ನಿಮ್ಮ ಸುದ್ದಿ ವಾಹಕ ............................................................................................................................... ......................................................... feed back: chiguru_2020@rediffmail.com
Tuesday, August 31, 2010
Monday, August 30, 2010
Sunday, August 29, 2010
Friday, August 27, 2010
Wednesday, August 25, 2010
Tuesday, August 24, 2010
Monday, August 23, 2010
Saturday, August 21, 2010
Thursday, August 19, 2010
Sunday, August 15, 2010
Friday, August 13, 2010
Thursday, August 12, 2010
Monday, August 9, 2010
Sunday, August 8, 2010
Wednesday, August 4, 2010
Monday, August 2, 2010
ಕುಪ್ಪೂರು ಶ್ರೀಗಳ ಹುಟ್ಟು ಹಬ್ಬದಂದು ನೀರಾವರಿಗಾಗಿ 67 ಸಂಘಟನೆಗಳಿಂದ ಚಚರ್ೆ
ಚಿಕ್ಕನಾಯಕನಹಳ್ಳಿ,ಆ2: ಜನತೆಗೆ ಅಗತ್ಯವಾಗಿರುವುದು ನೀರಾವರಿ ಸೌಲಭ್ಯ ಕಲ್ಪಿಸಲು ಇಂದು ತಾಲೂಕಿನಲ್ಲಿ ನೀರಾವರಿ ಹೋರಾಟದಿನವನ್ನಾಗಿ ಆಚರಿಸಲಾಗಿತ್ತಿದೆ ಎಂದು ಡಾ.ಯತೀಶ್ವರ ಶಿವಚಾರ್ಯಸ್ವಾಮೀಜಿ ಹೇಳಿದರು.
ತಾಲೂಕಿನ ಕಪ್ಪೂರು ಗದ್ದಿಗೆ ಮಠದಲ್ಲಿ ಯತೀಶ್ವರ ಶಿವಚಾರ್ಯಸ್ವಾಮಿ 36ನೇ ಹುಟ್ಟುಹಬ್ಬದ ಪ್ರಯುಕ್ತ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ತಮ್ಮ ಜನ್ಮದಿನವನ್ನು ನೀರಾವರಿ ಹೋರಾಟ ದಿನವನ್ನಾಗಿ ಆಚರಿಸಲು ಸಂಕಲ್ಪಿಸಲಾಗಿದೆ ಇದಕ್ಕೆ ತಾಲೂಕಿನ 67ಸಂಘಟನೆಗಳು ಬೆಂಬಲ ಸೂಚಿಸಿದ್ದು ಮುಂದೆ ವಿವಿಧ ಹೋರಾಟಗಳನ್ನು ರೂಪಿಸಲಾಗುವುದು ಎಂದರು.
ಹೊಸದುರ್ಗದ ಭಗೀರತ ಮಠದ ಪುರಷೋತ್ತಮಾನಂದ ಸ್ವಾಮೀಜಿ ಮಾತನಾಡಿ ಮಾನವ ಜನ್ಮವನ್ನು ಸನ್ಮಾರ್ಗದ ಮೂಲಕ ಸಾರ್ಥಕತೆ ಪಡಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ಆರೋಗ್ಯ ತಪಾಸಣೆ ಶಿಬಿರದ ಮುಖ್ಯಸ್ಥರಾದ ಡಾ.ಜಿ.ಪರಮೇಶ್ವರಪ್ಪ ಮಾತನಾಡಿ ಸ್ವಾಮೀಜಿಯವರ ಹೋರಾಟಕ್ಕೆ ಬೆಂಬಲ ಸೂಚಿಸಿದರು.
ಮಠದ ಟ್ರಸ್ಟ್ ವತಿಯಿಂದ ಶಾಲಾ ಮಕ್ಕಳಿಗೆ ನೋಟ್ಪುಸ್ತಕ ವಿತರಣೆ ಮತ್ತು ಸುತ್ತಮುತ್ತಲಿನ ನೂರಾರು ಮಂದಿಗೆ ವಿವಿಧ ವೈದ್ಯರ ತಂಡದಿಂದ ಆರೋಗ್ಯ ತಪಾಸಣೆ ನಡೆಸಲಾಯಿತು.
