸ ಬಲ್ಲ. ಈ ಕೆಲಸಕ್ಕಾಗಿ ಪತ್ರಿಕೆ ಗ್ರಾಮಸ್ಥರಿಂದ ಪಡೆದ ವಿವರಣೆಗಳನ್ನು ವಿಶ್ಲೇಷಿಸಿದಾಗ ದೊರೆತ ಮಾಹಿತಿ ಇಂತಿದೆ.
ತಾಲೂಕಿನಲ್ಲಿನ ಐದು ಜಿಲ್ಲಾ ಪಂಚಾಯ್ತಿ ಕ್ಷೇತ್ರಗಳ ಪೈಕಿ ಬಿ.ಜೆ.ಪಿ ಹಾಗೂ ಜೆ.ಡಿ.ಎಸ್. ಸಿಂಹಪಾಲನ್ನು ಪಡೆಯುವುದಾಕ್ಕಾಗಿ ಶತಾಯಗಥಾಯ ಹೋರಾಡುತ್ತಿದ್ದರೆ, ಕಾಂಗ್ರೆಸ್ ಹಾಗೂ ಜೆ.ಡಿ.ಯು ತಲಾ ಎರಡು ಕ್ಷೇತ್ರಗಳನ್ನು ಪಡೆಯಲೇ ಬೇಕೆಂದು ಹಠ ಹಿಡಿದಿವೆ. ಈ ನಡುವೆ ಜೆ.ಡಿ.ಯು ಹಾಗೂ ಬಂಡಾಯ ಅಬ್ಯಾಥರ್ಿ ಬಲ ಮೇಲುಗೈ ಆದರೆ ಇದರಿಂದ ಬಿ.ಜೆ.ಪಿ.ಗೆ ಸಹಿಸಿಕೊಳ್ಳುವುದು ಕಷ್ಟವಾದರೆ, ಕಾಂಗ್ರೆಸ್ ಬಲಿಷ್ಟವಾದಷ್ಟು ಜೆ.ಡಿ.ಎಸ್.ಗೆ ಪೆಟ್ಟು ಗ್ಯಾರಂಟಿ.
ಮಾಜಿ ಸಿ.ಎಂ. ಕುಮಾರಸ್ವಾಮಿ ಗರಡಿಯಲ್ಲಿ ಚೆನ್ನಾಗಿ ಪಳಗಿರುವ ಶಾಸಕ ಸಿ.ಬಿ.ಸುರೇಶ್ ಬಾಬು, ಇತ್ತೀಚೆಗಂತೂ ತಂತ್ರಗಾರಿಕೆ ರೂಪಿಸುವಲ್ಲಿ ಸಿದ್ದ ಹಸ್ತರಾಗಿರುವಂತಿದೆ. ತಮ್ಮ ಯಾವುದೇ ನಡೆಯನ್ನು ಬಿಟ್ಟುಕೊಡದೆ ಚುನಾವಣಾ ತಂತ್ರಗಳನ್ನು ರಾತ್ರಿ ಕಾಯರ್ಾಚರಣೆಗೆ ಮೀಸಲಿಟ್ಟಿದ್ದಾರೆ. ಬಿ.ಜೆ.ಪಿ.ಯ ಕಿರಣ್ಕುಮಾರ್ ರವರು ತಮ್ಮ ಅನುಭವದ ಜೊತೆಗೆ ಸಂಸದ ಜಿ.ಎಸ್.ಬಸವರಾಜು ರವರೊಂದಿಗೆ ಒಂದು ರೌಂಡ್ ಬಂದಿದ್ದಾರೆ ಮತದಾರರ ಆಸೆ ಆಮೀಷಗಳನ್ನು ಪೂರೈಸಲು ಸನ್ನದ್ದರಾಗಿದ್ದಾರೆ ಹಣವನ್ನು ಸ್ಪಲ್ಪ ಧಾರಳವಾಗಿಯೇ ಕೈ ಬಿಡುತ್ತಿದ್ದಾರೆಂಬ ಮಾತು ಕೇಳಿ ಬರುತ್ತಿದೆ. ಜೆ.ಡಿ.ಯು.ನ ಜೆ.ಸಿ.ಮಾಧುಸ್ವಾಮಿ ಪಕ್ಷಕ್ಕಿಂತ ನಾಯಕತ್ವಕ್ಕೆ ಬೆಲೆ ಕೊಡಿ, ಬೆಂಗಳೂರಿನಲ್ಲಿರುವ ಜನರು ಬೇಕೇ, ಕ್ಷೇತ್ರದಲ್ಲಿ ವಾಸ್ತವ್ಯ ಇರುವ ನಾಯಕರು ಬೇಕೊ ಆರಿಸಿಕೊಳ್ಳಿ ಎಂಬ ಭಾವನಾತ್ಮಕ ಮಾತುಗಳಿಂದ ಜನರನ್ನು ತಮ್ಮ ಪರವಾಗಿ ಎಳೆದುಕೊಳ್ಳುವ ಜೊತೆಗೆ ತಮ್ಮ ಕೈಲಾದ ಎಲ್ಲಾ ರೀತಿಯ ಸಹಾಯವನ್ನು ಮಾಡುತ್ತಿದ್ದರೆ. ಕಾಂಗ್ರೆಸ್ನಲ್ಲಿ ಈಗ ಒಂದಿಷ್ಟು ಚೇತರಿಕೆಯ ವಾತಾವರಣ ಮೂಡಿದೆ, ಹೊಯ್ಸಳಕಟ್ಟೆ, ಹುಳಿಯಾರು, ಕಂದಿಕೆರೆ ಜಿ.ಪ.ಕ್ಷೇತ್ರಗಳಲ್ಲಿ ಪದೇ ಪದೇ ಕಾಣಸಿಗುತ್ತಿರುವ ಜಯಚಂದ್ರ ರವರ ಮಗ ಸಂತೋಷ ಇಲ್ಲಿಯೇ ಗಿರಿಕಿ ಹೊಡೆಯುತ್ತಿದ್ದಾರೆ. ಸಿ.ಬಸವರಾಜು, ಸೀಮೆಣ್ಣೆ ಕೃಷ್ಣಯ್ಯ ತಮ್ಮ ಕೈಲಾದಷ್ಟು ಕಾರ್ಯಕರ್ತರನ್ನು ಹುರುದುಂಬಿಸುತ್ತಿದ್ದಾರೆ.
ಜಿ.ಪಂ. ಕ್ಷೇತ್ರಗಳ ಪೈಕಿ ಶೆಟ್ಟೀಕೆರೆ ಕ್ಷೇತ್ರಕ್ಕೆ ಎಲ್ಲಿಲ್ಲದ ಮಹತ್ವ ಯಾಕೆಂದರೆ ತಾಲೂಕಿನ ಗಣಿ ಪ್ರದೇಶದಲ್ಲಿನ ಶೇ.80ರಷ್ಟು ಖನಿಜ ಇರುವುದು ಈ ಪ್ರದೇಶದ ವ್ಯಾಪ್ತಿಯಲ್ಲಿಯೇ, ಈಗಾಗಿ ಇಲ್ಲಿ ಐದು ಜನ ಅಬ್ಯಾಥರ್ಿಗಳು. ಈ ಕ್ಷೇತ್ರವನ್ನು ತಮ್ಮ ವಶಕ್ಕೆ ಪಡೆಯಲು ಬಿ.ಜೆ.ಪಿ, ಕಾಂಗ್ರೆಸ್, ಜೆ.ಡಿ.ಯು, ಜೆ,ಡಿ.ಎಸ್ ಹಾಗೂ ಬಂಡಾಯ ಬಿ.ಜೆ.ಪಿ. ಅಬ್ಯಾಥರ್ಿ. ಇಲ್ಲಿ ಬಿ.ಜೆ.ಪಿ.ಯವರ ಕಾಲನ್ನು ಜೆ.ಡಿ.ಯು ಹಾಗೂ ಬಂಡಾಯ ಬಿ.ಜೆ.ಪಿ. ಅಬ್ಯಾಥರ್ಿ ಎಳೆಯುತ್ತಿದ್ದರೆ, ಕಾಂಗ್ರೆಸ್ನವರ ಕಾಲನ್ನು ಜೆ.ಡಿ.ಎಸ್.ನವರು ಎಳೆಯುತ್ತಿದ್ದಾರೆ.