ಚಿಕ್ಕನಾಯಕನಹಳ್ಳಿ,ಜು.30: ಭವಿಷ್ಯದ ಬಗೆಗೆ ಹಲವು ಹೊಂಗನಸುಗಳನ್ನು ಹೊತ್ತು ಹೊಸ ಪರಿಸರದಲ್ಲಿ ಪ್ರವೇಶ ಪಡೆದು ಆರಂಭಿಕ ಮುಜುಗರಕ್ಕೆ ಒಳಗಾಗುವ ವಿದ್ಯಾಥರ್ಿಗಳ ಆತಂಕವನ್ನು ತಪ್ಪಿಸಲು ಸ್ಥಳೀಯ ನವೋದಯ ಪ್ರಥಮ ದಜರ್ೆ ಕಾಲೇಜಿನಲ್ಲಿ ಹಿರಿಯ ವಿದ್ಯಾಥರ್ಿಗಳು ಕಿರಿಯ ವಿದ್ಯಾಥರ್ಿಗಳನ್ನು ಪರಿಚಯಿಸಿಕೊಳ್ಳಲು ಆತ್ಮೀಯವೆನಿಸುವ 'ಮಡಿಲು ಸೇರುವ' ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.
ಹಿರಿಯ ಮತ್ತು ಕಿರಿಯ ವಿದ್ಯಾಥರ್ಿಗಳಲ್ಲಿ ಅನೇಕರು ಪರಸ್ಪರ ಶುಭಾಷಯ ಮತ್ತು ಅನಿಸಿಕೆಗಳನ್ನು ಅಭಿವ್ಯಕ್ತಗೊಳಿಸಿದ ತರುವಾಯ ಕಾಲೇಜಿನ ಅಧ್ಯಾಪಕ ವೃಂದ 2010-11ನೇ ಸಾಲಿನ ಶೈಕ್ಷಣಿಕ ಮತ್ತು ಪಠ್ಯೇತರ ಚಟುವಟಿಕೆಗಳ ನೀಲ ನಕ್ಷೆಯೊಂದನ್ನು ವಿದ್ಯಾಥರ್ಿಗಳ ಎದುರು ಅನಾವರಣಗೊಳಿಸಿ ಅದರ ಯಶಸ್ಸು ಆ ಮೂಲಕ ನಿಮ್ಮಗಳ ವ್ಯಕ್ತಿತ್ವದ ವಿಕಸನದ ಸಾಧನೆಗಾಗಿ ಎಲ್ಲ ವಿದ್ಯಾಥರ್ಿಗಳು ಕ್ರಿಯಾಶೀಲವಾಗಿ ಪಾಲ್ಗೊಳ್ಳಲು ಅರಿಕೆ ಮಾಡಿದರು.
ಕಾಲೇಜಿನಿ ಪ್ರಾಂಶುಪಾಲ ಕೆ.ಸಿ.ಬಸಪ್ಪ ಮಾತನಾಡಿ ಗಾತ್ರದಲ್ಲಿ ಚಿಕ್ಕದಾದರೂ ವಿಶ್ವವಿದ್ಯಾನಿಲಯ ಮತ್ತು ರಾಜ್ಯ ಮಟ್ಟದಲ್ಲಿ ಈ ಕಾಲೇಜಿನಿಂದ ಅಧಿಕ ಸಂಖ್ಯೆಯ ಗ್ರಾಮೀಣ ಪ್ರತಿಭೆಗಳು ಹೊರಹೊಮ್ಮಬೇಕು ಅದಕ್ಕಾಗಿಯೇ ಎಲ್ಲ ಅಧ್ಯಾಪಕರನ್ನೊಳಗೊಂಡಂತೆ ನಡೆಸಿದ ತೀವ್ರತರ ಚಿಂತನೆ ಮತ್ತು ಚಚರ್ೆಯ ಫಲವಾಗಿ ಈ ನೀಲ ನಕ್ಷೆ ರೂಪಿಸಲಾಗಿದೆ. ವಿದ್ಯಾಥರ್ಿಗಳ ಆಪ್ತ ಸಮಾಲೋಚನೆ, ವಿಭಿನ್ನ ವೇದಿಕೆಗಳಲ್ಲಿ ಅವರುಗಳ ಪ್ರತಿಭಾ ಅನಾವರಣಕ್ಕೆ ಅವಕಾಶ, ವಿಚಾರ ಸಂಕಿರಣ, ಸ್ಪೋಕನ್ ಇಂಗ್ಲೀಷ್, ಗುಂಪು ಚಚರ್ೆ, ಚಚರ್ಾಸ್ಪಧರ್ೆ, ಸಮೀಕ್ಷೆ ಸಂಗತಿ ಅಧ್ಯಯನ ರಾಷ್ಟ್ರೀಯ ಸೇವಾ ಯೋಜನೆ ಇವುಗಳನ್ನೊಳಗೊಂಡಂತೆ ಸಾಂಸ್ಕೃತಿಕ ಚಟುವಟಿಕೆಗಳ ಉದ್ದೀಪನ, ಕ್ರೀಡಾ ಚಟುವಟಿಕೆಗಳ ವಿಸ್ತರಣೆ ತನ್ಮೂಲಕ ಪ್ರತಿ ವಿದ್ಯಾಥರ್ಿಯ ಸವಾಂಗೀಣ ವ್ಯಕ್ತಿತ್ವ ವಿಕಸನ ಶೈಕ್ಷಣಿಕ ನೀಲ ನಕ್ಷೆಯ ಯೋಜಿತ ಗುರಿಯಾಗಿಸಿಕೊಳ್ಳಬೇಕು ಎಂದು ಹೇಳುತ್ತಾ ವಿದ್ಯಾಥರ್ಿಗಳು ಇವೆಲ್ಲವನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ತರೋತ್ತರ ಏಳಿಗೆ ಸಾಧಿಸಲೆಂದು ಹಾರೈಸಿದರು.
ಸಮಾರಂಭದಲ್ಲಿ ಅಧ್ಯಾಪಕರುಗಳಾದ ಆರ್.ಎಂ.ಶೇಖರಯ್ಯ, ಎಸ್.ಎಲ್.ಶಿವಕುಮಾರಸ್ವಾಮಿ, ಬಿ.ಎಸ್.ಬಸವಲಿಂತಯ್ಯ, ಸಿ.ಚನ್ನಬಸಪ್ಪ, ಹೆಚ್.ಎಸ್.ಪ್ರಕಾಶ, ಶಿವಯೋಗಿ, ಆಶಾ, ಅರುಣ್ಕುಮಾರ್, ಡಿ.ಎಸ್.ಲೋಕೇಶ್, ಉಪಸ್ಥಿತರಿದ್ದರು.
ಸಮಾರಂಭದಲ್ಲಿ ವಿದ್ಯಾಥರ್ಿಯರಾದ ಅನ್ನಪೂರ್ಣ ಮತ್ತು ಹೇಮ ಪ್ರಾಥರ್ಿಸಿ, ರವಿಚಂದ್ರ ಸ್ವಾಗತಿಸಿ, ದನಲಕ್ಷೀ ನಿರೂಪಿಸಿ, ಶ್ರೀನಿವಾಮೂತರ್ಿ ವಂದಿಸಿದರು.
ಕಂದಿಕೆರೆ ಶಾಂತಪ್ಪನವರ ಜಾತ್ರೆ
ಚಿಕ್ಕನಾಯಕನಹಳ್ಳಿ,ಆ2: ಜಡೇಸಿದ್ದೇಶ್ವರ ಮತ್ತು ಶಾಂತವೀರ ಸ್ವಾಮಿ 21ನೇ ವರ್ಷಬ್ದಿ ಪೂಜಾ ಮತ್ತು ಪಲ್ಲಕ್ಕಿ ಮಹೋತ್ಸವ ಇದೇ ಆಗಸ್ಟ್ 11ರಂದು ಏರ್ಪಡಿಸಲಾಗಿದೆ.