ಈ ಕ್ಷೇತ್ರದ ಇತಿಹಾಸವನ್ನು ಗಮನಿಸಿದರೆ ಆರಂಭದಿಂದ ಇಲ್ಲಿಯವರೆಗೂ ಗೆದ್ದಿರುವವರು ಲಿಂಗಾಯಿತರೇ ಹೆಚ್ಚು, ಇಲ್ಲಿ ಹಿಂದುಳಿದ ವರ್ಗಗಳ ಮತಗಳೂ ನಿಣರ್ಾಯಕವಾದವು ಎಂಬುದನ್ನು ಇತ್ತೀಚಗಷ್ಟೇ ಅರಿತಿರುವುದರಿಂದ ಕಾಂಗ್ರೆಸ್ ಹಾಗೂ ಜೆ.ಡಿ.ಎಸ್. ಹಿಂದುಳಿದವರನ್ನು ಕಣಕ್ಕಿಳಿಸಿದ್ದಾರೆ. ಜೆ.ಡಿ.ಎಸ್.ನ ಸಾಸಲು ಸತೀಶ್ ಇಲ್ಲಿ ಕಾಂಗ್ರೆಸ್ನ ಮಾಜಿ ಶಾಸಕ ಬಿ.ಲಕ್ಕಪ್ಪನವರಿಗೆ ತೊಡರಗಾಲು ಆಗುತ್ತಾರೆಯೇ ಹೊರತು ಗೆಲ್ಲುವ ಅವಕಾಶಗಳು ಕಡಿಮೆ. ಜೆ.ಡಿ.ಯುನ ಶಂಕರಲಿಂಗಯ್ಯನಿಗೆ ಈ ಹಿಂದೆ ಸೋತಿದ್ದಾರೆಂಬ ಅನುಕಂಪ ಹಾಗೂ ಜೆ.ಸಿ.ಎಂ.ನ ಪ್ರಭಾವಳಿ ಕೆಲಸ ಮಾಡಬೇಕಿದೆ. ಸದ್ಯಕ್ಕೆ ಇಲ್ಲಿ ಕಾಂಗ್ರೆಸ್ನ ಬಿ.ಲಕ್ಕಪ್ಪ ಹಾಗೂ ಪಕ್ಷೇತರ ಅಬ್ಯಾಥರ್ಿ ಬಿ.ಎನ್.ಶಿವಪ್ರಕಾಶ್ಗೆ ನೇರ ಹಣಾಹಣಿ ಇದ್ದರೂ, ಬಿ.ಜೆ.ಪಿ.ಯ ಅಬ್ಯಾಥರ್ಿ ಪಂಚಾಕ್ಷರಯ್ಯ ಪ್ರಬಲ ಅಬ್ಯಾಥರ್ಿಯೇ, ಮೂವರು ಲಿಂಗಾಯಿತರು ಓಟಗಳನ್ನು ಹಂಚಿಕೊಳ್ಳಲಿದ್ದು, ಹಿಂದುಳಿದವರ ಪೈಕಿ ಇಬ್ಬರಿದ್ದು ಉಳಿದ ಜಾತಿಯವರು ಯಾರ ಕೈ ಹಿಡಿಯುತ್ತಾರೆ ಎಂಬುದರ ಮೇಲೆ ಫಲಿತಾಂಶ ನಿಂತಿದೆ. ಯಾರೇ ಗೆದ್ದರೂ ಅಲ್ಪ ಮತಗಳ ಅಂತರದಲ್ಲೇ. ಚುನಾವಣೆಯ ದಿನ ಯಾರ್ಯಾರ ಬೆಂಬಲಕ್ಕೆ ಯಾರ್ಯಾರು ಪಾಂಪ್ಲೇಟ್ ಹಿಡಿದು ನಿಲ್ಲುತ್ತಾರೆ ಎಂಬುದರ ಮೇಲೂ ಒಂದು ಕಣ್ಣಿದೆ.
ಕಂದಿಕೆರೆ ಕ್ಷೇತ್ರದಲ್ಲಿ ನಾಲ್ಕು ಪಕ್ಷಗಳು ಸ್ಪಧರ್ಿಸಿವೆ ಇಲ್ಲಿ ಪಕ್ಷೇತರರಿಲ್ಲ, ಬಂಡಾಯದ ಬಿಸಿಯೂ ಕಡಿಮೆ. ಇಲ್ಲಿ ಆರಂಭದಲ್ಲಿ ಕಾಂಗ್ರೆಸ್ನ ಪರಮೇಶ್ವರಯ್ಯ ವೀಕ್ ಎಂಬಂತೆಯೇ ಇತ್ತು, ಆದರೆ ಸಂತೋಷ ಜಯಚಂದ್ರ ಅಖಾಡಕ್ಕಿಣದ ಮೇಲೆ ಸ್ವಲ್ಪ ಚೇತರಿಕೆ ಕಂಡಿದೆ, ಬಿ.ಜೆ.ಪಿ.ಪಕ್ಷದ ಆಲದಕಟ್ಟೆ ಸಿ.ರಂಗನಾಯ್ಕ ಬೆಂಗಳೂರಿನಿಂದ ಧುತ್ತನೆ ಬಂದು ನಿಂತಿರುವದರಿಂದ ಸ್ಥಳೀಯರೇ ಆದರೂ ಇವರು ಕ್ಷೇತ್ರದ ಜನರಿಗೆ ಹೊರಗಿನಂತೆ ಕಾಣುತ್ತಿದ್ದಾರೆ. ಇಲ್ಲಿ ಜೆ.ಡಿ.ಯು ಹಾಗೂ ಜೆ.ಡಿ.ಎಸ್.ಗೆ ನೇರ ಸ್ಪಧರ್ೆ. ಜೆ.ಡಿ.ಎಸ್.ನ ಹೀರಯ್ಯ ಈ ಕ್ಷೇತ್ರಕ್ಕೆ ಹೊಸಬ, ಶಾಸಕ ಸಿ.ಬಿ.ಸುರೇಶ್ ಬಾಬು ರವರ ಬೆಂಬಲ ಪ್ರಬಲವಾಗಿ ಕೆಲಸ ಮಾಡಿದರೆ ಉಂಟು ಇಲ್ಲದಿದ್ದರೆ, ಜೆ.ಡಿ.ಯು.ನ ಅಬ್ಯಾಥರ್ಿ ಲೋಹಿತಾ ಬಾಯಿಗೆ ಅವಕಾಶ ಹೆಚ್ಚು. ಲೋಹಿತಾ ಇಷ್ಟು ಪ್ರಬಲವಾಗಲು ಕಾರಣ ಅಬ್ಯಾಥರ್ಿಯ ಭಾವ ಸಿಂಗದಹಳ್ಳಿ ರಾಜ್ಕುಮಾರ್ಗೆ ಈ ಕ್ಷೇತ್ರದಲ್ಲಿರುವ ನೆಟ್ ವಕರ್್ ಹಾಗೂ ಕಳೆದ ಜಿ.ಪಂ.ಗಳಲ್ಲಿ ಸೋತಿದ್ದಾರೆಂಬ ಸಿಂಪತಿ ಚೆನ್ನಾಗಿ ಕೆಲಸ ಮಾಡಿತ್ತಿರುವುದರಿಂದ ಲೋಹಿತಾ ಬಾಯಿಯ ಗೆಲುವನ್ನು ತಡೆಯುವುದು ಬೇರೆ ಅಬ್ಯಾಥರ್ಿಗಳಿಗೆ ಕಷ್ಟ ಸಾಧ್ಯ.
ಹಂದನಕೆರೆ ಜಿ.ಪಂ. ಕ್ಷೇತ್ರದಲ್ಲಿ ಆರು ಜನ ಸ್ಪಧರ್ೆಯಲ್ಲಿದ್ದು, ಜೆ.ಡಿ.ಎಸ್, ಬಿ.ಜೆ.ಪಿ. ಹಾಗೂ ಜೆ.ಡಿ.ಯು ತ್ರಿಕೋನ ಸ್ಪಧರ್ೆ ಇದೆ. 40 ಮತಗಟ್ಟೆಗಳ ಪೈಕಿ 25 ಮತಗಟ್ಟೆಗಳಲ್ಲಿ ಜೆ.ಡಿ.ಎಸ್.ನ ಜಾನಮ್ಮ ರಾಮಚಂದ್ರಯ್ಯ, ಯಶೋಧ ಬಸವರಾಜು ನೇರ ಹಣಾಹಣಿಯಲ್ಲಿದ್ದಾರೆ, ಉಳಿದ 15 ರಲ್ಲಿ ಜೆ.ಡಿ.ಯು.ನ ಎ.ಎಸ್. ಅನುಸೂಯಮ್ಮ ಪ್ರಬಲರಾಗಿದ್ದಾರೆ. ಯಾವ್ಯಾವ ಮತಗಟ್ಟೆಗಳಲ್ಲಿ ಯಾರ್ಯಾರು ಯಾರ್ಯಾರ ಸೀರೆಯ ಸೆರಗು ಹಿಡಿದು ಎಳೆದಾಡುತ್ತಾರೊ ಹೇಳುವುದು ಕಷ್ಟ.
ಹೊಯ್ಸಳಕಟ್ಟೆ ಜಿ.ಪಂ.ಕ್ಷೇತ್ರದಲ್ಲಿ ನಾಲ್ಕು ಪಕ್ಷಗಳಿಂದ ನಾಲ್ಕು ಅಬ್ಯಾಥರ್ಿಗಳು ಸ್ಪಧರ್ೆಯಲ್ಲಿದ್ದಾರೆ ಇದರಲ್ಲಿ ಆರಂಭದಲ್ಲಿ ಜೆ.ಡಿ.ಎಸ್ನ ಜಯಲಕ್ಷ್ಮಿ, ಬಿ.ಜೆ.ಪಿ.ಯ ನಿಂಗಮ್ಮ ನವರ ಬೆಂಬಲಿಗರುಗಳು ನಮ್ಮಿಬ್ಬರಲ್ಲಿ ಯಾರು ಬೇಕಾದರೂ ಗೆಲ್ಲ ಬಹುದೆಂದು ಅಂದುಕೊಂಡಿದ್ದರು, ಆದರೆ ಈಗ ಕಾಂಗ್ರೆಸ್ನ ಸಂತೋಷ ಜಯಚಂದ್ರ ಲವಲವಿಕೆಯಿಂದ ಓಡಾಡುತ್ತಿರುವುದು ಜೆ.ಡಿ.ಯು.ನ ವರಿಷ್ಠ ಮಾಧುಸ್ವಾಮಿ ಜನರನ್ನು ತಮ್ಮ ಮಾತಿನ ಮೋಡಿಗೆ ಎಳೆದುಕೊಂಡಿರುವುದರಿಂದ ಜಯಲಕ್ಷ್ಮಿ ಮತ್ತು ನಿಂಗಮ್ಮ ಹೆಚ್ಚು ತ್ರಾಸು ಪಡಬೇಕಿದೆ.
ಹುಳಿಯಾರು ಜಿ.ಪಂ. ಕ್ಷೇತ್ರದಲ್ಲಿ 5 ಜನ ಮಹಿಳೆಯರಲ್ಲಿ ಹೊರೆ ಹೊತ್ತಿರುವ ಎನ್.ಜಿ. ಮಂಜುಳ ನಾನು ಮುಂದು ಎಂದರೆ, ಕಮಲ ಹಿಡಿದಿರುವ ಮಹಿಳೆ ಎಸ್.ಎಚ್.ಲತಾ ನಾನೇನು ಕಮ್ಮಿ ಇಲ್ಲ ಎನ್ನುತ್ತಿದ್ದಾರೆ, ರೇಣುಕಾದೇವಿ ಬಾಣ ಹಿಡಿದು ಯಾರಿಗೆ ಹೊಡೆಯಲಿ ಎನ್ನುತ್ತಿದ್ದಾರೆ, ರಮಾದೇವಿ ಓಟದಲ್ಲಿ ಸ್ವಲ್ಪ ಮುಂದಿರುವ ಇಬ್ಬರ ಪೈಕಿ ಯಾರಿಗೆ ಕೈ ಕೊಡಲಿ ಎನ್ನುತ್ತಿದ್ದಾರೆ. ಬಾಣದ ಹೊಡೆತದಿಂದ ಹಾಗೂ ಕೈ ಕೆಲಸದವರಿಂದ ಮಂಜುಳ ಹಾಗೂ ಲತಾ ಇಬ್ಬರಲ್ಲಿ ಜಯಲಕ್ಷ್ಮಿ ಯಾರ ಕೈ ಹಿಡಿಯುತ್ತಾರೆ ನೋಡಬೇಕಿದೆ.
ತಾ.ಪಂ. ಕ್ಷೇತ್ರಗಳ ಪಕ್ಷವಾರು ವಿಶ್ಲೇಷಣೆ: 19 ತಾ.ಪಂ. ಕ್ಷೇತ್ರಗಳ ಪೈಕಿ ಜೆ.ಡಿ.ಎಸ್. ಏಳು ಕ್ಷೇತ್ರಗಗಳಲ್ಲಿ, ಜೆ.ಡಿ.ಯು. ಐದು ಕ್ಷೇತ್ರಗಳಲ್ಲಿ, ಬಿ.ಜೆ.ಪಿ. ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ಗೆ ಮೂರು ಸ್ಥಾನಗಳಲ್ಲಿ ಮುಂದಿವೆ.
ಶುಕ್ರವಾರ ರಾತ್ರಿ ಹಾಗೂ ಶನಿವಾರ ನಡೆಯುವ ಚುನಾವಣಾ ತಂತ್ರಗಳನ್ನು ಯಾವ್ಯಾವ ಪಕ್ಷಗಳು ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತಾರೆ ಎಂಬುದರ ಮೇಲೂ ಫಲಿತಾಂಶ ನಿಂತಿದೆ ಎಂಬುದನ್ನು ಅಲ್ಲಗಳೆಯುವಂತಿಲ್ಲ
ನಾಮಪತ್ರ ಅಂತಿಮಗೊಂಡು ನಿಜವಾದ ಅಬ್ಯಾಥರ್ಿಗಳು ಯಾರೆಂಬುದು ಸ್ಪಷ್ಟವಾದ ಐದಾರು ದಿನಗಳ ತನಕ ಒಂದು ರೀತಿಯ ಅಲೆ ನಿಮರ್ಾಣವಾಗಿದ್ದರೆ, ಶುಕ್ರವಾರದಿಂದ ಅದರ ಸ್ವರೂಪವೇ ಬದಲಾಗುತ್ತಿದೆ. ಕೊನೆಯ ಎರಡು ದಿನಗಳಲ್ಲಿ ಚುನಾವಣೆಯ ತಂತ್ರಗಳು ವಿಭಿನ್ನರೀತಿಯಾಗಿರುವುದರಿಂದ ಮತದಾರರ ಒಲವು ಯಾವ ಕಡೆ ಎಂಬುದನ್ನು ಸುಲಭವಾಗಿ ಅಥರ್ೈಸುವುದು ಕಷ್ಟ ಸಾಧ್ಯವೇ ಸರಿ.
ಅಬ್ಯಾಥರ್ಿಗಳ ಹಾಗೂ ಅವರ ಬೆಂಬಲಿಗರ ಹಲವಾರು ತಂತ್ರಗಾರಿಕೆಗಳ ನಡುವೆಯೂ, ಮತದಾರ ತಾನು ಯಾರಿಗೆ ಓಟು ನೀಡಬೇಕೆಂಬ ಗುಟ್ಟನ್ನು ಆತ್ಮೀಯವಾಗಿ ಮಾತಿಗೆಳೆದಾಗ ಮಾತ್ರ ಸೂಕ್ಷ್ಮವಾಗಿ ತಿಳಿಸ ಬಲ್ಲ. ಈ ಕೆಲಸಕ್ಕಾಗಿ ಪತ್ರಿಕೆ ಗ್ರಾಮಸ್ಥರಿಂದ ಪಡೆದ ವಿವರಣೆಗಳನ್ನು ವಿಶ್ಲೇಷಿಸಿದಾಗ ದೊರೆತ ಮಾಹಿತಿ ಇಂತಿದೆ.
ತಾಲೂಕಿನಲ್ಲಿನ ಐದು ಜಿಲ್ಲಾ ಪಂಚಾಯ್ತಿ ಕ್ಷೇತ್ರಗಳ ಪೈಕಿ ಬಿ.ಜೆ.ಪಿ ಹಾಗೂ ಜೆ.ಡಿ.ಎಸ್. ಸಿಂಹಪಾಲನ್ನು ಪಡೆಯುವುದಾಕ್ಕಾಗಿ ಶತಾಯಗಥಾಯ ಹೋರಾಡುತ್ತಿದ್ದರೆ, ಕಾಂಗ್ರೆಸ್ ಹಾಗೂ ಜೆ.ಡಿ.ಯು ತಲಾ ಎರಡು ಕ್ಷೇತ್ರಗಳನ್ನು ಪಡೆಯಲೇ ಬೇಕೆಂದು ಹಠ ಹಿಡಿದಿವೆ. ಈ ನಡುವೆ ಜೆ.ಡಿ.ಯು ಹಾಗೂ ಬಂಡಾಯ ಅಬ್ಯಾಥರ್ಿ ಬಲ ಮೇಲುಗೈ ಆದರೆ ಇದರಿಂದ ಬಿ.ಜೆ.ಪಿ.ಗೆ ಸಹಿಸಿಕೊಳ್ಳುವುದು ಕಷ್ಟವಾದರೆ, ಕಾಂಗ್ರೆಸ್ ಬಲಿಷ್ಟವಾದಷ್ಟು ಜೆ.ಡಿ.ಎಸ್.ಗೆ ಪೆಟ್ಟು ಗ್ಯಾರಂಟಿ.
ಮಾಜಿ ಸಿ.ಎಂ. ಕುಮಾರಸ್ವಾಮಿ ಗರಡಿಯಲ್ಲಿ ಚೆನ್ನಾಗಿ ಪಳಗಿರುವ ಶಾಸಕ ಸಿ.ಬಿ.ಸುರೇಶ್ ಬಾಬು, ಇತ್ತೀಚೆಗಂತೂ ತಂತ್ರಗಾರಿಕೆ ರೂಪಿಸುವಲ್ಲಿ ಸಿದ್ದ ಹಸ್ತರಾಗಿರುವಂತಿದೆ. ತಮ್ಮ ಯಾವುದೇ ನಡೆಯನ್ನು ಬಿಟ್ಟುಕೊಡದೆ ಚುನಾವಣಾ ತಂತ್ರಗಳನ್ನು ರಾತ್ರಿ ಕಾಯರ್ಾಚರಣೆಗೆ ಮೀಸಲಿಟ್ಟಿದ್ದಾರೆ. ಬಿ.ಜೆ.ಪಿ.ಯ ಕಿರಣ್ಕುಮಾರ್ ರವರು ತಮ್ಮ ಅನುಭವದ ಜೊತೆಗೆ ಸಂಸದ ಜಿ.ಎಸ್.ಬಸವರಾಜು ರವರೊಂದಿಗೆ ಒಂದು ರೌಂಡ್ ಬಂದಿದ್ದಾರೆ ಮತದಾರರ ಆಸೆ ಆಮೀಷಗಳನ್ನು ಪೂರೈಸಲು ಸನ್ನದ್ದರಾಗಿದ್ದಾರೆ ಹಣವನ್ನು ಸ್ಪಲ್ಪ ಧಾರಳವಾಗಿಯೇ ಕೈ ಬಿಡುತ್ತಿದ್ದಾರೆಂಬ ಮಾತು ಕೇಳಿ ಬರುತ್ತಿದೆ. ಜೆ.ಡಿ.ಯು.ನ ಜೆ.ಸಿ.ಮಾಧುಸ್ವಾಮಿ ಪಕ್ಷಕ್ಕಿಂತ ನಾಯಕತ್ವಕ್ಕೆ ಬೆಲೆ ಕೊಡಿ, ಬೆಂಗಳೂರಿನಲ್ಲಿರುವ ಜನರು ಬೇಕೇ, ಕ್ಷೇತ್ರದಲ್ಲಿ ವಾಸ್ತವ್ಯ ಇರುವ ನಾಯಕರು ಬೇಕೊ ಆರಿಸಿಕೊಳ್ಳಿ ಎಂಬ ಭಾವನಾತ್ಮಕ ಮಾತುಗಳಿಂದ ಜನರನ್ನು ತಮ್ಮ ಪರವಾಗಿ ಎಳೆದುಕೊಳ್ಳುವ ಜೊತೆಗೆ ತಮ್ಮ ಕೈಲಾದ ಎಲ್ಲಾ ರೀತಿಯ ಸಹಾಯವನ್ನು ಮಾಡುತ್ತಿದ್ದರೆ. ಕಾಂಗ್ರೆಸ್ನಲ್ಲಿ ಈಗ ಒಂದಿಷ್ಟು ಚೇತರಿಕೆಯ ವಾತಾವರಣ ಮೂಡಿದೆ, ಹೊಯ್ಸಳಕಟ್ಟೆ, ಹುಳಿಯಾರು, ಕಂದಿಕೆರೆ ಜಿ.ಪ.ಕ್ಷೇತ್ರಗಳಲ್ಲಿ ಪದೇ ಪದೇ ಕಾಣಸಿಗುತ್ತಿರುವ ಜಯಚಂದ್ರ ರವರ ಮಗ ಸಂತೋಷ ಇಲ್ಲಿಯೇ ಗಿರಿಕಿ ಹೊಡೆಯುತ್ತಿದ್ದಾರೆ. ಸಿ.ಬಸವರಾಜು, ಸೀಮೆಣ್ಣೆ ಕೃಷ್ಣಯ್ಯ ತಮ್ಮ ಕೈಲಾದಷ್ಟು ಕಾರ್ಯಕರ್ತರನ್ನು ಹುರುದುಂಬಿಸುತ್ತಿದ್ದಾರೆ.