ಮಹೋತ್ಸವದಂದು ಬೆಳಿಗ್ಗೆ 6ಗಂಟೆಗೆ ಗಣಪತಿ ಪೂಜೆ, ರುದ್ರಾಭಿಷೇಕ ನಂತರ ಮಹಾಮಂಗಳಾರತಿ ನಂತರ ಮಧ್ಯಾಹ್ನ 1-30ಕ್ಕೆ ಅನ್ನ ಸಂತರ್ಪಣೆ ನಡೆಯಲಿದ್ದು ಸಂಜೆ 6-30ಕ್ಕೆ ಪಲ್ಲಕ್ಕಿ ಮಹೋತ್ಸವ ಜನಪದ ಕಲಾ ವೀರಗಾಸೆ ಕಥಾನಕದೊಂದಿಗೆ ಕಂದಿಕೆರೆ ರಾಜಬೀದಿಗಳಲ್ಲಿ ಏರ್ಪಡಿಸಲಾಗಿದೆ
Sunday, August 1, 2010
- ಕಳ್ಳತನಕ್ಕೆ ಈ ಶಿಕ್ಷೆ ಸರಿಯೇ. . . . ?
- ಇದು ಮಾನವ ಹಕ್ಕು ಸ್ಪಷ್ಟ ಉಲ್ಲಂಘನೆ
- ಕಾನೂನನ್ನು ಕೈಗೆತ್ತಿಕೊಂಡಿದ್ದು ಎಷ್ಟು ಸಮಂಜಸ
- ನಾಗರೀಕ ಸಮಾಜದಲ್ಲಿ ಇನ್ನೂ ಇಂತಹವಕ್ಕೆ ಅವಕಾಶವಿರುವುದು ಸೊಜಗ
- ಕಳ್ಳತನಮಾಡಿರುವುದು ತಪ್ಪೇ, ಆದರೆ ಶಿಕ್ಷೆ ಕೊಡಲು ಇವರ್ಯಾರು ?
Tuesday, July 27, 2010
Sunday, July 25, 2010
Saturday, July 24, 2010
Friday, July 23, 2010
Wednesday, July 21, 2010
Saturday, July 17, 2010
Friday, July 16, 2010
ಅಂತರ್ ರಾಷ್ಟ್ರೀಯ ಬಾಂಧವ್ಯ ಬೆಸೆಯುವಲ್ಲಿ ರೋಟರಿ ಪಾತ್ರ ಮಹತ್ವದ್ದು
ಚಿಕ್ಕನಾಯಕನಹಳ್ಳಿ,ಜು.15: ಸಮಾಜವನ್ನು ಕಟ್ಟುವ ಹಾಗೂ ದೇಶ ವಿದೇಶಗಳ ನಡುವೆ ಉತ್ತಮ ಬಾಂದವ್ಯ ಬೆಸೆಯುವಲ್ಲಿ ರೋಟರಿ ಸಂಸ್ಥೆ ಶ್ರಮಿಸುತ್ತಿದೆ ಎಂದು ಸಂಸ್ಥೆಯ ಜಿಲ್ಲಾ ಗವನರ್್ರ್ ಎಚ್.ಕೆ.ವಿ.ರೆಡ್ಡಿ ತಿಳಿಸಿದರು.
ಪಟ್ಟಣದ ರೋಟರಿ ಶಾಲೆಯ ಆವರಣದಲ್ಲಿ ನಡೆದ ನೂತನ ಪದಾಧಿಕಾರಿಗಳ ಸ್ವೀಕಾರ ಸಮಾರಂಭದಲ್ಲಿ ಪದವಿ ಪ್ರಧಾನ ಮಾಡಿ ಮಾತನಾಡಿದರು.
ಸಂಸ್ಥೆಯ ಸೇವಾ ವ್ಯಾಪ್ತಿಯು ವಿಶಾಲವಾಗಿದ್ದು, ಅತ್ಯಂತ ಬಡವರ ಬಳಿಗೆ ಬಂದಾಗ ಸಮಾಜಕಟ್ಟುವ ಕೆಲಸಕ್ಕೆ ಪ್ರೋತ್ಸಾಹಕರವಾಗಿರಬೇಕು ಎಂದರು ಶಿಕ್ಷಣ, ಆರೋಗ್ಯ ಸೇರಿದಂತೆ ಮೂಲಭೂತ ಸೌಕರ್ಯಗಳಿಲ್ಲದವರಿಗೆ ನೆರವಾಗುವುದು ಸಂಸ್ಥೆಯ ಧ್ಯೇಯ ಎಂದರಲ್ಲದೆ, ಈ ಕಾರ್ಯದಿಂದ ಸದಸ್ಯರ ಗೌರವವು ಹಿಮ್ಮಡಿಯಾಗಲಿದೆ ಎಂದರು. ಮಕ್ಕಳ ಹೃದಯ ಸಂಬಂಧಿ ಶಸ್ತ್ರ ಚಿಕಿತ್ಸೆ ಮತ್ತು ಪಲ್ಸ್ಪೋಲಿಯೋ ಕಾರ್ಯದಲ್ಲಿ ರೋಟರಿ ಹೆಚ್ಚಿನ ಕೊಡುಗೆ ನೀಡುತ್ತಿದೆ ಎಂದರು.