ಜಿ.ಪಂ. ಕ್ಷೇತ್ರಗಳ ಪೈಕಿ ಶೆಟ್ಟೀಕೆರೆ ಕ್ಷೇತ್ರಕ್ಕೆ ಎಲ್ಲಿಲ್ಲದ ಮಹತ್ವ ಯಾಕೆಂದರೆ ತಾಲೂಕಿನ ಗಣಿ ಪ್ರದೇಶದಲ್ಲಿನ ಶೇ.80ರಷ್ಟು ಖನಿಜ ಇರುವುದು ಈ ಪ್ರದೇಶದ ವ್ಯಾಪ್ತಿಯಲ್ಲಿಯೇ, ಈಗಾಗಿ ಇಲ್ಲಿ ಐದು ಜನ ಅಬ್ಯಾಥರ್ಿಗಳು. ಈ ಕ್ಷೇತ್ರವನ್ನು ತಮ್ಮ ವಶಕ್ಕೆ ಪಡೆಯಲು ಬಿ.ಜೆ.ಪಿ, ಕಾಂಗ್ರೆಸ್, ಜೆ.ಡಿ.ಯು, ಜೆ,ಡಿ.ಎಸ್ ಹಾಗೂ ಬಂಡಾಯ ಬಿ.ಜೆ.ಪಿ. ಅಬ್ಯಾಥರ್ಿ. ಇಲ್ಲಿ ಬಿ.ಜೆ.ಪಿ.ಯವರ ಕಾಲನ್ನು ಜೆ.ಡಿ.ಯು ಹಾಗೂ ಬಂಡಾಯ ಬಿ.ಜೆ.ಪಿ. ಅಬ್ಯಾಥರ್ಿ ಎಳೆಯುತ್ತಿದ್ದರೆ, ಕಾಂಗ್ರೆಸ್ನವರ ಕಾಲನ್ನು ಜೆ.ಡಿ.ಎಸ್.ನವರು ಎಳೆಯುತ್ತಿದ್ದಾರೆ.
ಈ ಕ್ಷೇತ್ರದ ಇತಿಹಾಸವನ್ನು ಗಮನಿಸಿದರೆ ಆರಂಭದಿಂದ ಇಲ್ಲಿಯವರೆಗೂ ಗೆದ್ದಿರುವವರು ಲಿಂಗಾಯಿತರೇ ಹೆಚ್ಚು, ಇಲ್ಲಿ ಹಿಂದುಳಿದ ವರ್ಗಗಳ ಮತಗಳೂ ನಿಣರ್ಾಯಕವಾದವು ಎಂಬುದನ್ನು ಇತ್ತೀಚಗಷ್ಟೇ ಅರಿತಿರುವುದರಿಂದ ಕಾಂಗ್ರೆಸ್ ಹಾಗೂ ಜೆ.ಡಿ.ಎಸ್. ಹಿಂದುಳಿದವರನ್ನು ಕಣಕ್ಕಿಳಿಸಿದ್ದಾರೆ. ಜೆ.ಡಿ.ಎಸ್.ನ ಸಾಸಲು ಸತೀಶ್ ಇಲ್ಲಿ ಕಾಂಗ್ರೆಸ್ನ ಮಾಜಿ ಶಾಸಕ ಬಿ.ಲಕ್ಕಪ್ಪನವರಿಗೆ ತೊಡರಗಾಲು ಆಗುತ್ತಾರೆಯೇ ಹೊರತು ಗೆಲ್ಲುವ ಅವಕಾಶಗಳು ಕಡಿಮೆ. ಜೆ.ಡಿ.ಯುನ ಶಂಕರಲಿಂಗಯ್ಯನಿಗೆ ಈ ಹಿಂದೆ ಸೋತಿದ್ದಾರೆಂಬ ಅನುಕಂಪ ಹಾಗೂ ಜೆ.ಸಿ.ಎಂ.ನ ಪ್ರಭಾವಳಿ ಕೆಲಸ ಮಾಡಬೇಕಿದೆ. ಸದ್ಯಕ್ಕೆ ಇಲ್ಲಿ ಕಾಂಗ್ರೆಸ್ನ ಬಿ.ಲಕ್ಕಪ್ಪ ಹಾಗೂ ಪಕ್ಷೇತರ ಅಬ್ಯಾಥರ್ಿ ಬಿ.ಎನ್.ಶಿವಪ್ರಕಾಶ್ಗೆ ನೇರ ಹಣಾಹಣಿ ಇದ್ದರೂ, ಬಿ.ಜೆ.ಪಿ.ಯ ಅಬ್ಯಾಥರ್ಿ ಪಂಚಾಕ್ಷರಯ್ಯ ಪ್ರಬಲ ಅಬ್ಯಾಥರ್ಿಯೇ, ಮೂವರು ಲಿಂಗಾಯಿತರು ಓಟಗಳನ್ನು ಹಂಚಿಕೊಳ್ಳಲಿದ್ದು, ಹಿಂದುಳಿದವರ ಪೈಕಿ ಇಬ್ಬರಿದ್ದು ಉಳಿದ ಜಾತಿಯವರು ಯಾರ ಕೈ ಹಿಡಿಯುತ್ತಾರೆ ಎಂಬುದರ ಮೇಲೆ ಫಲಿತಾಂಶ ನಿಂತಿದೆ. ಯಾರೇ ಗೆದ್ದರೂ ಅಲ್ಪ ಮತಗಳ ಅಂತರದಲ್ಲೇ. ಚುನಾವಣೆಯ ದಿನ ಯಾರ್ಯಾರ ಬೆಂಬಲಕ್ಕೆ ಯಾರ್ಯಾರು ಪಾಂಪ್ಲೇಟ್ ಹಿಡಿದು ನಿಲ್ಲುತ್ತಾರೆ ಎಂಬುದರ ಮೇಲೂ ಒಂದು ಕಣ್ಣಿದೆ.
ಕಂದಿಕೆರೆ ಕ್ಷೇತ್ರದಲ್ಲಿ ನಾಲ್ಕು ಪಕ್ಷಗಳು ಸ್ಪಧರ್ಿಸಿವೆ ಇಲ್ಲಿ ಪಕ್ಷೇತರರಿಲ್ಲ, ಬಂಡಾಯದ ಬಿಸಿಯೂ ಕಡಿಮೆ. ಇಲ್ಲಿ ಆರಂಭದಲ್ಲಿ ಕಾಂಗ್ರೆಸ್ನ ಪರಮೇಶ್ವರಯ್ಯ ವೀಕ್ ಎಂಬಂತೆಯೇ ಇತ್ತು, ಆದರೆ ಸಂತೋಷ ಜಯಚಂದ್ರ ಅಖಾಡಕ್ಕಿಣದ ಮೇಲೆ ಸ್ವಲ್ಪ ಚೇತರಿಕೆ ಕಂಡಿದೆ, ಬಿ.ಜೆ.ಪಿ.ಪಕ್ಷದ ಆಲದಕಟ್ಟೆ ಸಿ.ರಂಗನಾಯ್ಕ ಬೆಂಗಳೂರಿನಿಂದ ಧುತ್ತನೆ ಬಂದು ನಿಂತಿರುವದರಿಂದ ಸ್ಥಳೀಯರೇ ಆದರೂ ಇವರು ಕ್ಷೇತ್ರದ ಜನರಿಗೆ ಹೊರಗಿನಂತೆ ಕಾಣುತ್ತಿದ್ದಾರೆ. ಇಲ್ಲಿ ಜೆ.ಡಿ.ಯು ಹಾಗೂ ಜೆ.ಡಿ.ಎಸ್.ಗೆ ನೇರ ಸ್ಪಧರ್ೆ. ಜೆ.ಡಿ.ಎಸ್.ನ ಹೀರಯ್ಯ ಈ ಕ್ಷೇತ್ರಕ್ಕೆ ಹೊಸಬ, ಶಾಸಕ ಸಿ.ಬಿ.ಸುರೇಶ್ ಬಾಬು ರವರ ಬೆಂಬಲ ಪ್ರಬಲವಾಗಿ ಕೆಲಸ ಮಾಡಿದರೆ ಉಂಟು ಇಲ್ಲದಿದ್ದರೆ, ಜೆ.ಡಿ.ಯು.ನ ಅಬ್ಯಾಥರ್ಿ ಲೋಹಿತಾ ಬಾಯಿಗೆ ಅವಕಾಶ ಹೆಚ್ಚು. ಲೋಹಿತಾ ಇಷ್ಟು ಪ್ರಬಲವಾಗಲು ಕಾರಣ ಅಬ್ಯಾಥರ್ಿಯ ಭಾವ ಸಿಂಗದಹಳ್ಳಿ ರಾಜ್ಕುಮಾರ್ಗೆ ಈ ಕ್ಷೇತ್ರದಲ್ಲಿರುವ ನೆಟ್ ವಕರ್್ ಹಾಗೂ ಕಳೆದ ಜಿ.ಪಂ.ಗಳಲ್ಲಿ ಸೋತಿದ್ದಾರೆಂಬ ಸಿಂಪತಿ ಚೆನ್ನಾಗಿ ಕೆಲಸ ಮಾಡಿತ್ತಿರುವುದರಿಂದ ಲೋಹಿತಾ ಬಾಯಿಯ ಗೆಲುವನ್ನು ತಡೆಯುವುದು ಬೇರೆ ಅಬ್ಯಾಥರ್ಿಗಳಿಗೆ ಕಷ್ಟ ಸಾಧ್ಯ.
ಹಂದನಕೆರೆ ಜಿ.ಪಂ. ಕ್ಷೇತ್ರದಲ್ಲಿ ಆರು ಜನ ಸ್ಪಧರ್ೆಯಲ್ಲಿದ್ದು, ಜೆ.ಡಿ.ಎಸ್, ಬಿ.ಜೆ.ಪಿ. ಹಾಗೂ ಜೆ.ಡಿ.ಯು ತ್ರಿಕೋನ ಸ್ಪಧರ್ೆ ಇದೆ. 40 ಮತಗಟ್ಟೆಗಳ ಪೈಕಿ 25 ಮತಗಟ್ಟೆಗಳಲ್ಲಿ ಜೆ.ಡಿ.ಎಸ್.ನ ಜಾನಮ್ಮ ರಾಮಚಂದ್ರಯ್ಯ, ಯಶೋಧ ಬಸವರಾಜು ನೇರ ಹಣಾಹಣಿಯಲ್ಲಿದ್ದಾರೆ, ಉಳಿದ 15 ರಲ್ಲಿ ಜೆ.ಡಿ.ಯು.ನ ಎ.ಎಸ್. ಅನುಸೂಯಮ್ಮ ಪ್ರಬಲರಾಗಿದ್ದಾರೆ. ಯಾವ್ಯಾವ ಮತಗಟ್ಟೆಗಳಲ್ಲಿ ಯಾರ್ಯಾರು ಯಾರ್ಯಾರ ಸೀರೆಯ ಸೆರಗು ಹಿಡಿದು ಎಳೆದಾಡುತ್ತಾರೊ ಹೇಳುವುದು ಕಷ್ಟ.
ಹೊಯ್ಸಳಕಟ್ಟೆ ಜಿ.ಪಂ.ಕ್ಷೇತ್ರದಲ್ಲಿ ನಾಲ್ಕು ಪಕ್ಷಗಳಿಂದ ನಾಲ್ಕು ಅಬ್ಯಾಥರ್ಿಗಳು ಸ್ಪಧರ್ೆಯಲ್ಲಿದ್ದಾರೆ ಇದರಲ್ಲಿ ಆರಂಭದಲ್ಲಿ ಜೆ.ಡಿ.ಎಸ್ನ ಜಯಲಕ್ಷ್ಮಿ, ಬಿ.ಜೆ.ಪಿ.ಯ ನಿಂಗಮ್ಮ ನವರ ಬೆಂಬಲಿಗರುಗಳು ನಮ್ಮಿಬ್ಬರಲ್ಲಿ ಯಾರು ಬೇಕಾದರೂ ಗೆಲ್ಲ ಬಹುದೆಂದು ಅಂದುಕೊಂಡಿದ್ದರು, ಆದರೆ ಈಗ ಕಾಂಗ್ರೆಸ್ನ ಸಂತೋಷ ಜಯಚಂದ್ರ ಲವಲವಿಕೆಯಿಂದ ಓಡಾಡುತ್ತಿರುವುದು ಜೆ.ಡಿ.ಯು.ನ ವರಿಷ್ಠ ಮಾಧುಸ್ವಾಮಿ ಜನರನ್ನು ತಮ್ಮ ಮಾತಿನ ಮೋಡಿಗೆ ಎಳೆದುಕೊಂಡಿರುವುದರಿಂದ ಜಯಲಕ್ಷ್ಮಿ ಮತ್ತು ನಿಂಗಮ್ಮ ಹೆಚ್ಚು ತ್ರಾಸು ಪಡಬೇಕಿದೆ.
ಹುಳಿಯಾರು ಜಿ.ಪಂ. ಕ್ಷೇತ್ರದಲ್ಲಿ 5 ಜನ ಮಹಿಳೆಯರಲ್ಲಿ ಹೊರೆ ಹೊತ್ತಿರುವ ಎನ್.ಜಿ. ಮಂಜುಳ ನಾನು ಮುಂದು ಎಂದರೆ, ಕಮಲ ಹಿಡಿದಿರುವ ಮಹಿಳೆ ಎಸ್.ಎಚ್.ಲತಾ ನಾನೇನು ಕಮ್ಮಿ ಇಲ್ಲ ಎನ್ನುತ್ತಿದ್ದಾರೆ, ರೇಣುಕಾದೇವಿ ಬಾಣ ಹಿಡಿದು ಯಾರಿಗೆ ಹೊಡೆಯಲಿ ಎನ್ನುತ್ತಿದ್ದಾರೆ, ರಮಾದೇವಿ ಓಟದಲ್ಲಿ ಸ್ವಲ್ಪ ಮುಂದಿರುವ ಇಬ್ಬರ ಪೈಕಿ ಯಾರಿಗೆ ಕೈ ಕೊಡಲಿ ಎನ್ನುತ್ತಿದ್ದಾರೆ. ಬಾಣದ ಹೊಡೆತದಿಂದ ಹಾಗೂ ಕೈ ಕೆಲಸದವರಿಂದ ಮಂಜುಳ ಹಾಗೂ ಲತಾ ಇಬ್ಬರಲ್ಲಿ ಜಯಲಕ್ಷ್ಮಿ ಯಾರ ಕೈ ಹಿಡಿಯುತ್ತಾರೆ ನೋಡಬೇಕಿದೆ.
ತಾ.ಪಂ. ಕ್ಷೇತ್ರಗಳ ಪಕ್ಷವಾರು ವಿಶ್ಲೇಷಣೆ: 19 ತಾ.ಪಂ. ಕ್ಷೇತ್ರಗಳ ಪೈಕಿ ಜೆ.ಡಿ.ಎಸ್. ಏಳು ಕ್ಷೇತ್ರಗಗಳಲ್ಲಿ, ಜೆ.ಡಿ.ಯು. ಐದು ಕ್ಷೇತ್ರಗಳಲ್ಲಿ, ಬಿ.ಜೆ.ಪಿ. ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ಗೆ ಮೂರು ಸ್ಥಾನಗಳಲ್ಲಿ ಮುಂದಿವೆ.
ಶುಕ್ರವಾರ ರಾತ್ರಿ ಹಾಗೂ ಶನಿವಾರ ನಡೆಯುವ ಚುನಾವಣಾ ತಂತ್ರಗಳನ್ನು ಯಾವ್ಯಾವ ಪಕ್ಷಗಳು ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತಾರೆ ಎಂಬುದರ ಮೇಲೂ ಫಲಿತಾಂಶ ನಿಂತಿದೆ ಎಂಬುದನ್ನು ಅಲ್ಲಗಳೆಯುವಂತಿಲ್ಲ
Thursday, December 23, 2010




ಬೆರಳ ತುದಿಯಲ್ಲಿ ಜ್ಞಾನ ಹೊಂದಿರುವವರ ಜೊತೆ ಗ್ರಾಮೀಣ ವಿದ್ಯಾಥರ್ಿಗಳು ಸ್ಪಧರ್ಿಸಬೇಕಿದೆ.
ಚಿಕ್ಕನಾಯಕನಹಳ್ಳಿ,ಡಿ.19: ಅಕ್ಷರ ಜ್ಞಾನ ಅಹಂಕಾರವಾಗಬಾರದು, ಅಂತಃಕರಣ, ಆತ್ಮವಿಶ್ವಾಸ, ತಿಳುವಳಿಕೆಯನ್ನು ಹೆಚ್ಚಿಸುವಂತಹದಾಗಬೇಕು ಎಂದು ಸಾಹಿತಿ ಪ್ರೊ.ಮ.ಲ.ನ.ಮೂತರ್ಿ ಅಭಿಪ್ರಾಯಪಟ್ಟರು.
ಪಟ್ಟಣದ ದೇಶೀಯ ವಿದ್ಯಾಪೀಠ ಪ್ರೌಢಶಾಲೆಯ ವಾಷರ್ಿಕೋತ್ಸವದಲ್ಲಿ ಸಮಾರೋಪ ಭಾಷಣ ಮಾಡಿದರು. ಜ್ಞಾನದೊಂದಿಗೆ ವಿಧೇಯತೆ, ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಳಸಿಕೊಂಡಾಗ ಅಕ್ಷರ ಸಂಸ್ಕೃತಿಗೆ ಶ್ರೇಷ್ಠತೆ ಬರುತ್ತದೆ ಎಂದರು.