ನಮ್ಮ ಸಂಸ್ಥೆಯು ವಿಶ್ವದ ಬಹುತೇಕ ದೇಶಗಳಲ್ಲಿ ಈ ಸೇವೆಯನ್ನು ನಡೆಸುವ ಮೂಲಕ ಇದು ಅಂತರಾಷ್ಟ್ರೀಯ ಬಾಂದವ್ಯ ವೃದ್ದಿಗೆ ಸಹಕಾರಿ ಎಂದರು, ಉಳ್ಳವರು ತಮ್ಮ ಸಂಪಾದನೆಯಲ್ಲಿ ಸ್ವಲ್ಪಭಾಗ ಸಾಮಾಜಿಕ ಸೇವೆಗೆ ಮುಡುಪಾಗಿಟ್ಟರೆ ಸಮಾಜವು ಆಥರ್ಿಕವಾಗಿ ಮುಂದುವರಿಯಲಿದೆ ಎಂದರು.
ಜಿಲ್ಲಾ ಅಸಿಸ್ಟೆಂಟ್ ಗವನರ್್ರ್ ಸಿ.ಎನ್.ವೆಂಕಟರೆಡ್ಡಿ 'ನಾಯಕ' ಸಂದೇಶ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ, ರೋಟರಿಯಂತಹ ಸಂಸ್ಥೆಗಳು ಗ್ರಾಮೀಣ ಮಟ್ಟದಲ್ಲಿ ಉತ್ತಮ ಕಾರ್ಯ ನಿರ್ವಹಿಸಬೇಕು ಎಂದರು ತಹಶೀಲ್ದಾರ್ ಟಿ.ಸಿ.ಕಾಂತರಾಜು 20ಮಂದಿ ರೈತರಿಗೆ ಸಾವಯುವ ಗೊಬ್ಬರ ಔಷಧಿ ಮತ್ತು ಪರಿಕರಗಳನ್ನು ವಿತರಿಸಿದರು ಮತ್ತು ಎಂ.ವಿ.ನಾಗರಾಜ್ರಾವ್ ಸಕರ್ಾರಿ ಪ್ರಥಮ ದಜರ್ೆ ಕಾಲೇಜಿನ ಗ್ರಂಥ ಬಂಡಾರಕ್ಕೆ ಪುಸ್ತಕಗಳನ್ನು ದಾನವಾಗಿ ನೀಡಿದರು.
ಸಮಾರಂಭದಲ್ಲಿ ಪ್ರಭಾರ ಉಪವಿಭಾಗಾಧಿಕಾರಿ ವಿಜಯ್ಕುಮಾರ್, ಸಂಸ್ಥೆಯ ಅಧ್ಯಕ್ಷ ಎನ್.ಶ್ರೀಕಂಠಯ್ಯ, ಕಾರ್ಯದಶರ್ಿ ಅಶ್ವತ್ಥ್ನಾರಾಯಣ, ಇನ್ನರ್ವೀಲ್ ಕ್ಲಬ್ ಅಧ್ಯಕ್ಷೆ ನಾಗರತ್ನರಾವ್, ರೋಟರಿ ಸಂಸ್ಥೆ ಸದಸ್ಯ ಕೆ.ವಿ.ಕುಮಾರ್ ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಎಂ.ವಿ.ನಾಗರಾಜ್ರಾವ್ ಸ್ವಾಗತಿಸಿ, ಪರಮೇಶ್ ನಿರೂಪಿಸಿ ಭುವನಸುಂದರ್ ವಂದಿಸಿದರು.

.psd.jpg)
.psd.jpg)
.jpg)
08.10+C.N.Halli+p2...psd.jpg)
+.psd.jpg)








.psd.jpg)



.psd01.jpg)