ಗ್ರಾಮೀಣ ವಿದ್ಯಾಥರ್ಿಗಳು ನಗರಗಳ ವಿದ್ಯಾಥರ್ಿಗಳೊಂದಿಗೆ ಸ್ಪಧರ್ೆ ಮಾಡುವಂತಹ ಸ್ಥಿತಿ ಇರುವ ಈ ಹೊತ್ತಿನೊಳಗೆ ನಗರದವರು ಬೆರಳ ತುದಿಯಲ್ಲಿ ಜ್ಞಾನ ಕೋಶವನ್ನು ಕಂಪ್ಯೂಟರ್ಗಳ ಮೂಲಕ ಕ್ಷಣಾರ್ಧದಲ್ಲಿ ಪಡೆಯುತ್ತಾರೆ, ಅದೇ ಗ್ರಾಮೀಣ ವಿದ್ಯಾಥರ್ಿಗಳು ಹತ್ತಾರು ಪುಸ್ತಕಗಳನ್ನು ಹುಡುಕಿ ಗುರುಗಳ ಕೃಪೆಗೆ ಒಳಗಾಗಿ ಪಡೆಯುವಂತಹ ಸ್ಥಿತಿ ಇದೆ, ಇದರಿಂದ ಗ್ರಾಮೀಣ ವಿದ್ಯಾಥರ್ಿಗಳು ದೃತಿಗೆಡದೆ ಇಂಟರ್ನೆಟ್ ಲೋಕವನ್ನು ತಾವು ಪರಿಚಯಿಸಿಕೊಂಡು ಜ್ಞಾನದ ದೀವಿಗೆ ನಮ್ಮ ವಿದ್ಯಾಥರ್ಿಗಳ ಕೈಬೆರಳಿಗೂ ಬರುವಂತೆ ನೋಡಿಕೊಳ್ಳುವ ಜವಬ್ದಾರಿಯನ್ನು ಪೋಷಕರು ಹಾಗೂ ಶಾಲೆಯ ಆಡಳಿತ ವರ್ಗ ಹೊಂದುವುದು ಅವಶ್ಯವಾಗಿದೆ ಎಂದರು.
ಗ್ರಾಮೀಣ ಶಿಕ್ಷಕರು ಇನ್ನು ಬೆತ್ತ ಹಿಡಿದು ಬೋಧಿಸುವದನ್ನು ಬಿಟ್ಟು ಚಿತ್ತಹಿಡಿದು ಕಲಿಸುವುದನ್ನು ರೂಢಿಸಿಕೊಳ್ಳಬೇಕು ಎಂದರು.
ಶಾಸಕ ಹಾಗೂ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಸಿ.ಬಿ.ಸುರೇಶ್ ಬಾಬು ಮಾತನಾಡಿ, ಪೋಷಕರು ಮಕ್ಕಳ ಓದಿನ ಕಡೆ ಹೆಚ್ಚು ಒತ್ತು ಕೊಟ್ಟಾಗ ಮಕ್ಕಳಿಗೆ ವಿದ್ಯಾಭ್ಯಾಸದ ಪ್ರಾಮುಖ್ಯತೆ ಅರಿವಾಗುತ್ತದೆ, ಆದ್ದರಿಂದ ಪೋಷಕರು ಶಾಲೆಯಲ್ಲಿ ನಡೆಯುವ ಪ್ರತಿಯೊಂದು ಕಾರ್ಯಗಳ ಬಗ್ಗೆಯೂ ನಿಗಾ ಇಡುವುದು ಅವಶ್ಯ, ವಾಷರ್ಿಕೋತ್ಸವದಂತಹ ಸಂದರ್ಭದಲ್ಲಿ ಹೆಚ್ಚು ಸಂಖ್ಯೆಯಲ್ಲಿ ಪೋಷಕರು ಆಗಮಿಸಿ ತಮ್ಮ ಮಕ್ಕಳನ್ನು ಉತ್ತೇಜಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ.ಯಲ್ಲಿ ಉನ್ನತ ದಜರ್ೆಯಲ್ಲಿ ಉತ್ತೀರ್ಣರಾದ ವಿದ್ಯಾಥರ್ಿಗಳಿಗೆ ಎ.ಪಿ.ಎಂ.ಸಿ.ಅಧ್ಯಕ್ಷ ಸಿ.ಬಸವರಾಜು ಬೆಳ್ಳಿ ಪದಕ ವಿತರಿಸಿದರು. ಪ್ರತಿಭಾವಂತ ವಿದ್ಯಾಥರ್ಿಗಳಿಗೆ ವಿವಿಧ ದತ್ತಿ ಬಹುಮಾನಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತ ಮಂಡಳಿಯ ಕಾರ್ಯದಶರ್ಿ ಸಿ.ಎಸ್.ನಟರಾಜ್, ಪುರಸಭಾ ಅಧ್ಯಕ್ಷ ರಾಜಣ್ಣ, ಪ್ರೊ.ಮ.ಲ.ನ.ಮೂತರ್ಿ,ಕೆ.ಜಿ.ಮಲ್ಲಿಕಾರ್ಜನಯ್ಯ, ನಿದರ್ೇಶಕರುಗಳಾದ ಜಿ.ತಿಮ್ಮಯ್ಯ, ಸಿ.ಪಿ.ಚಂದ್ರಶೇಖರ್ ಶೆಟ್ಟಿ, ಸಿ.ಎನ್.ಚಂದ್ರಶೇಖರ್ ಗುಪ್ತ, ಸಿ.ಎಂ.ರಂಗಸ್ವಾಮಿ, ಸಿ.ಬಿ.ರೇಣುಕಸ್ವಾಮಿ, ಕಣ್ಣಯ್ಯ, ರಮೇಶ್ಬಾಬು, ಪರಶಿವಮೂತರ್ಿ ಉಪಸ್ಥಿತರಿದ್ದರು.
ಶಾಲೆಯ ಎಚ್.ಎಂ, ಎಂ.ಎಲ್.ಮಲ್ಲಿಕಾರ್ಜನಯ್ಯ ಸ್ವಾಗತಿಸಿದರು, ಎಂ.ಕೆ.ಗಂಗಾಧರಯ್ಯ, ವೇಣುಗೋಪಾಲ್ ನಿರೂಪಿಸಿದರು.
ಅಳಿಯನನ್ನು ಆರಿಸುವಾಗ ನೀಡುವಷ್ಟೇ ಪ್ರಾಮುಖ್ಯತೆಯನ್ನು ಆಳುವವರನ್ನು ಆರಿಸುವಾಗಲು ನೀಡಿ: ದೊರೆಸ್ವಾಮಿ
ಚಿಕ್ಕನಾಯಕನಹಳ್ಳಿ,ಡಿ.23: ಪ್ರಜಾ ಪ್ರತಿನಿಧಿ ಪ್ರಭುತ್ವ ಎನ್ನುವುದಕ್ಕಿಂತ ಪಕ್ಷ ಪ್ರತಿನಿಧಿ ಪ್ರಭುತ್ವ ಎನ್ನುವುದು ಹೆಚ್ಚು ಸೂಕ್ತ ಎಂದು ಗಾಂಧಿವಾದಿ ಡಾ.ಎಚ್.ಎಸ್.ದೊರೆಸ್ವಾಮಿ ವಿಶ್ಲೇಷಿಸಿದರು.
ತಾಲೂಕಿನ ಕುಪ್ಪೂರು ಶ್ರೀ ಮರಳಸಿದ್ದೇಶ್ವರ ಗದ್ದಿಗೆ ಮಠದ ಜಾತ್ರೆಯ ಅಂಗವಾಗಿ ಏರ್ಪಡಿಸಿದ್ದ ಜನಜಾಗೃತಿ ಭಾವೈಕ್ಯತಾ ಸಮಾರಂಭದಲ್ಲಿ 'ಶ್ರೀ ಕುಪ್ಪೂರು ಮರುಳಸಿದ್ದ ಶ್ರೀ' ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.
ಜನ ಸೇವೆ ಮಾಡುವ ಮೂಲಕ ಚುನಾವಣೆಗೆ ಅವಕಾಶವನ್ನು ಕೋರುವ ಕಾಲ ಒಂದಿತ್ತು ಆಗ ಪ್ರಜಾಪ್ರಭುತ್ವಕ್ಕೆ ಅರ್ಥವಿತ್ತು ಆದರೆ ಇಂದು ಈ ವ್ಯವಸ್ಥೆ ಇಲ್ಲ, ಯಾರ ಬಳಿ ಹೆಚ್ಚು ಹಣವಿದೆ ಅಂತವರಿಗೆ ಪಕ್ಷಗಳು ಮಣೆ ಹಾಕುತ್ತಿವೆ, ಪಕ್ಷಗಳು ಕಳುಹಿಸುವ ಪ್ರತಿನಿಧಿಗೆ ಮತದಾರರು ಓಟು ಹಾಕುವಂತಾಗಿದೆ ಎಂದ ಅವರು, ಕೆಲವು ರಾಜಕೀಯ ಪಕ್ಷಗಳ ನೇತಾರರು ದುಡ್ಡಿನ ಹಿಂದೆ ಬಿದ್ದು ಬಿ ಫಾರಂಗಳನ್ನು ಹಣಕ್ಕೆ ಮಾರಿಕೊಳ್ಳುತ್ತಿದ್ದಾರೆ ಎಂದರು.
ಈ ಹಿನ್ನೆಲೆಯಲ್ಲಿ ಮತದಾರರು ಬಹು ದಿನಗಳಿಗೆ ಒಮ್ಮೆ ಸಿಗುವ ಅವಕಾಶವನ್ನು ಸಮರ್ಥವಾಗಿ ಸದುಪಯೋಗ ಪಡಿಸಿಕೊಳ್ಳುವುದು ಕರ್ತವ್ಯವಾಗಿರುವುದರಿಂದ ಮತದಾನ ಮಾಡುವ ಮುಂಚೆ ತಮ್ಮ ಮಗಳಿಗೆ ವರನನ್ನು ನೋಡುವಾಗ ಪೂವರ್ಾಪರ ತಿಳಿದುಕೊಂಡು, ಯೋಚಿಸಿ ಮಗಳನ್ನು ಕೋಡುವ ರೀತಿಯಲ್ಲೇ ಮತದಾನ ಮಾಡುವಾಗಲೂ ಸಮರ್ಥವಾದ ಅಬ್ಯಾಥರ್ಿಯನ್ನೇ ಹುಡಕಿ ಮತದಾನ ಮಾಡಿ ಎಂದರು.
ಕಾರ್ಯಕ್ರಮದಲ್ಲಿ ಹಾರನಹಳ್ಳಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿ ಮಾತನಾಡಿ ಇಂದಿನ ಸಮಾಜದಲ್ಲಿ ನುಡಿ ವೀರರ ಸಂಖ್ಯೆಯೇ ಹೆಚ್ಚುತ್ತಿದ್ದು ನಡೆ ವೀರರು ಇಲ್ಲವಾಗುತ್ತಿದ್ದರೆ ಎಂದರಲ್ಲದೆ, ಮಠಗಳು ಜಾತಿಯ ಕೇಂದ್ರಗಳಾಗತ್ತಿವೆ ಇದರಿಂದ ಜನರಲ್ಲಿ ಭಾವನಾತ್ಮಕ ಕಂದಕಗಳು ಹೆಚ್ಚುತ್ತಿವೆ ಎಂದರು.
ಗುರು ಸನ್ಮಾರ್ಗ ತೋರ ಬೇಕು, ಭಕ್ತ ಮೋಕ್ಷವನ್ನು ಬೇಡಬೇಕು, ಆದರೆ ಇಂದು ಇದು ತಿರು-ಮುರುವಾಗುತ್ತಿದ್ದು, ಗುರು ಹಣವನ್ನು ಬೇಡುತ್ತಿದ್ದಾನೆ, ಭಕ್ತ ಗುರುವನ್ನು ಅಡ್ಡದಾರಿ ಹಿಡಿಸುತ್ತಿದ್ದಾನೆ ಎಂದರು.
ಸಮಾರಂಭದಲ್ಲಿ ಕುಪ್ಪೂರು ಗದ್ದಿಗೆ ಮಠದ ಡಾ.ಯತೀಶ್ವರ ಶಿವಾಚಾರ್ಯ ಸ್ವಾಮಿ ಮಾತನಾಡಿ, ಧರ್ಮ ರಕ್ಷಕರಾಗಿರುವ ಗುರುಗಳು ಭಕ್ತನನ್ನು ಸನ್ಮಾರ್ಗದಲ್ಲಿ ನಡೆಯುವಂತೆ ಪ್ರೇರೆಪಿಸಬೇಕು, ಧರ್ಮವನ್ನು ನಾವು ರಕ್ಷಿಸಿದರೆ, ಧರ್ಮ ನಮ್ಮನ್ನು ರಕ್ಷಿಸುತ್ತದೆ ಎಂದರು.
ಸಮಾರಂಭದಲ್ಲಿ ಯಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮಿ, ಕನಕ ಗುರು ಪೀಠದ ಹೊಸದುರ್ಗ ಶಾಖಾ ಮಠದ ಈಶ್ವರಾನಂದ ಪುರಿ ಸ್ವಾಮಿ, ಯಸಳೂರು ಮಠದ ಚನ್ನಮಲ್ಲಿಕಾರ್ಜನ ಶಿವಾಚಾರ್ಯ ಸ್ವಾಮಿ ಮಾತನಾಡಿದರು. ಶಾಸಕ ಸಿ.ಬಿ.ಸುರೇಶ್ ಬಾಬು ಹಾಜರಿದ್ದರು.
ಸಂಸದ ಜಿ.ಎಸ್.ಬಸವರಾಜು, ಮಾಜಿ ಶಾಸಕ ಕೆ.ಎಸ್.ಕಿರಣ್ಕುಮಾರ್ ಉಪಸ್ಥಿತರಿದ್ದರು.
ಚಿಕ್ಕನಾಯಕನಹಳ್ಳಿ,ಡಿ.19: ಅಕ್ಷರ ಜ್ಞಾನ ಅಹಂಕಾರವಾಗಬಾರದು, ಅಂತಃಕರಣ, ಆತ್ಮವಿಶ್ವಾಸ, ತಿಳುವಳಿಕೆಯನ್ನು ಹೆಚ್ಚಿಸುವಂತಹದಾಗಬೇಕು ಎಂದು ಸಾಹಿತಿ ಪ್ರೊ.ಮ.ಲ.ನ.ಮೂತರ್ಿ ಅಭಿಪ್ರಾಯಪಟ್ಟರು.
ಪಟ್ಟಣದ ದೇಶೀಯ ವಿದ್ಯಾಪೀಠ ಪ್ರೌಢಶಾಲೆಯ ವಾಷರ್ಿಕೋತ್ಸವದಲ್ಲಿ ಸಮಾರೋಪ ಭಾಷಣ ಮಾಡಿದರು. ಜ್ಞಾನದೊಂದಿಗೆ ವಿಧೇಯತೆ, ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಳಸಿಕೊಂಡಾಗ ಅಕ್ಷರ ಸಂಸ್ಕೃತಿಗೆ ಶ್ರೇಷ್ಠತೆ ಬರುತ್ತದೆ ಎಂದರು.
ಗ್ರಾಮೀಣ ವಿದ್ಯಾಥರ್ಿಗಳು ನಗರಗಳ ವಿದ್ಯಾಥರ್ಿಗಳೊಂದಿಗೆ ಸ್ಪಧರ್ೆ ಮಾಡುವಂತಹ ಸ್ಥಿತಿ ಇರುವ ಈ ಹೊತ್ತಿನೊಳಗೆ ನಗರದವರು ಬೆರಳ ತುದಿಯಲ್ಲಿ ಜ್ಞಾನ ಕೋಶವನ್ನು ಕಂಪ್ಯೂಟರ್ಗಳ ಮೂಲಕ ಕ್ಷಣಾರ್ಧದಲ್ಲಿ ಪಡೆಯುತ್ತಾರೆ, ಅದೇ ಗ್ರಾಮೀಣ ವಿದ್ಯಾಥರ್ಿಗಳು ಹತ್ತಾರು ಪುಸ್ತಕಗಳನ್ನು ಹುಡುಕಿ ಗುರುಗಳ ಕೃಪೆಗೆ ಒಳಗಾಗಿ ಪಡೆಯುವಂತಹ ಸ್ಥಿತಿ ಇದೆ, ಇದರಿಂದ ಗ್ರಾಮೀಣ ವಿದ್ಯಾಥರ್ಿಗಳು ದೃತಿಗೆಡದೆ ಇಂಟರ್ನೆಟ್ ಲೋಕವನ್ನು ತಾವು ಪರಿಚಯಿಸಿಕೊಂಡು ಜ್ಞಾನದ ದೀವಿಗೆ ನಮ್ಮ ವಿದ್ಯಾಥರ್ಿಗಳ ಕೈಬೆರಳಿಗೂ ಬರುವಂತೆ ನೋಡಿಕೊಳ್ಳುವ ಜವಬ್ದಾರಿಯನ್ನು ಪೋಷಕರು ಹಾಗೂ ಶಾಲೆಯ ಆಡಳಿತ ವರ್ಗ ಹೊಂದುವುದು ಅವಶ್ಯವಾಗಿದೆ ಎಂದರು.
ಗ್ರಾಮೀಣ ಶಿಕ್ಷಕರು ಇನ್ನು ಬೆತ್ತ ಹಿಡಿದು ಬೋಧಿಸುವದನ್ನು ಬಿಟ್ಟು ಚಿತ್ತಹಿಡಿದು ಕಲಿಸುವುದನ್ನು ರೂಢಿಸಿಕೊಳ್ಳಬೇಕು ಎಂದರು.
ಶಾಸಕ ಹಾಗೂ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಸಿ.ಬಿ.ಸುರೇಶ್ ಬಾಬು ಮಾತನಾಡಿ, ಪೋಷಕರು ಮಕ್ಕಳ ಓದಿನ ಕಡೆ ಹೆಚ್ಚು ಒತ್ತು ಕೊಟ್ಟಾಗ ಮಕ್ಕಳಿಗೆ ವಿದ್ಯಾಭ್ಯಾಸದ ಪ್ರಾಮುಖ್ಯತೆ ಅರಿವಾಗುತ್ತದೆ, ಆದ್ದರಿಂದ ಪೋಷಕರು ಶಾಲೆಯಲ್ಲಿ ನಡೆಯುವ ಪ್ರತಿಯೊಂದು ಕಾರ್ಯಗಳ ಬಗ್ಗೆಯೂ ನಿಗಾ ಇಡುವುದು ಅವಶ್ಯ, ವಾಷರ್ಿಕೋತ್ಸವದಂತಹ ಸಂದರ್ಭದಲ್ಲಿ ಹೆಚ್ಚು ಸಂಖ್ಯೆಯಲ್ಲಿ ಪೋಷಕರು ಆಗಮಿಸಿ ತಮ್ಮ ಮಕ್ಕಳನ್ನು ಉತ್ತೇಜಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ.ಯಲ್ಲಿ ಉನ್ನತ ದಜರ್ೆಯಲ್ಲಿ ಉತ್ತೀರ್ಣರಾದ ವಿದ್ಯಾಥರ್ಿಗಳಿಗೆ ಎ.ಪಿ.ಎಂ.ಸಿ.ಅಧ್ಯಕ್ಷ ಸಿ.ಬಸವರಾಜು ಬೆಳ್ಳಿ ಪದಕ ವಿತರಿಸಿದರು. ಪ್ರತಿಭಾವಂತ ವಿದ್ಯಾಥರ್ಿಗಳಿಗೆ ವಿವಿಧ ದತ್ತಿ ಬಹುಮಾನಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತ ಮಂಡಳಿಯ ಕಾರ್ಯದಶರ್ಿ ಸಿ.ಎಸ್.ನಟರಾಜ್, ಪುರಸಭಾ ಅಧ್ಯಕ್ಷ ರಾಜಣ್ಣ, ಪ್ರೊ.ಮ.ಲ.ನ.ಮೂತರ್ಿ,ಕೆ.ಜಿ.ಮಲ್ಲಿಕಾರ್ಜನಯ್ಯ, ನಿದರ್ೇಶಕರುಗಳಾದ ಜಿ.ತಿಮ್ಮಯ್ಯ, ಸಿ.ಪಿ.ಚಂದ್ರಶೇಖರ್ ಶೆಟ್ಟಿ, ಸಿ.ಎನ್.ಚಂದ್ರಶೇಖರ್ ಗುಪ್ತ, ಸಿ.ಎಂ.ರಂಗಸ್ವಾಮಿ, ಸಿ.ಬಿ.ರೇಣುಕಸ್ವಾಮಿ, ಕಣ್ಣಯ್ಯ, ರಮೇಶ್ಬಾಬು, ಪರಶಿವಮೂತರ್ಿ ಉಪಸ್ಥಿತರಿದ್ದರು.
ಶಾಲೆಯ ಎಚ್.ಎಂ, ಎಂ.ಎಲ್.ಮಲ್ಲಿಕಾರ್ಜನಯ್ಯ ಸ್ವಾಗತಿಸಿದರು, ಎಂ.ಕೆ.ಗಂಗಾಧರಯ್ಯ, ವೇಣುಗೋಪಾಲ್ ನಿರೂಪಿಸಿದರು.
ಅಳಿಯನನ್ನು ಆರಿಸುವಾಗ ನೀಡುವಷ್ಟೇ ಪ್ರಾಮುಖ್ಯತೆಯನ್ನು ಆಳುವವರನ್ನು ಆರಿಸುವಾಗಲು ನೀಡಿ: ದೊರೆಸ್ವಾಮಿ
ಚಿಕ್ಕನಾಯಕನಹಳ್ಳಿ,ಡಿ.23: ಪ್ರಜಾ ಪ್ರತಿನಿಧಿ ಪ್ರಭುತ್ವ ಎನ್ನುವುದಕ್ಕಿಂತ ಪಕ್ಷ ಪ್ರತಿನಿಧಿ ಪ್ರಭುತ್ವ ಎನ್ನುವುದು ಹೆಚ್ಚು ಸೂಕ್ತ ಎಂದು ಗಾಂಧಿವಾದಿ ಡಾ.ಎಚ್.ಎಸ್.ದೊರೆಸ್ವಾಮಿ ವಿಶ್ಲೇಷಿಸಿದರು.
ತಾಲೂಕಿನ ಕುಪ್ಪೂರು ಶ್ರೀ ಮರಳಸಿದ್ದೇಶ್ವರ ಗದ್ದಿಗೆ ಮಠದ ಜಾತ್ರೆಯ ಅಂಗವಾಗಿ ಏರ್ಪಡಿಸಿದ್ದ ಜನಜಾಗೃತಿ ಭಾವೈಕ್ಯತಾ ಸಮಾರಂಭದಲ್ಲಿ 'ಶ್ರೀ ಕುಪ್ಪೂರು ಮರುಳಸಿದ್ದ ಶ್ರೀ' ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.
ಜನ ಸೇವೆ ಮಾಡುವ ಮೂಲಕ ಚುನಾವಣೆಗೆ ಅವಕಾಶವನ್ನು ಕೋರುವ ಕಾಲ ಒಂದಿತ್ತು ಆಗ ಪ್ರಜಾಪ್ರಭುತ್ವಕ್ಕೆ ಅರ್ಥವಿತ್ತು ಆದರೆ ಇಂದು ಈ ವ್ಯವಸ್ಥೆ ಇಲ್ಲ, ಯಾರ ಬಳಿ ಹೆಚ್ಚು ಹಣವಿದೆ ಅಂತವರಿಗೆ ಪಕ್ಷಗಳು ಮಣೆ ಹಾಕುತ್ತಿವೆ, ಪಕ್ಷಗಳು ಕಳುಹಿಸುವ ಪ್ರತಿನಿಧಿಗೆ ಮತದಾರರು ಓಟು ಹಾಕುವಂತಾಗಿದೆ ಎಂದ ಅವರು, ಕೆಲವು ರಾಜಕೀಯ ಪಕ್ಷಗಳ ನೇತಾರರು ದುಡ್ಡಿನ ಹಿಂದೆ ಬಿದ್ದು ಬಿ ಫಾರಂಗಳನ್ನು ಹಣಕ್ಕೆ ಮಾರಿಕೊಳ್ಳುತ್ತಿದ್ದಾರೆ ಎಂದರು.
ಈ ಹಿನ್ನೆಲೆಯಲ್ಲಿ ಮತದಾರರು ಬಹು ದಿನಗಳಿಗೆ ಒಮ್ಮೆ ಸಿಗುವ ಅವಕಾಶವನ್ನು ಸಮರ್ಥವಾಗಿ ಸದುಪಯೋಗ ಪಡಿಸಿಕೊಳ್ಳುವುದು ಕರ್ತವ್ಯವಾಗಿರುವುದರಿಂದ ಮತದಾನ ಮಾಡುವ ಮುಂಚೆ ತಮ್ಮ ಮಗಳಿಗೆ ವರನನ್ನು ನೋಡುವಾಗ ಪೂವರ್ಾಪರ ತಿಳಿದುಕೊಂಡು, ಯೋಚಿಸಿ ಮಗಳನ್ನು ಕೋಡುವ ರೀತಿಯಲ್ಲೇ ಮತದಾನ ಮಾಡುವಾಗಲೂ ಸಮರ್ಥವಾದ ಅಬ್ಯಾಥರ್ಿಯನ್ನೇ ಹುಡಕಿ ಮತದಾನ ಮಾಡಿ ಎಂದರು.
ಕಾರ್ಯಕ್ರಮದಲ್ಲಿ ಹಾರನಹಳ್ಳಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿ ಮಾತನಾಡಿ ಇಂದಿನ ಸಮಾಜದಲ್ಲಿ ನುಡಿ ವೀರರ ಸಂಖ್ಯೆಯೇ ಹೆಚ್ಚುತ್ತಿದ್ದು ನಡೆ ವೀರರು ಇಲ್ಲವಾಗುತ್ತಿದ್ದರೆ ಎಂದರಲ್ಲದೆ, ಮಠಗಳು ಜಾತಿಯ ಕೇಂದ್ರಗಳಾಗತ್ತಿವೆ ಇದರಿಂದ ಜನರಲ್ಲಿ ಭಾವನಾತ್ಮಕ ಕಂದಕಗಳು ಹೆಚ್ಚುತ್ತಿವೆ ಎಂದರು.
ಗುರು ಸನ್ಮಾರ್ಗ ತೋರ ಬೇಕು, ಭಕ್ತ ಮೋಕ್ಷವನ್ನು ಬೇಡಬೇಕು, ಆದರೆ ಇಂದು ಇದು ತಿರು-ಮುರುವಾಗುತ್ತಿದ್ದು, ಗುರು ಹಣವನ್ನು ಬೇಡುತ್ತಿದ್ದಾನೆ, ಭಕ್ತ ಗುರುವನ್ನು ಅಡ್ಡದಾರಿ ಹಿಡಿಸುತ್ತಿದ್ದಾನೆ ಎಂದರು.
ಸಮಾರಂಭದಲ್ಲಿ ಕುಪ್ಪೂರು ಗದ್ದಿಗೆ ಮಠದ ಡಾ.ಯತೀಶ್ವರ ಶಿವಾಚಾರ್ಯ ಸ್ವಾಮಿ ಮಾತನಾಡಿ, ಧರ್ಮ ರಕ್ಷಕರಾಗಿರುವ ಗುರುಗಳು ಭಕ್ತನನ್ನು ಸನ್ಮಾರ್ಗದಲ್ಲಿ ನಡೆಯುವಂತೆ ಪ್ರೇರೆಪಿಸಬೇಕು, ಧರ್ಮವನ್ನು ನಾವು ರಕ್ಷಿಸಿದರೆ, ಧರ್ಮ ನಮ್ಮನ್ನು ರಕ್ಷಿಸುತ್ತದೆ ಎಂದರು.
ಸಮಾರಂಭದಲ್ಲಿ ಯಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮಿ, ಕನಕ ಗುರು ಪೀಠದ ಹೊಸದುರ್ಗ ಶಾಖಾ ಮಠದ ಈಶ್ವರಾನಂದ ಪುರಿ ಸ್ವಾಮಿ, ಯಸಳೂರು ಮಠದ ಚನ್ನಮಲ್ಲಿಕಾರ್ಜನ ಶಿವಾಚಾರ್ಯ ಸ್ವಾಮಿ ಮಾತನಾಡಿದರು. ಶಾಸಕ ಸಿ.ಬಿ.ಸುರೇಶ್ ಬಾಬು ಹಾಜರಿದ್ದರು.
ಸಂಸದ ಜಿ.ಎಸ್.ಬಸವರಾಜು, ಮಾಜಿ ಶಾಸಕ ಕೆ.ಎಸ್.ಕಿರಣ್ಕುಮಾರ್ ಉಪಸ್ಥಿತರಿದ್ದರು.
Subscribe to:
Posts (Atom)